• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪಠ್ಯವಿವಾದ : ಕೆಲ ಸಾಹಿತಿಗಳು ಪರೋಕ್ಷವಾಗಿ ಕಾಂಗ್ರೆಸ್‍ನ್ನು ಬೆಂಬಲಿಸುತ್ತಿದ್ದಾರೆ : ಪ್ರತಾಪ್ ಸಿಂಹ!

Mohan Shetty by Mohan Shetty
in ರಾಜಕೀಯ, ರಾಜ್ಯ
Prathap simha
0
SHARES
0
VIEWS
Share on FacebookShare on Twitter

ಪಠ್ಯಪುಸ್ತಕ ವಿವಾದದಲ್ಲಿ ಕೆಲವು ಸಾಹಿತಿಗಳು ಕಾಂಗ್ರೆಸ್ ಪಕ್ಷಕ್ಕೆ(Congress Party) ಬೆಂಬಲ ಮತ್ತು ಸಹಕಾರ ನೀಡುತ್ತಿದ್ದಾರೆ.

BJP

ಇದಕ್ಕೆಲ್ಲಾ ನಮ್ಮ ಸರ್ಕಾರ ತಲೆಕೆಡಿಸಿಕೊಳ್ಳುವುದಿಲ್ಲ. ಸಾಹಿತಿಗಳು ತಮ್ಮ ಪಠ್ಯವನ್ನು ವಾಪಸ್ ಪಡೆಯುತ್ತಿರುವ ಚಳುವಳಿ ಕಾಂಗ್ರೆಸ್ ಪಕ್ಷದ ಟೂಲ್‍ಕಿಟ್‍ನ ಭಾಗವಾಗಿದೆ ಎಂದು ಮೈಸೂರು-ಕೊಡಗು(Mysuru-Kodagu) ಸಂಸದ(MP) ಪ್ರತಾಪ್ ಸಿಂಹ(Prathap Simha) ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿನ ತಮ್ಮ ಪಠ್ಯವನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆಯುತ್ತಿರುವರು ವಿಚಾರಹೀನರು. ತರ್ಕದಲ್ಲಿ ಗೆಲ್ಲಲಾಗದವರು, ತಕರಾರು ತೆಗೆಯುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/bjp-attacks-state-congress/

ಅನಗತ್ಯವಾಗಿ ವಿವಾದ ಮಾಡಿ, ಆ ಮೂಲಕ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ದೇವನೂರು ಮಹಾದೇವ(Devanur Mahadeva) ಸೇರಿದಂತೆ ಕೆಲ ಸಾಹಿತಿಗಳ ಪಠ್ಯ 10-12 ವರ್ಷಗಳಿಂದ ಇದೆ. ಹೀಗಾಗಿ ಕೆಲವರ ಪಠ್ಯವನ್ನು ಕೈಬಿಟ್ಟಿದ್ದೇವೆ. ಆದರೆ ಕಾಂಗ್ರೆಸ್‍ನಿಂದ ಉಪಕೃತರಾದ ಕೆಲ ಸಾಹಿತಿಗಳು ತಮ್ಮ ಪಠ್ಯವನ್ನು ಕೈಬಿಡಿ ಎಂದು ತಗಾದೆ ತೆಗೆದು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇನ್ನು ಸರಜೂ ಕಾಟ್ಕರ್ ಅವರ ಪಠ್ಯವನ್ನು ಈಗಾಗಲೇ ಕೈಬಿಡಲಾಗಿದೆ. ಆದರು ಅವರು ಸರ್ಕಾರಕ್ಕೆ ಪತ್ರ ಬರೆದು ನನ್ನ ಪಠ್ಯವನ್ನು ಕೈಬಿಡಿ ಎಂದು ಒತ್ತಾಯಿಸಿದ್ದಾರೆ. ಹೀಗೆ ಪತ್ರ ಬರೆಯುವುದರಲ್ಲಿ ಅರ್ಥವಿದೆಯೇ?

Parthap Simha

ಇನ್ನು ಹಂಪನಾ ಅವರು ಕುವೆಂಪು(Kuvempu) ಪ್ರತಿಷ್ಠಾನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ಹೆಂಡತಿ ಕಮಲಾ ಹಂಪನಾ ಅದೇ ಪ್ರತಿಷ್ಠಾನದಲ್ಲಿ ಸದಸ್ಯರಾಗಿ ಮುಂದುವರೆದಿದ್ದಾರೆ. ಅದರ ಅರ್ಥ ಮನೆಯಲ್ಲೇ ಒಮ್ಮತವಿಲ್ಲ ಎನ್ನುವುದಾಗಿದೆ. ಇನ್ನು ಈಗ ವಿವಾದ ಮಾಡುತ್ತಿರುವ ಹಂಪನಾ, ಬರಗೂರು ಆದಿಯಾಗಿ ಯಾವ ಸಾಹಿತಿಯೂ ಕಳೆದ 10 ವರ್ಷಗಳಲ್ಲಿ ಯಾವುದಾದರೂ ನೆನಪಿನಲ್ಲಿ ಇಟ್ಟುಕೊಳ್ಳುವಂತ ಕೃತಿಯನ್ನು ರಚಿಸಿದ್ದಾರೆಯೇ.? ಇಲ್ಲ. ಹೀಗಾಗಿ ಹೊಸ ಪಠ್ಯವನ್ನು ಸೇರಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

Tags: bjpCongressKarnatakapoliticalpolitics

Related News

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 18, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.