• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಹಿಂದುಗಳ ಹತ್ಯೆಗಳು ನಿಲ್ಲುವುದು ಯಾವಾಗ ಎಂದು ಬಿಜೆಪಿ ಕಾರ್ಯಕರ್ತರು ಕೇಳುತ್ತಿದ್ದಾರೆ, ಉತ್ತರಿಸಿ : ಪ್ರಿಯಾಂಕ್‌ ಖರ್ಗೆ

Mohan Shetty by Mohan Shetty
in ರಾಜಕೀಯ, ರಾಜ್ಯ
congress
0
SHARES
1
VIEWS
Share on FacebookShare on Twitter

ಹೆಚ್ಚುತ್ತಿರುವ ಹಿಂದುಗಳ ಹತ್ಯೆಗಳು(Hindu Murder) ನಿಲ್ಲುವುದು ಯಾವಾಗ ಎಂದು ಸಂಸದ(MP) ತೇಜಸ್ವಿ ಸೂರ್ಯ(Tejaswi Surya) ಕೇಳಿದ್ದಾರೆ. ಮುಖ್ಯಮಂತ್ರಿಗಳು, ಗೃಹ ಸಚಿವರು ಅಸಮರ್ಥರು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರೇ ಹೇಳಿದ್ದಾರೆ.

ಹಿಂದುಗಳ ಹತ್ಯೆಗಳು ನಿಲ್ಲುವುದು ಯಾವಾಗ ಎಂದು ಬಿಜೆಪಿ ಕಾರ್ಯಕರ್ತರೂ ಕೇಳುತ್ತಿದ್ದಾರೆ, ಉತ್ತರಿಸಿ ಎಂದು ಕಾಂಗ್ರೆಸ್‌ ನಾಯಕ(Congress MLA) ಪ್ರಿಯಾಂಕ್‌ ಖರ್ಗೆ(Priyank Kharghe) ತಿಳಿಸಿದ್ದಾರೆ.

Priyank kharghe questions bjp - Tejaswi surya


ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು(BJP Workers), ಗೃಹ ಮಂತ್ರಿಗಳು ಹಾಗೂ ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಾಗ, ಬಿಜೆಪಿ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಜನ ಆಕ್ರೋಶದಿಂದ ಮಾತನಾಡಿದಾಗ ಅವರಿಗೆ ಜ್ಞಾನೋದಯವಾಗಿದೆ.

ಪ್ರವೀಣ್ ಅವರ ಪತ್ನಿಯೇ ಈ ಸರ್ಕಾರದಿಂದ ಯಾರಿಗೂ ನ್ಯಾಯ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಸಚಿವರಾದ ಸುನಿಲ್ ಕುಮಾರ್(Sunil Kumar) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಘೇರಾವ್ ಮಾಡಿದಾಗ ಈ ಸರ್ಕಾರಕ್ಕೆ ಜ್ಞಾನೋದಯವಾಗಿದೆ.

https://youtu.be/ojkYQ9PfENsu003c/strongu003eu003cbru003e

ಬಿಜೆಪಿ ಯುವ ಮೋರ್ಚಾ ಹಾಗೂ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ಮುಂದಾದಾಗ ಜ್ಞಾನೋದಯವಾಗಿದೆ. ಬಿಜೆಪಿ ಸರ್ಕಾರ ತನ್ನ ಒಂದು ವರ್ಷದ ಸಾಧನೆಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿದೆ. ಪ್ರವೀಣ್ ಅವರ ಸಾವಿನಿಂದ ಮನನೊಂದು ರದ್ದು ಮಾಡಿದ್ದಾಗಿ ಕಾರಣ ಕೊಟ್ಟಿದ್ದಾರೆ.

ಆದರೆ ಸತ್ಯಾಂಶ ಏನೆಂದರೆ, ಪ್ರವೀಣ್ ಅವರ ಹತ್ಯೆಯಾಗಿದ್ದು, ಜುಲೈ 23ರಂದು. ಮುಖ್ಯಮಂತ್ರಿಗಳ ಮನಸ್ಸು ಕರಗಿದ್ದು, ಜುಲೈ 28 ಬೆಳಗಿನ ಜಾವ 12:30 ರಂದು ಎಂದು ಲೇವಡಿ ಮಾಡಿದ್ದಾರೆ.

Priyank kharghe questions bjp
ಇನ್ನು ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಮುಕ್ತ ಹಾಗೂ ಪಾರದರ್ಶಕವಾಗಿ ನಡೆಯಬೇಕು. ಇದುವರೆಗೂ ಆಗಿರುವ ಕೋಮು ಗಲಭೆ ಹಾಗೂ ಕೋಮು ಹತ್ಯೆಗಳ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ಸಮಾಜದಲ್ಲಿ ಕೋಮು ವಿಷ ಬೀಜ ಬಿತ್ತುತ್ತಿರುವ ಎಲ್ಲಾ ಸಮುದಾಯಗಳ ಸಂಘಟನೆಗಳನ್ನು ನಿಷೇಧಿಸಬೇಕು.
ಸ್ವಪಕ್ಷದವರಿಂದಲೇ ಅಸಮರ್ಥರು ಎನಿಸಿಕೊಂಡ ಗೃಹಸಚಿವರು, ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು. ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಆಗ್ರಹಗಳು ಎಂದಿದ್ದಾರೆ.
Tags: bjpCongressKarnatakapoliticalpolitics

Related News

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ

September 28, 2023
13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

September 28, 2023
ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ
ಪ್ರಮುಖ ಸುದ್ದಿ

ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ – ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ

September 28, 2023
ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ವಿವಿ : 2023ರ ಪ್ರವಾಸೋದ್ಯಮ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

September 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.