• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಟಿಪ್ಪು ಹುಲಿಯೂ ಅಲ್ಲ, ಕರಡಿಯೂ ಅಲ್ಲ, ಆತ ಒಬ್ಬ ಕ್ರೂರಿ : ಪ್ರತಾಪ್ ಸಿಂಹ!

Mohan Shetty by Mohan Shetty
in ರಾಜಕೀಯ, ರಾಜ್ಯ
Prathap simha
0
SHARES
0
VIEWS
Share on FacebookShare on Twitter

ಟಿಪ್ಪು ಸುಲ್ತಾನ್(Tippu Sulthan) ಹುಲಿಯೂ ಅಲ್ಲ, ಕರಡಿಯೂ ಅಲ್ಲ, ಆತ ಒಬ್ಬ ಕ್ರೂರಿಯಾಗಿದ್ದನು. ಬಂಧಿಸಿದ ವ್ಯಕ್ತಿಗೆ ಚೂರಿ ಹಾಕುವುದು, ಚರ್ಮ ಸುಲಿಯುವುದು ಕ್ರೌರ್ಯ ಎನಿಸಿಕೊಳ್ಳುತ್ತದೆ ಎಂದು ಮೈಸೂರು-ಕೊಡಗು(Mysuru-Kodagu) ಸಂಸದ(MP) ಪ್ರತಾಪ್ ಸಿಂಹ(Prathap Simha) ಹೇಳಿದರು.

tippu sultan

ಹಾಸನದಲ್ಲಿ(Hassan) ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸ್ವಂತ ಮಕ್ಕಳನ್ನೇ ಬ್ರಿಟಿಷರಿಗೆ ಒತ್ತೆಯಾಳಾಗಿಟ್ಟಿದ್ದನು. ಇಂತಹ ವ್ಯಕ್ತಿಯನ್ನು ಮೈಸೂರಿನ ಹುಲಿ ಎಂದು ಕರೆಯಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ನಮ್ಮ ನಾಡಿಗೆ ಮೈಸೂರು ಮಹಾರಾಜರು ಅಪಾರ ಕೊಡುಗೆ ನೀಡಿದ್ದಾರೆ. ಅವರನ್ನು ನಾವು ಹುಲಿ ಎನ್ನಬೇಕೆ ಹೊರತು, ಭಾಗಮಂಡಲ ದೇವಸ್ಥಾನದ ಮೇಲೆ ಕತ್ತಿ ಬೀಸಿದ ಕ್ರೂರಿಯನ್ನು ಹುಲಿ ಎನ್ನಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ : https://vijayatimes.com/mk-stalin-helps-srilanka/

ಇನ್ನು ನಾವು ಇತಿಹಾಸವನ್ನು ಯಾವ ರೀತಿ ಗ್ರಹಿಸಬೇಕೆಂದು ಕಲಿಯಬೇಕಿದೆ. ವಸ್ತು ನಿಷ್ಠವಾಗಿ ನೋಡಬೇಕಾ? ಅಥವಾ ಗಿರೀಶ್ ಕಾರ್ನಾಡ ಬರೆದ ‘ಟಿಪ್ಪುವಿನ ಕನಸುಗಳು’ ಎಂಬ ಕಾಲ್ಪನಿಕ ನಾಟಕಗಳು ಮತ್ತು ಪುಸ್ತಕಗಳ ರೂಪದಲ್ಲಿ ನೋಡಬೇಕಾ? ಎಂದರು.
ಇನ್ನು ಟಿಪ್ಪು ಸಲ್ತಾನ್ ಮೈಸೂರು ಹುಲಿ ಎನ್ನುವುದಕ್ಕೆ ಒಂದೇ ಒಂದು ಕಾರಣ ಕೊಡಿ. ಆತನ ಮಾಡಿದ ಉತ್ತಮ ಕಾರ್ಯಗಳಾದ್ರು ಏನು. ಇನ್ನು ಸಿದ್ದರಾಮಯ್ಯನವರ ಬಾಯಲ್ಲಿ ಭಗತ್ ಸಿಂಗ್(Bhagat Singh) ಹೆಸರು ಕೇಳಿ ಸೋಜಿಗ ಆಯ್ತು.

PRATHAP SIMHA

ಕಳೆದ 70 ವರ್ಷಗಳಿಂದ ಭಗತ್ ಸಿಂಗ್ ಮೇಲೆ ಇಲ್ಲದ ಪ್ರೀತಿ ಇದೀಗ ದಿಢೀರನೇ ಬಂದಿದೆ. ಇಷ್ಟು ದಿನ ಗಾಂಧಿಜೀ ಮಾತ್ರ ಕಾಣುತ್ತಿದ್ದ ಕಾಂಗ್ರೆಸ್‍ನವರಿಗೆ ಇದೀಗ ಭಗತ್ ಸಿಂಗ್ ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Tags: bjpCongressKarnatakapoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.