• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪಿಎಸ್‍ಐ ಅಕ್ರಮದಲ್ಲಿ ಸಿಎಂಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದಿಲ್ಲ ಯಾಕೆ : ಪ್ರಿಯಾಂಕ್ ಖರ್ಗೆ!

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ಪಿಎಸ್‍ಐ(PSI) ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಅಂದಿನ ಪರೀಕ್ಷಾ ಪ್ರಕ್ರಿಯೆಯ ಮುಖ್ಯಸ್ಥರಾದ ಇಂದಿನ ಮುಖ್ಯಮಂತ್ರಿ(ChiefMinister) ಮತ್ತು ಗೃಹ ಸಚಿವರಿಗೆ(HomeMinister) ನೋಟಿಸ್ ಕೊಟ್ಟು ವಿಚಾರಣೆಗೆ ಕರೆದಿಲ್ಲ ಯಾಕೆ ಎಂದು ಕಾಂಗ್ರೆಸ್ ನಾಯಕ(Congress Party) ಪ್ರಿಯಾಂಕ್ ಖರ್ಗೆ(Priyank Kharghe) ಸಿಬಿಐ ಅಧಿಕಾರಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

congress


ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಈ ಅಕ್ರಮ ವ್ಯವಹಾರದಲ್ಲಿ ನಾನು ಸಾಕ್ಷಿಯಲ್ಲ, ಆರೋಪಿಯೂ ಅಲ್ಲ. ಆದರೆ ನನಗೆ ನೋಟಿಸ್ ಕೊಟ್ಟಿದ್ದಾರೆ. ಆದರೆ ಯಾವ ಕಾನೂನಿನಡಿ ನನಗೆ ನೋಟಿಸ್ ಕೊಟ್ಟಿದ್ದಾರೆ ಎಂಬ ಮಾಹಿತಿ ಇಲ್ಲ. ನಾನು ವಿಚಾರಣೆಗೆ ಹಾಜರಾಗದೇ ಲಿಖಿತ ರೂಪದಲ್ಲಿ ಪ್ರತಿಕ್ರಿಯೆ ಕೊಡುತ್ತೇನೆ ಎಂದರು.

ಇದನ್ನೂ ಓದಿ : https://vijayatimes.com/india-not-in-need-of-tesla/

ಇನ್ನು ವಿಚಿತ್ರವೆಂದರೆ ನಾನು ಅಕ್ರಮದ ಕುರಿತು ಮಾಡಿದ ಪ್ರಶ್ನೆಗೆ ಮತ್ತು ಮಾದ್ಯಮಗಳ ಮುಂದೆ ನೀಡಿದ ಹೇಳಿಕೆಗೆ ನೋಟಿಸ್ ನೀಡುತ್ತಾರೆ. ಆದರೆ ನನಗಿಂತಲೂ ಮುಂಚೆಯೇ ಅಕ್ರಮದ ಕುರಿತು ಸಂಕನೂರು ಮತ್ತು ಪ್ರಭು ಚೌಹಾಣ್ ಪತ್ರ ಬರೆದಿದ್ದರು, ಆದರೆ ಅವರನ್ನು ವಿಚಾರಣೆಗೆ ಕರೆದಿಲ್ಲ. ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಬಂಧನವಾಗಿಲ್ಲ ಯಾಕೆ? ಗೃಹ ಸಚಿವರೇ ರಕ್ಷಣೆ ನೀಡ್ತಿದ್ದಾರಾ? ಸರ್ಕಾರವೇ ದಿವ್ಯಾ ಹಾಗರಗಿ ರಕ್ಷಣಗೆ ನಿಂತಿದೆ ಎಂದು ಆರೋಪಿಸಿದರು.

bjp

ಇನ್ನು ಅಂದು ನಡೆದ ಪಿಎಸ್‍ಐ ನೇಮಕಾತಿ ಪ್ರಕ್ರಿಯೆಯ ಮುಖ್ಯಸ್ಥರಾಗಿದ್ದವರು ಇಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ಆದರೆ ಅವರಿಗೆ ನೋಟಿಸ್ ನೀಡಿಲ್ಲ. ವಿಚಾರಣೆಯನ್ನು ನಡೆಸಿಲ್ಲ. ಈ ಕುರಿತು ಸರ್ಕಾರ ರಾಜ್ಯದ ಜನತೆಗೆ ಉತ್ತರ ನೀಡಬೇಕು. ಇನ್ನು ನಾನು ಅಕ್ರಮದ ಕುರಿತು ಆಡಿಯೋ ರಿಲೀಸ್ ಮಾಡಿದ ತಕ್ಷಣ ನನ್ನ ಟ್ವೀಟ್‍ರ್ ಹ್ಯಾಕ್ ಮಾಡಲಾಗುತ್ತೇ, ಬೆದರಿಕೆ ಕರೆಗಳು ಬರುತ್ತವೆ. ವ್ಯವಸ್ಥಿತವಾಗಿ ನನ್ನನ್ನು ಹೆದರಿಸುವ ಕೆಲಸ ನಡೆಯುತ್ತದೆ. ಪೊಲೀಸರಿಗೆ ದೂರು ನೀಡಿದರು ಪ್ರಯೋಜನವಾಗಿಲ್ಲ ಎಂದರು.

Tags: bjpCongressKarnatakapoliticalpolitics

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.