• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸರ್ಕಾರಿ ಶಾಲೆ ಮಕ್ಕಳೇ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುತ್ತಿದ್ದಾರೆ ನೀವೇನು ಮಾಡ್ತಿದ್ದೀರಿ? : ಪ್ರಿಯಾಂಕ್ ಖರ್ಗೆ

Mohan Shetty by Mohan Shetty
in ರಾಜಕೀಯ, ರಾಜ್ಯ
ಸರ್ಕಾರಿ ಶಾಲೆ ಮಕ್ಕಳೇ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸುತ್ತಿದ್ದಾರೆ ನೀವೇನು ಮಾಡ್ತಿದ್ದೀರಿ? : ಪ್ರಿಯಾಂಕ್ ಖರ್ಗೆ
0
SHARES
0
VIEWS
Share on FacebookShare on Twitter

Bengaluru : ಕರ್ನಾಟಕ ರಾಜ್ಯ ಕಾಂಗ್ರೆಸ್(State Congress) ಪಕ್ಷದ ಶಾಸಕ ಪ್ರಿಯಾಂಕ್ ಖರ್ಗೆ(Priyank Slams BJP Govt) ಮೈಸೂರಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ರಸ್ತೆಗಳಲ್ಲಿ ಉಂಟಾಗಿದ್ದ ಗುಂಡಿಗಳನ್ನು ತುಂಬುತ್ತಿರುವ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

Priyank Slams BJP Govt

ಈ ವೀಡಿಯೋ ಮುಖೇನ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ(Priyank Slams BJP Govt) ವಿರುದ್ಧ ವಾಗ್ದಾಳಿ ನಡೆಸಿದ ಅವರು,

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದರಲ್ಲಿ ನಿರತವಾಗಿದ್ದರೆ, ಇತ್ತ ವಿದ್ಯಾರ್ಥಿಗಳು ರಸ್ತೆ ಗುಂಡಿಗಳನ್ನು ಮುಚ್ಚಲು ತಾವೇ ರಸ್ತೆಗೆ ಇಳಿದು ಗುಂಡಿಯನ್ನು ಮುಚ್ಚುತ್ತಿದ್ದಾರೆ.

ರಾಜ್ಯ ಸರ್ಕಾರ ಅಷ್ಟಕ್ಕೂ ಏನು ಮಾಡುತ್ತಿದೆ? ಸರ್ಕಾರ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುವುದರಲ್ಲಿ ನಿರತವಾಗಿದೆ. ಆದ್ರೆ ಇಲ್ಲಿನ ವಿದ್ಯಾರ್ಥಿಗಳು ಗುಂಡಿಗಳನ್ನು ಮುಚ್ಚುವಲ್ಲಿ ನಿರತವಾಗಿದೆ.

ಈ ವೀಡಿಯೋ ನೋಡಿದ ಬಳಿಕ ತಿಳಿಯುವುದು ಸರ್ಕಾರದ ಆದ್ಯತೆಗಳು ಸ್ಪಷ್ಟವಾಗಿವೆ! ಎಂಬುದು ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.

https://fb.watch/gY6CU0QX7E/ ಕಣ್ಮನ ಸೆಳೆದ ಫಿಫಾ ವಿಶ್ವಕಪ್ 2022

ಮೈಸೂರು(Mysuru) ಜಿಲ್ಲೆ ಹುಣಸೂರು(Hunsuru) ತಾಲೂಕಿನ ನರಸಿಂಹ ಸ್ವಾಮಿ ಲೇಔಟ್‌ನಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸೋಮವಾರ ತಮ್ಮ ಶಾಲೆ ಮತ್ತು ಸುತ್ತಮುತ್ತಲಿನ ಗುಂಡಿಗಳನ್ನು ತುಂಬುತ್ತಿರುವುದು ಕಂಡುಬಂದಿದೆ.

ಶಾಲೆಯ ಸುತ್ತಮುತ್ತಲಿನ ರಸ್ತೆಗಳಲ್ಲಿ ಗುಂಡಿಗಳು ಪ್ರಮಾಣದಲ್ಲಿ ಕಂಡುಬಂದ ಕಾರಣ,

ಇದನ್ನೂ ಓದಿ : https://vijayatimes.com/sign-language-speaking-people/

ಶಾಲೆಯ ವಿದ್ಯಾರ್ಥಿಗಳು ತಂಡವಾಗಿ ಸೇರಿ, ಶಾಲೆಯ ಆಡಳಿತ ಮಂಡಳಿ ಸಹಾಯವನ್ನು ಪಡೆದು ರಸ್ತೆಯ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಕೆಲಸವನ್ನು ಮಾಡಿದ್ದಾರೆ.

ಗುಂಡಿಬಿದ್ದ ರಸ್ತೆಗಳಿಂದ ಪ್ರಯಾಣಿಕರು ಈ ಮಾರ್ಗದಲ್ಲಿ ಸಾಗಲು ಹರಸಾಹಸ ಪಡುವಂತಾಗಿದೆ ಜೊತೆಗೆ ಮಕ್ಕಳನ್ನು ಶಾಲೆಗೆ ಬಿಡಲು ಪೋಷಕರು ಕೂಡ ಪರದಾಡುವಂತಾಗಿದೆ.

Priyank Kharge

ಹಲವಾರು ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಸಾಗಲು ಸಮತೋಲನ ಕಳೆದುಕೊಂಡು ಗುಂಡಿಬಿದ್ದ ರಸ್ತೆಯಲ್ಲಿ ಬಿದ್ದು ಗಾಯಗೊಂಡಿರುವ ನಿದರ್ಶನಗಳು ಉಂಟು.

ಈ ಸಮಸ್ಯೆ ಬಗ್ಗೆ ಶಾಲಾ ಅಧಿಕಾರಿಗಳು, ಲೋಕೊಪಯೋಗಿ ಸೇರಿದಂತೆ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

https://twitter.com/PriyankKharge/status/1594579949964652544?s=20&t=AUj1b8wWiROU-s8UwQQYlQ

ಹೀಗಾಗಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಟ್ಟಡದ ಅವಶೇಷಗಳ ಸಹಾಯದಿಂದ ಗುಂಡಿಗಳನ್ನು ಸರಿಪಡಿಸಲು ಸ್ವತಃ ತಾವೇ ಮುಂದಾಗಿರುವುದು ವಿಪರ್ಯಾಸ! ಸದ್ಯ ಈ ಒಂದು ದೃಶ್ಯವನ್ನು ಗಮನಿಸಿದ ಶಾಸಕ ಪ್ರಿಯಾಂಕ್ ಖರ್ಗೆ, ತಮ್ಮ ಟ್ವಿಟರ್(Twitter) ಖಾತೆಯಲ್ಲಿ ಈ ವೀಡಿಯೋ ಹಾಕಿ, ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.

Tags: bjpCongressKarnatakapoliticalpolitics

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ
ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

September 29, 2023
ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
ದೇಶ-ವಿದೇಶ

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

September 29, 2023
ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ
ದೇಶ-ವಿದೇಶ

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.