• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು – ಪ್ರತಾಪ್‌ ಸಿಂಹ

Preetham Kumar P by Preetham Kumar P
in ಪ್ರಮುಖ ಸುದ್ದಿ
pratham simha
0
SHARES
0
VIEWS
Share on FacebookShare on Twitter

ಬೆಂಗಳೂರು ಜ 20 : ನಾರಾಯಣ ಗುರು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್‌ ಸಿಂಹ ಕಾಮಾಲೆ ಕಣ್ಣಿಗೆ ಕಾಣುವುದೆಲ್ಲವೂ ಹಳದಿಯೇ  ಸಿದ್ದರಾಮಯ್ಯ ನಮಗೆ ಮಹನೀಯ ವ್ಯಕ್ತಿಗಳಿಗೆ ಹೇಗೆ ಗೌರವ ಕೊಡಬೇಕೆಂದು ಹೇಳುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ನಗರದಲ್ಲಿ ಸುದ್ಧಿಗಾರರೊಂದಿಗೆ ಮತನಾಡಿದ ಅವರು ರಾಜ್ಯದಲ್ಲಿ ಕ್ಯಾಂಟೀನ್ ಗಳಿಗೆ ಹೆಸರಿಡುವ ಸಂದರ್ಭದಲ್ಲಿ ಈ ಪುಣ್ಯ ನೆಲದ ಮಹಾಪುರುಷರ ಹೆಸರು ಅವರಿಗೆ ನೆನಪಾಗಲೇ ಇಲ್ಲ ಆಗ ಅವರಿಗೆ ಗಣ್ಯ ವ್ಯಕ್ತಿ ಎಂದು ನೆನಪಿಗೆ ಬಂದಿದ್ದು ಇಂದಿರಾಗಾಂಧಿ ಮಾತ್ರ ಎಂದು ಕಿಡಿಕಾರಿದರು.

ಅಧಿಕಾರದಲ್ಲಿ ಇರುವಾಗ ಅವರಿಗೆ ಈ ಮಹಾನೀಯರು ನೆನಪಾಗಿಲ್ಲ, ಆಗುವುದು ಇಲ್ಲ ಅಧಿಕಾರ ಹೋದ ಮೇಲೆ ಎಲ್ಲಾ ಮಹಾನೀಯರು ನೆನಪಾಗುತ್ತಾರೆ ಎಂದು ಸಂಸದ ಪ್ರತಾಪ್​ ಸಿಂಹ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾರಾಯಣ ಗುರುಗಳು, ಒನಕೆ ಓಬವ್ವ, ಮೈಸೂರು ಮಹಾರಾಜರು ಎಂದಿಗೂ ಸಿದ್ದರಾಮಯ್ಯಗೆ ಅಧಿಕಾರದಲ್ಲಿ ಇದ್ದಾಗ ನೆನಪಾಗಲೇ ಇಲ್ಲ. ಈಗ ಮಹಾನೀಯರಿಗೆ ಗೌರವ ಕೊಡುವುದನ್ನು ನಮಗೆ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ನಾರಾಯಣ ಗುರುಗಳ ಸ್ಥಬ್ಧ ಚಿತ್ರಕ್ಕೆ ಗಣರಾಜ್ಯೋತ್ಸವ ಪೆರೇಡ್​​ನಲ್ಲಿ ಅವಕಾಶ ಸಿಗದ ವಿಚಾರವಾಗಿ ಮಾತನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿದ್ದಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ಧ ಚಿತ್ರ ಮಾಡಿರುತ್ತಾರೋ. ಗುಣಮಟ್ಟದ ಆಧಾರದ ಮೇಲೆ ಅದರ ಆಯ್ಕೆ ಆಗುತ್ತದೆ. ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರುತ್ತೆ. ಇಲ್ಲಿ ಯಾರ ಅವಮಾನದ ಪ್ರಶ್ನೆಯೇ ಇರುವುದಿಲ್ಲ. ಸಿದ್ದರಾಮಯ್ಯ ಅವರು ಮೊದಲು ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರಗಳ ಮಾರ್ಗಸೂಚಿಯನ್ನು ಓದಿ ಚೆನ್ನಾಗಿ ತಿಳಿದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.


Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.