• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಯುಗಾದಿ, ರಂಜಾನ್​ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಶಾಕ್‌, ದುಪ್ಪಟ್ಟು ಹಣ ವಸೂಲಿಗಿಳಿದ ಖಾಸಗಿ ಬಸ್‌ ಮಾಲೀಕರು!

Neha M by Neha M
in ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಯುಗಾದಿ, ರಂಜಾನ್​ ಹಬ್ಬಕ್ಕೆ ಊರಿಗೆ ತೆರಳುವವರಿಗೆ ಶಾಕ್‌, ದುಪ್ಪಟ್ಟು ಹಣ ವಸೂಲಿಗಿಳಿದ ಖಾಸಗಿ ಬಸ್‌ ಮಾಲೀಕರು!
0
SHARES
123
VIEWS
Share on FacebookShare on Twitter
  • ಹಬ್ಬಕ್ಕೆ ಊರಿಗೆ ತೆರಳಲು (Home for the festival) ಮುಂದಾಗಿರುವ ಜನರಿಗೆ ಬಿಗ್ ಶಾಕ್
  • ದುಬಾರಿ ದರದಿಂದ (Expensive rates) ಜನ ಹೈರಾಣು
  • ದುಪ್ಪಟ್ಟು ಹಣ ವಸೂಲಿ (Money recovery) ಮಾಡಲು ಮುಂದಾಗಿರುವ ಖಾಸಗಿ (Private bus Hike prices) ಬಸ್ ಮಾಲೀಕರು 

Bengaluru: ಯುಗಾದಿ, ರಂಜಾನ್ ,ಗೌರಿ ಗಣೇಶ, ದಸರಾ, ದೀಪಾವಳಿ, ಸಂಕ್ರಾಂತಿ (Ugadi, Ramzan, Gauri Ganesh, Dussehra, Diwali, Sankranti) ಹೀಗೆ ಹಬ್ಬಗಳ ಸೀಸನ್ ಬಂತು ಅಂದರೆ ಸಾಕು ಖಾಸಗಿ ಬಸ್ (Private bus) ಮಾಲೀಕರಿಗೆ ಭರ್ಜರಿ‌ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಜನರಿಂದ ದುಪ್ಪಟ್ಟು ವಸೂಲಿಗೆ (Double recovery) ಇಳಿದು ಬಿಡುತ್ತಾರೆ. ರಜೆ ಎಂದು ಮನೆ ಕಡೆ ಹೊರಟವರ ಜೇಬಿಗೆ ಗುನ್ನಾ (Gunna for the pocket) ಇಡುತ್ತಾರೆ. ಇದೀಗ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೂರು ದಿನಗಳ ರಜೆ ಇದೆ ಎಂದು ಊರಿನ ಕಡೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ ಶಾಕ್ ಎದುರಾಗಿದೆ. ಮಾರ್ಚ್- 29 ಯುಗಾದಿ ಹಬ್ಬದ ಅಮಾವಾಸ್ಯೆ ಭಾನುವಾರ ಚಾಂದ್ರಮಾನ ಯುಗಾದಿ (Ugadi) , ಸೋಮವಾರ ರಂಜಾನ್, ಹೀಗೆ ಒಟ್ಟು ಮೂರು ದಿನಗಳ ಕಾಲ ರಜೆ (Leave for three days) ಸಿಗುತ್ತದೆ. ಹೀಗಾಗಿ ಮಾರ್ಚ್ 28 ರ ಶುಕ್ರವಾರ ರಾತ್ರಿ ಊರಿಗೆ ತೆರಳಲು ಜನರು ಪ್ಲಾನ್ ಮಾಡುತ್ತಿದ್ದಾರೆ (People are planning.) . ಆದರೆ ಖಾಸಗಿ ಬಸ್​ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ. ಇದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಿಂದ (Bangalore) ಬೇರೆ ಬೇರೆ ಊರಿಗೆ ಹೊರಡುವ ಖಾಸಗಿ ಬಸ್ ಟಿಕೆಟ್ (Private bus ticket) ದರ ಹೀಗಿದೆ.
(ಎಸಿ ಮತ್ತು ನಾರ್ಮಲ್ ಬಸ್ ದರ ವಿವರ ರೂಪಾಯಿಗಳಲ್ಲಿ)
ಬೆಂಗಳೂರು-ದಾವಣಗೆರೆ
ಪ್ರಸ್ತುತ ದರ = 450-1300
ಹಬ್ಬದ ದರ = 750-5500
ಬೆಂಗಳೂರು-ಧಾರವಾಡ
ಪ್ರಸ್ತುತ ದರ = 600-1100
ಹಬ್ಬದ ದರ = 1069-5500
ಬೆಂಗಳೂರು – ಹುಬ್ಬಳ್ಳಿ
ಪ್ರಸ್ತುತ ದರ=475-1100
ಹಬ್ಬದ ದರ=1200-4200
ಬೆಂಗಳೂರು-ಬೆಳಗಾವಿ
ಪ್ರಸ್ತುತ ದರ=389-1200
ಹಬ್ಬದ ದರ=1129-5500
ಬೆಂಗಳೂರು-ಮಂಗಳೂರು
ಪ್ರಸ್ತುತ ದರ=650-1300
ಹಬ್ಬದ ದರ=1200-4500
ಬೆಂಗಳೂರು-ಕಲ್ಬುರ್ಗಿ
ಪ್ರಸ್ತುತ ದರ=750-1000
ಹಬ್ಬದ ದರ=1200-2200
ಬೆಂಗಳೂರು-ರಾಯಚೂರು
ಪ್ರಸ್ತುತ ದರ=650-990
ಹಬ್ಬದ ದರ=1100-2990
ಬೆಂಗಳೂರು-ಹಾಸನ
ಪ್ರಸ್ತುತ ದರ=463-1000
ಹಬ್ಬದ ದರ=750-1600
ಬೆಂಗಳೂರು-ಯಾದಗಿರಿ
ಪ್ರಸ್ತುತ ದರ=699-900
ಹಬ್ಬದ ದರ=1300-2200
ಬೆಂಗಳೂರು-ಶಿವಮೊಗ್ಗ
ಪ್ರಸ್ತುತ ದರ =500-990
ಹಬ್ಬದ ದರ =1199-1800

