• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ದೊಡ್ಮನೆ ಕಾರ್ಯಕ್ರಮದಲ್ಲಿ 40 ಸಾವಿರಕ್ಕೂ ಅಧಿಕ ಮಂದಿ ಭಾಗಿ

Preetham Kumar P by Preetham Kumar P
in ರಾಜ್ಯ
ದೊಡ್ಮನೆ ಕಾರ್ಯಕ್ರಮದಲ್ಲಿ 40 ಸಾವಿರಕ್ಕೂ ಅಧಿಕ ಮಂದಿ ಭಾಗಿ
0
SHARES
0
VIEWS
Share on FacebookShare on Twitter

ಬೆಂಗಳೂರು ನ 9 :  ಕನ್ನಡ ನಾಯಕ ನಟ ಪವರ್ ಸ್ಟಾರ್‌ ಪುನೀತ್‌ ರಾಜ್‌ಕುಮಾರ್ ನಿಧನರಾಗಿದ್ದ ಹಿನ್ನಲೆಯಲ್ಲಿ ಅಭಿಮಾನಿಗಳಿಗಾಗಿ ಡಾ. ರಾಜ್‌ಕುಮಾರ್ ಅವರ ಕುಟುಂಬಸ್ಥರು ಆಯೋಜಿಸಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮ ಅಂತ್ಯಗೊಂಡಿದ್ದು, 40 ಸಾವಿರಕ್ಕೂ ಹೆಚ್ಚು ಜನರು ಊಟ ಮಾಡಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ 40 ಸಾವಿರಕ್ಕೂ ಹೆಚ್ಚು ಜನರು ವೆಜ್ ಮತ್ತು ನಾನ್ ವೆಜ್ ಊಟ ಸವಿದರು. ಬೆಳಗ್ಗೆ 11.30 ರಿಂದ ಸಂಜೆ 4.30 ರವರೆಗೆ ನಿಂತರವಾಗಿ ಸತತ ಐದೂವರೆ ಗಂಟೆಗಳ ಕಾಲ ಅನ್ನ ಸಂತರ್ಪಣೆ ಮಾಡಲಾಯಿತು.

ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಜನರು ಅಗಮಿಸಿದ ಹಿನ್ನೆಲೆಯಲ್ಲಿ ಬಾಣಸಿಗರು ಹೆಚ್ಚುವರಿಯಾಗಿ 10 ಸಾವಿರ ಮಂದಿಗೆ ಘೀ ರೈಸ್, ಅನ್ನ ರಸಂ ತಯಾರಿಸಿ ಬಡಿಸಿದರು

ಅನ್ನಸಂತರ್ಪಣೆ ಬಳಿಕ ಮಾತನಾಡಿದ ಶಿವರಾಜ್ ಕುಮಾರ್ ಅವರು ‘ಅಪ್ಪು ಆಸೆಯಂತೆ ಇವತ್ತು ಅನ್ನದಾನ ಮಾಡಲಾಗಿದೆ. ಎಲ್ರೂ ಬಂದು ಊಟ ಮಾಡಿ ಆಶೀರ್ವಾದ ಮಾಡಿದ್ದೀರಾ. ನಿಮ್ಮ ಆಶೀರ್ವಾದ, ಪ್ರೀತಿ ನಮಗೆ ಬೇಕು. ಎಲ್ಲರಿಗೂ ತುಂಬಾ ಧನ್ಯವಾದಗಳು. ಪೊಲೀಸರು, ಮಾಧ್ಯಮಗಳು, ಅಡಿಗೆ ಮಾಡಿದವರು ಎಲ್ಲರಿಗೂ ಧನ್ಯವಾದಗಳು’ ಎಂದು ತಿಳಿಸಿದರು.

ರಾಘವೇಂದ್ರ ರಾಜ್ ಕುಮಾರ್ ಅವರು ಪೊಲೀಸರಿಗೆ ಧನ್ಯವಾದ ಹೇಳಿದ್ದು, ಇದನ್ನು ಪೊಲೀಸರು ಡ್ಯೂಟಿ ಅಂತ ಮಾಡಲಿಲ್ಲ. ಬ್ಯೂಟಿ ಅಂತ ಮಾಡಿದ್ರು. ಖರ್ಚು ನಾವು ಮಾಡಬಹುದು. ಆದರೆ ಇದು ಇಷ್ಟು ಅಚ್ಚುಕಟ್ಟಾಗಿ ನಡೆಯೋಗಕ್ಕೆ ಪೊಲೀಸರೇ ಕಾರಣ. ನಿಮಗೆ ಥ್ಯಾಂಕ್ಯೂ ಹೇಳೋಕೆ ಆಗೊಲ್ಲ. ನೀವು ತೋರಿಸಿದ ಪ್ರೀತಿಗೆ ನಾವು ಚಿರಋಣಿ ಎಂದು ತಿಳಿಸಿದ್ದಾರೆ.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.