• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಯುಪಿ ಚುನಾವಣೆಗಾಗಿ ಖಾಸಗಿ ವಾಹಿನಿಯ ಸರ್ವಪಕ್ಷ ಸಮಾವೇಶ: ಸಿಎಂ ಯೋಗಿ, ಮಾಜಿ ಸಿಎಂ ಅಖಿಲೇಶ್, ಅಸದುದ್ದೀನ್ ಓವೈಸಿ ಭಾಗಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಯುಪಿ ಚುನಾವಣೆಗಾಗಿ ಖಾಸಗಿ ವಾಹಿನಿಯ ಸರ್ವಪಕ್ಷ ಸಮಾವೇಶ: ಸಿಎಂ ಯೋಗಿ, ಮಾಜಿ ಸಿಎಂ ಅಖಿಲೇಶ್, ಅಸದುದ್ದೀನ್ ಓವೈಸಿ ಭಾಗಿ
0
SHARES
0
VIEWS
Share on FacebookShare on Twitter

ಲಕ್ನೋ, ಆ. 08: ಹಿಂದಿ ವಾಹಿನಿ ಆಜ್ ತಕ್ ವತಿಯಿಂದ ನಡೆದ ಸರ್ವಪಕ್ಷ ಸಮಾವೇಶ ‘ಪಂಚಾಯತ್ ಆಜ್ ತಕ್’ ನಲ್ಲಿ ಉತ್ತರಪ್ರದೇಶದ ಎಲ್ಲಾ ಪಕ್ಷಗಳ ಪ್ರಮುಖ ನಾಯಕರು ಭಾಗಿಯಾದರು. ಈ ಕಾರ್ಯಕ್ರಮದಲ್ಲಿ ಹಲವು ದಿಗ್ಗಜ ನಾಯಕರೊಂದಿಗೆ ರಾಜಕೀಯ ಮತ್ತು ಸಾಮಾಜಿಕ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಈ ಬಾರಿ 300ಕ್ಕೂ ಅಧಿಕ ಸೀಟ್ ಬಿಜೆಪಿ ಗೆಲ್ಲಲಿದೆ, ಮೋದಿ-ಶಾ ಜೋಡಿ ಜೊತೆ ಇಡೀ ಯುಪಿ ಇದೆ ಎಂದು ಡಿಸಿಎಂ ಕೇಶವ ಮೌರ್ಯ ಹೇಳಿದರೆ, ಮಾಯಾವತಿಯವರ ಪಕ್ಷ ಬಿ ಎಸ್ ಪಿ ಈ ಬಾರಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಬಿಜೆಪಿ ಧರ್ಮದ ಹೆಸರಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಇವರ ಆಡಳಿತದಲ್ಲಿ ಬ್ರಾಹ್ಮಣರ ಹತ್ಯೆಯೂ ನಡೆಯುತ್ತಿದೆ ಎಂದು ಬಿ ಎಸ್ ಪಿಯ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾರವರು ಆರೋಪಿಸಿದ್ದಾರೆ.

ಜಲಸಂಪನ್ಮೂಲ ಮಂತ್ರಿ ಮಹೇಂದ್ರ ಸಿಂಗ್, ಬಿಜೆಪಿ ಸರಕಾರವು ಉತ್ತರಪ್ರದೇಶದಿಂದ ರೊಹಿಂಗ್ಯರನ್ನು ಖಂಡಿತವಾಗಿಯೂ ಖಾಲಿ ಮಾಡಿಸುತ್ತದೆ, ಬೇರೆ ಸರಕಾರಗಳು ಬೇಕಾದರೆ ಅವರಿಗೆ ಆಶ್ರಯ ಕೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಹಾಲಿ ಸಿಎಂ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ, , ರೈತ ನಾಯಕ ರಾಕೇಶ್ ಟಿಕಾಯತ್, ಮಾಜಿ ಸಿಎಂ ಅಖಿಲೇಶ್ ಯಾದವ್, ಏಐಎಂಐಎಂ ನಾಯಕ ಅಸದುದ್ದೀನ್ ಓವೈಸಿ, ಆಪ್ ನ ಸಂಸದ ಸಂಜಯ್ ಸಿಂಗ್, ನಿಷಾದ್ ಪಾರ್ಟಿಯ ಸಂಜಯ್ ನಿಷಾದ್, ಬಿ ಎಸ್ ಪಿಯ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, ಬಿಜೆಪಿ ಸಂಸದ, ಭೋಜ್ಪುರಿ ನಟ ಮನೋಜ್ ತಿವಾರಿ,  ಭೀಮ್ ಆರ್ಮಿ ಪಾರ್ಟಿಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ರಾವಣ್ ಸೇರಿ ಹಲವಾರು ಪ್ರಾದೇಶಿಕ ನಾಯಕರೂ ಭಾಗಿಯಾದರು.

Related News

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 5, 2023
ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ
Sports

ICC ವಿಶ್ವ ಚಾಂಪಿಯನ್‌ಶಿಪ್ : ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ

June 5, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 5, 2023
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..
ಆರೋಗ್ಯ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್‌ ನೌಕರನೇ ಆಸ್ಪತ್ರೆ ವೈದ್ಯ! ಎಲ್ಲಿ ಗೊತ್ತಾ… ಇಲ್ಲಿದೆ ಮಾಹಿತಿ..

June 5, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.