ಇದನ್ನೂ ಓದಿ: http://ವಿಧಾನಸಭೆಯಲ್ಲಿ ಗದ್ದಲ : 6 ತಿಂಗಳವರೆಗೆ 18 ಬಿಜೆಪಿ ಶಾಸಕರು ಅಮಾನತು

ಇನ್ನು ಖಾಸಗಿ ಬಸ್​ಗಳ ದರ ಏರಿಕೆಯ (Private bus fares increase) ಬಗ್ಗೆ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ ನಟರಾಜ್ ಶರ್ಮ (President Nataraj Sharma) ಅವರನ್ನು ಪ್ರಶ್ನಿಸಿದಾಗ, ದುಪ್ಪಟ್ಟು ದರ ಏರಿಕೆ ಮಾಡಿಲ್ಲ. ಶೇ 50 ರಿಂದ 60 ರಷ್ಟು ಮಾತ್ರ ದರ ಏರಿಕೆ ಮಾಡಿದ್ದೇವೆ. ರಾಜ್ಯ ಸರ್ಕಾರ (State government) ಈ ಬಾರಿಯ ಬಜೆಟ್​ನಲ್ಲಿ ಖಾಸಗಿ ಬಸ್​​ನವರಿಗೆ ಒಂದು ರೂಪಾಯಿ ಕೂಡ ಮೀಸಲಿಡಲಿಲ್ಲ. ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದೆ. ಬಸ್ ಮಾಲೀಕರು ಹಬ್ಬ ಮಾಡಬೇಕಲ್ಲವೇ? (Shouldn’t the bus owner be celebrating?) ರೋಡ್ ಟ್ಯಾಕ್ಸ್, ಇನ್ಸುರೆನ್ಸ್, ಹೊಸ ಬಸ್ ಗಳ ಬೆಲೆ, ಸ್ಪೇರ್ ಪಾರ್ಟ್ಸ್ ಸೇರಿದಂತೆ ಪ್ರತಿಯೊಂದರ ದರ ಹೆಚ್ಚಾಗಿದೆ. (Private bus Hike prices) ಹಾಗಾಗಿ ಹಬ್ಬಗಳ ವೇಳೆ ದರ ಏರಿಕೆ ಮಾಡಿದ್ದೇವೆ ಎಂದಿದ್ದಾರೆ.

Tags: Buss fairdiwalidussehraGauri GaneshKarnatakaprivate busRamzanUgadi

Related News

ಗಗನಕ್ಕೇರಿದ ಕಾಫಿ ದರ: ಇನ್ಮುಂದೆ ನಾಲಿಗೆ ಮಾತ್ರವಲ್ಲ ಜೇಬಿಗೂ ತಟ್ಟಲಿದೆ ಬಿಸಿ
ರಾಜಕೀಯ

ಗಗನಕ್ಕೇರಿದ ಕಾಫಿ ದರ: ಇನ್ಮುಂದೆ ನಾಲಿಗೆ ಮಾತ್ರವಲ್ಲ ಜೇಬಿಗೂ ತಟ್ಟಲಿದೆ ಬಿಸಿ

November 11, 2025
ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
ದೇಶ-ವಿದೇಶ

ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

November 11, 2025
ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ
ದೇಶ-ವಿದೇಶ

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ

November 11, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ
ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ

November 10, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.