• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಲೋಹಿತ್ ಅಲ್ಪಾಯುಷ್ಯ’ವೆಂದು ಹೆಸರು’ ಬದಲಾವಣೆ!! ಚಿನ್ನೆ ಗೌಡರ ಹೇಳಿಕೆ

padma by padma
in ಮನರಂಜನೆ, ರಾಜ್ಯ
ಲೋಹಿತ್ ಅಲ್ಪಾಯುಷ್ಯ’ವೆಂದು ಹೆಸರು’ ಬದಲಾವಣೆ!! ಚಿನ್ನೆ ಗೌಡರ ಹೇಳಿಕೆ
0
SHARES
2
VIEWS
Share on FacebookShare on Twitter

ಬೆಂಗಳೂರು: ಪವರ್‌ ಸ್ಟಾರ್‌,ಕರ್ನಾಟಕದ ರಾಜರತ್ನ ಪುನೀತ್‌ ರಾಜ್‌ಕುಮಾರ್‌ರವರು ಎಲ್ಲರನ್ನು ಅಗಲಿ ಇಂದಿಗೆ 5 ದಿನಗಳಾಗಿವೆ. ಪುನೀತ್ ರಾಜ್ ಕುಮಾರ್ ಅವರ ಸಾವು ಅವರ ಕುಟುಂಬದಲ್ಲಿ ಹಾಗೂ ಅಭಿಮಾನಿಗಳಲ್ಲಿ ತುಂಬಾ ಆಘಾತವನ್ನು ತಂದಿದೆ. ಪುನೀತ್ ರಾಜ್ ಕುಮಾರ್ ಅವರ ಮೊದಲ ಹೆಸರು ಲೋಹಿತ್…!

.ಹೌದು..! ಈ ಬಗ್ಗೆ ಹಿರಿಯ ನಿರ್ಮಾಪಕ ಚಿನ್ನೇ ಗೌಡ ಅವರು ಮಾತನಾಡಿದ್ದಾರೆ ಪುನೀತ್ ಅವರಿಗೆ ಮೊದಲು ಲೋಹಿತ್ ಎಂದು ನಾಮಕರಣ ಮಾಡಲಾಗಿತ್ತು. ಆದರೆ ಪುರಾಣದಲ್ಲಿ ಹರಿಶ್ಚಂದ್ರನ ಮಗನ ಹೆಸರೂ ಲೋಹಿತಾಶ್ವ. ಈ ಚಿತ್ರದಲ್ಲಿ ನಟಿಸಿದ ರಾಜ್ ಕುಮಾರ್ ಅವರು ತಮ್ಮ ಪುತ್ರ ಅಪ್ಪು ಹೆಸರನ್ನು ಬದಲಿಸಲು ಮುಂದಾದ್ರು. ಮತ್ತೆ ಮನೆಯಲ್ಲಿ  ಕೂಡ ಸ್ವಲ್ಪ ಅಪಸ್ವರ ಇತ್ತು. ಹಿರಿಯರು ಕೂಡ ಹೆಸರು ಚೇಂಜ್ ಮಾಡಬೇಕು ಅನ್ನುವ ನಿರ್ಧಾರಕ್ಕೆ ಬಂದಿದ್ದರು.

ಹಾಗಾಗಿ ಜ್ಯೋತಿಷ್ಯಗಳ ಸಲಹೆ ಮೆರೆಗೆ ಹೆಸರು ಬದಲಾವಣೆ ಮಾಡಲಾಯಿತ್ತು. ಲೋಹಿತ್  ಹೆಸರನ್ನು ತೆಗೆದು ಪುನೀತ್ ರಾಜ್ ಕುಮಾರ್ ಅಂತಾ ಹೆಸರಿಟ್ಟರು. ಆಯಸ್ಸು ಗಟ್ಟಿಯಾಗಿರಲೆಂದು ರಾಜ್ ಕುಮಾರ್ ಅವರು ದೇವಿಗೆ ಪೂಜೆ ಕೂಡ ಮಾಡಿಸಿದ್ಧರು. ಆದರೆ
ವಿಧಿಯಾಟ ಹೆಸರು ಬದಲಿಸಿದ್ರೂ ಅಪ್ಪು ಅಲ್ಪಾಯುಷ್ಯರಾಗಿದ್ದಾರೆ. ಕನ್ನಡಿಗರ ಮನದಲ್ಲಿ ಶಾಶ್ವತರಾದರು.

 

 

Related News

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.