• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರಾಥಮಿಕ ಶಾಲೆ ಆರಂಭ ಹಿನ್ನಲೆ, ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತಿಸಿದ ಶಿಕ್ಷಕರು

Preetham Kumar P by Preetham Kumar P
in ಪ್ರಮುಖ ಸುದ್ದಿ
ಪ್ರಾಥಮಿಕ ಶಾಲೆ ಆರಂಭ ಹಿನ್ನಲೆ, ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತಿಸಿದ ಶಿಕ್ಷಕರು
1
SHARES
7
VIEWS
Share on FacebookShare on Twitter

ಬೆಂಗಳೂರು ಅ 25 : ಇಂದಿನಿಂದ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಪ್ರಾರಂಭವಾದ ಹಿನ್ನಲೆಯಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತಿಸಿದರು.  ಕೊರೊನಾ ಭೀತಿ ದೂರವಾಗಿರುವ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳನ್ನು ಧೈರ್ಯವಾಗಿಯೇ ಶಾಲೆಗಳಿಗೆ ಕಳುಹಿಸಿದ್ದು ಕಂಡುಬಂದಿತು .ಭೌತಿಕ ತರಗತಿಗಳು ಆರಂಭಗೊಂಡಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲರವ ಕೇಳಿಬಂದಿತು.

ಕೊರೊನಾ ಹಿನ್ನಲೆಯಲ್ಲಿ ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿರಬೇಕು ಎಂದು ಸೂಚಿಸಲಾಗಿದ್ದ ಹಿನ್ನೆಲೆಯಲ್ಲಿ ಪೋಷಕರ ಒಪ್ಪಿಗೆ ಪತ್ರ ನೀಡಿದ ಮಕ್ಕಳು ಸಾಲಾಗಿ ನಿಂತು ಅದನ್ನು ಶಾಲಾ ಸಿಬ್ಬಂದಿಗೆ ತೋರಿಸಿ ಒಳ ಬರುತ್ತಿದ್ದರು. ಬಹುತೇಕ ಶಾಲೆಗಳನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಶಾಲೆಗಳನ್ನು ಆರಂಭಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಕೂಡ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಆರಂಭವಾದ ಬಹುತೇಕ ತರಗತಿಗಳಿಗೆ ಬಹುತೇಕ ಹಾಜರಾತಿ ಕಂಡುಬಂತು.

ಎರಡು ಡೋಸ್ ಲಸಿಕೆ ಪಡೆದ ಶಿಕ್ಷಕರಿಗೆ ಮಾತ್ರ ಶಾಲೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಶೇ.50ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಅರ್ಧ ದಿನ ಮಾತ್ರ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. ಈ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವುದಿಲ್ಲ.

ನವೆಂಬರ್ 2ರಿಂದ ಪೂರ್ಣಾವ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಶಾಲೆಗೆ ಬಂದ ಮಕ್ಕಳಿಗೆ ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆ ಮಾಡಿ ಒಳಬಿಡಲಾಗುತ್ತಿತ್ತು. ಕಡ್ಡಾವಾಗಿ ಮಾಸ್ಕ್ ಧರಿಸುವುದು, ಕನಿಷ್ಟ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಚನೆ ನೀಡಿದರು. ಮನೆಯಲ್ಲೇ ಇದ್ದು ಮೊಬೈಲ್, ಲ್ಯಾಪ್‍ಟಾಪ್‍ಗಳಲ್ಲಿ ಆನ್‍ಲೈನ್ ಕ್ಲಾಸ್‍ಗಳಲ್ಲೇ ತಲ್ಲೀನರಾಗಿದ್ದ ಚಿಣ್ಣರು ಇಂದು ಶಾಲೆಯ ವಾತಾವರಣ ನೋಡುತ್ತಿದ್ದಂತೆ ಪುಳಕಿತರಾಗಿ ತಮ್ಮ ಸ್ನೇಹಿತರೊಂದಿಗೆ ಸಂತಸದಿಂದ ಮಾತನಾಡುತ್ತ ಕಾಲ ಕಳೆದ ಸನ್ನಿವೇಶಗಳು ಕಂಡುಬಂದಿತು.

Tags: class"Karnatakaprimaryreopenresumeschool

Related News

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023
2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.