• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಗಾಜನೂರಿನಿಂದ ಆಗಮಿಸಿ ಅಂತಿಮ ದರ್ಶನ ಪಡದೆ ಪುನೀತ್‌ ಸಂಬಂಧಿಕರು

Preetham Kumar P by Preetham Kumar P
in ರಾಜ್ಯ
ಗಾಜನೂರಿನಿಂದ ಆಗಮಿಸಿ ಅಂತಿಮ ದರ್ಶನ ಪಡದೆ ಪುನೀತ್‌ ಸಂಬಂಧಿಕರು
0
SHARES
0
VIEWS
Share on FacebookShare on Twitter

ಬೆಂಗಳೂರು ಅ 30 : ಪುನೀತ್‌ ಅಂತಿಮ‌ ದರ್ಶನ ಪಡೆಯಲು ರಾಜಕುಮಾರ್ ಹುಟ್ಟೂರಿನ ಸಂಬಂಧಿಕರು ಗಾಜನೂರಿನಿಂದ ಬಸ್‌ನಲ್ಲಿ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.

ಮಳವಳ್ಳಿ ಸ್ಥಬ್ದ :

ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ಸಂಪೂರ್ಣ ಬಂದ್ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಸ್ವಯಂ ಪ್ರೇರಿತ ಬಂದ್ ಮಾಡಿದ ವರ್ತಕರು.
ಪ್ರತೀ ಅಂಗಡಿ, ಹೋಟೆಲ್ ಮುಂದೆಯೂ ಪುನೀತ್ ಫೋಟೋ ಹಾಕಿ ಶ್ರದ್ಧಾಂಜಲಿ ಅರ್ಪಿಸಿದ ವ್ಯಾಪಾರಿಗಳು.
ಮಳವಳ್ಳಿ ಪಟ್ಟಣದಾದ್ಯಂತ ಮನೆ ಮಾಡಿದ ನೀರವ ಮೌನ.ಪ್ರಮುಖ ರಸ್ತೆ, ವೃತ್ತದಲ್ಲೂ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದು ಜೊತೆಗೆ ಪೊಲೀಸರಿಂದಲೂ ಪವರ್ ಸ್ಟಾರ್ ಪುನೀತ್ ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

KMF ನಿಂದ ಉಚಿತ ಮಜ್ಜಿಗೆ ವಿತರಣೆ :

ಪುನೀತ್ ನಂದಿನಿ ಬ್ರಾಂಡ್ ರಾಯಭಾರಿ ಆಗಿರುವ ಕಾರಣದಿಂದ Kmf ಸಂಸ್ಥೆಯು ಸಾರ್ವಜನಿಕರಿಗಾಗಿ ಉಚಿತವಾಗಿ ಮಜ್ಜಿಗೆ ವಿತರಣೆ ಮಾಡಿದೆ.

ರಮ್ಯಾ ಬೇಸರ :

ಅಭಿ ಸಿನಿಮಾ ಮೂಲಕ ನಾನು ಸಿನಿಮಾ ಪ್ರವೇಶ ಮಾಡಿದ್ದೆ,ಅಪ್ಪು ಜೊತೆ ಮತ್ತೊಮ್ಮೆ ಕಂಬ್ಯಾಕ್ ಮಾಡುವ ಕನಸಿತ್ತು. ಮತ್ತೆ ಸಿನಿಮಾ ಮಾಡಿದರೆ ಅಪ್ಪು ಜೊತೆ ಎಂದುಕೊಂಡಿದ್ದೆ,ಅಪ್ಪು ಕೂಡ ನನಗೆ ಸಾಕಷ್ಟು ಬಾರಿ‌ ಹೇಳಿದ್ದರು ಆದರೆ ಇದೀಗ ಅವರ ಜೊತೆಗೆ ಮತ್ತೊಂದು ಸಿನಿಮಾ ಮಾಡುವ ಕನಸು ಕನಸಾಗಿ ಉಳಿಯಿತು.

Related News

ಆರೋಗ್ಯ

ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿ ಮಾಡಲು ಮುಂದಾದ ಸರ್ಕಾರ: ಜು.1ರಿಂದ ಮೊಬೈಲ್ ಹಾಜರಾತಿ ಕಡ್ಡಾಯ..!

June 16, 2025
ಬೆಳ್ಳಂಬೆಳಿಗ್ಗೆ ಸಿಗ್ನಲಿಂಗ್ ಸಮಸ್ಯೆ: ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯ
ಪ್ರಮುಖ ಸುದ್ದಿ

ಬೆಳ್ಳಂಬೆಳಿಗ್ಗೆ ಸಿಗ್ನಲಿಂಗ್ ಸಮಸ್ಯೆ: ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯ

June 16, 2025
ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ
ದೇಶ-ವಿದೇಶ

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ

June 13, 2025
‘ಕಾಂತಾರ ಚಾಪ್ಟರ್‌-1ʼ ಚಿತ್ರಕ್ಕೆ ದೈವ ನೀಡಿದ ಎಚ್ಚರಿಕೆ ನಿಜವಾಯ್ತಾ? ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ನಿಧನ, ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರಕ್ಕೆ ಸಾಲು ಸಾಲು ಹಿನ್ನಡೆ.
ಪ್ರಮುಖ ಸುದ್ದಿ

‘ಕಾಂತಾರ ಚಾಪ್ಟರ್‌-1ʼ ಚಿತ್ರಕ್ಕೆ ದೈವ ನೀಡಿದ ಎಚ್ಚರಿಕೆ ನಿಜವಾಯ್ತಾ? ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ನಿಧನ, ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರಕ್ಕೆ ಸಾಲು ಸಾಲು ಹಿನ್ನಡೆ.

June 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.