• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಕ್ಷ ಅಧಿಕಾರಕ್ಕೆ ಬಂದ್ರೆ ಪ್ರತಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ : ಕಾಂಗ್ರೆಸ್‌

Rashmitha Anish by Rashmitha Anish
in ಪ್ರಮುಖ ಸುದ್ದಿ
ಪಕ್ಷ ಅಧಿಕಾರಕ್ಕೆ ಬಂದ್ರೆ ಪ್ರತಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ : ಕಾಂಗ್ರೆಸ್‌
0
SHARES
32
VIEWS
Share on FacebookShare on Twitter

Bengaluru : ವಿಧಾನಸಭಾ ಚುನಾವಣಾ ಸಮೀಪಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಪಕ್ಷ(priyanka gandhi unveiled project) ಇದೀಗ ಮತ್ತೊಂದು ಯೋಜನೆಯನ್ನು ಜನರ ಮುಂದಿಟ್ಟಿದೆ! ಕರ್ನಾಟಕ ಕಾಂಗ್ರೆಸ್ ಸೋಮವಾರ ‘ಗೃಹ ಲಕ್ಷ್ಮಿ’ (Gruha lakshmi)ಯೋಜನೆಯನ್ನು ಘೋಷಿಸುವ ಮುಖೇನ ತಮ್ಮ ಎರಡನೇ ಯೋಜನೆಯನ್ನು ಅನಾವರಣಗೊಳಿಸಿದೆ.

priyanka gandhi unveiled project

ಈ ಬಗ್ಗೆ ಹೆಚ್ಚು ವಿವರಣೆ ನೀಡಿರುವ ಕಾಂಗ್ರೆಸ್‌, ಈ ಯೋಜನೆಯಡಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಗೃಹಿಣಿಗೆ ತಿಂಗಳಿಗೆ 2,000 ರೂ.

ಹಣವನ್ನು ನೀಡುವುದಾಗಿ ಭರವಸೆ ನೀಡಿದೆ. 1.5 ಕೋಟಿ ಗೃಹಿಣಿಯರಿಗೆ ಈ ಯೋಜನೆ ಅನುಕೂಲವಾಗಲಿದೆ ಎಂದು ಪಕ್ಷ ಹೇಳಿರುವ ಈ ಯೋಜನೆಯನ್ನು,

ಬೆಂಗಳೂರಿನ ಅರಮನೆ ಮೈದಾನದಲ್ಲಿ(priyanka gandhi unveiled project) ಪಕ್ಷದ ‘ನಾ ನಾಯಕಿ’ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka gandhi vadra) ಅವರ ಸಮ್ಮುಖದಲ್ಲಿ ಘೋಷಣೆ ಮಾಡಲಾಗಿದೆ.

ಇನ್ನು ಈ ಯೋಜನೆ ಬಗ್ಗೆ ತಿಳಿಯುತ್ತಿದ್ದಂತೆ, ಆಡಳಿತಾರೂಢ ಭಾರತೀಯ ಜನತಾ ಪಕ್ಷವು(BJP), ಕಾಂಗ್ರೆಸ್‌ ಪಕ್ಷದ ಈ ಯೋಜನೆ ಕುರಿತು ವ್ಯಂಗ್ಯವಾಡಿದೆ.

ಇದು ‘ಮತ್ತೊಂದು ಸುಳ್ಳು’! ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ನಡೆಯುತ್ತಿವೆ.

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನಿರ್ಲಕ್ಷಿಸಲ್ಪಟ್ಟ ಮಹಿಳಾ ಸಬಲೀಕರಣ, ಅತ್ಯಾಚಾರ ಆರೋಪಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಪ್ರಶ್ನಾತೀತವಾಗಿ ಉಳಿದಿವೆ!

priyanka gandhi unveiled project

ಈಗ ತಮ್ಮ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಕರೆಸಿ ಗೃಹ ಲಕ್ಷ್ಮಿ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ,

ಇದು ಖಾತರಿ ಸುಳ್ಳಿನ ಸರಣಿಯಾಗಿದೆ ಎಂದು ಬಿಜೆಪಿ ಪಕ್ಷ ವ್ಯಂಗ್ಯವಾಡಿದೆ. ಈ ಮೂರ್ಖತನದ ಬಗ್ಗೆ ರಾಜ್ಯದ ಜನತೆಗೆ ಅರಿವಿದೆ.

ಕಾಂಗ್ರೆಸ್‌ ಸರಣಿ ಸುಳ್ಳುಗಳನ್ನು ಪೋಣಿಸುವ ಮೂಲಕ ಜನರನ್ನು ನಂಬಿಸಲು ಯತ್ನಿಸುತ್ತಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್(Tweet) ಮಾಡಿದೆ.

ಇದನ್ನು ಓದಿ: https://vijayatimes.com/thejaswi-praksh-statement/

ರಾಜ್ಯದ ಎಲ್ಲ ಮನೆಗಳಿಗೂ ಪ್ರತಿ ತಿಂಗಳು 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ತಿಳಿಸಿದ್ದ ಬೆನ್ನಲ್ಲೇ ಕಾಂಗ್ರೆಸ್‌ ಇದೀಗ ಮತ್ತೊಂದು ಯೋಜನೆಯ ಬಗ್ಗೆ ಘೋಷಣೆ ಮಾಡಿದೆ.

ಬೆಲೆ ಏರಿಕೆಯ ವಿರುದ್ಧ ಹೋರಾಡಲು ಕನ್ನಡಿಗರಿಗೆ ಸಹಾಯ ಮಾಡಲು ಮತ್ತು ಆಹಾರ, ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯದಂತಹ ಅಗತ್ಯ ವಸ್ತುಗಳನ್ನು ಉಳಿಸಲು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಿದೆ ಎಂದು‌ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್(DK Shiva kumar) ಈ ಹಿಂದೆ ಹೇಳಿದ್ದರು.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.