• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ವಿಧಾನಸೌಧದಲ್ಲೇಕೆ ಇಫ್ತಾರ್ ಕೂಟ? ಇದು ಸಂವಿಧಾನ ವಿರೋಧಿ ಕೃತ್ಯ : ಪುನೀತ್ ಕೆರೆಹಳ್ಳಿ!

Mohan Shetty by Mohan Shetty
in ರಾಜಕೀಯ, ರಾಜ್ಯ
punith kerehalli
0
SHARES
0
VIEWS
Share on FacebookShare on Twitter

ಕೇವಲ ಒಂದು ಧರ್ಮದವರನ್ನು ಮಾತ್ರ ಕರೆಸಿ ವಿಧಾನಸೌಧದಲ್ಲಿ ಜನಸಾಮಾನ್ಯರ ತೆರಿಗೆ ಹಣದಲ್ಲಿ ಅದ್ದೂರಿಯಾಗಿ ಊಟ ಹಾಕುವುದು ಸಂವಿಧಾನ(Constitution) ವಿರೋಧಿ(Opposing) ಕೃತ್ಯ. ನಮ್ಮ ಸಂವಿಧಾನ ಧರ್ಮಾತೀತ. ಎಲ್ಲರಿಗೂ ಸಮಾನ ಅವಕಾಶವನ್ನು ನೀಡಿದೆ. ಆದರೆ ಹಿಂದೂಗಳ ಯುಗಾದಿ, ದೀಪಾವಳಿ ಮತ್ತು ಕೈಸ್ತರ ಕ್ರಿಸ್ಮಸ್ ಸೇರಿದಂತೆ ಯಾವುದೇ ಧರ್ಮದ ಆಚರಿಣೆಗೂ ವಿಧಾನಸೌಧದಲ್ಲಿ ಜಾಗವಿಲ್ಲ.

punith

ಆದರೆ ಮುಸ್ಲಿಂ ಸಮುದಾಯಕ್ಕೆ ಮಾತ್ರ ಜನರ ತೆರಿಗೆ ಹಣದಲ್ಲಿ ಕೂಟ ಏರ್ಪಡಿಸುವುದನ್ನು ನಾವು ಒಪ್ಪುವುದಿಲ್ಲ ಎಂದು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಹೇಳಿದ್ದಾರೆ. ಓಲೈಕೆ ರಾಜಕಾರಣದಿಂದ ಇಷ್ಟು ವರ್ಷಗಳಿಂದ ಈ ಕೂಟವನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ವಿಧಾನಸೌಧ ನಿಮ್ಮದಲ್ಲ. ಅದು ರಾಜ್ಯದ ಎಲ್ಲ ಪ್ರಜೆಗಳಿಗೂ ಸೇರಿದ್ದು. ಹೀಗಾಗಿ ಈ ಸಲ ಅಲ್ಲಿ ಇಫ್ತಾರ್ ಕೂಟವನ್ನು ಮಾಡಬಾರದು. ನಿಮಗೆ ಮುಸ್ಲಿಂ ಬಾಂಧವರ ಮೇಲೆ ಪ್ರೀತಿ ಇದ್ದರೆ ಖಾಸಗಿ ಹೋಟೆಲ್‍ನಲ್ಲಿ ನಿಮ್ಮ ಸ್ವಂತ ಹಣದಲ್ಲಿ ಬೇಕಿದ್ದರೆ, ಇಫ್ತಾರ್‍ಕೂಟವನ್ನು ಏರ್ಪಡಿಸಿ, ಅದಕ್ಕೆ ನಮ್ಮ ವಿರೋಧವಿಲ್ಲ.

ಇದನ್ನೂ ಓದಿ : https://vijayatimes.com/siddaramaiah-counters

ಆದರೆ ಯಾವುದೇ ಕಾರಣಕ್ಕೂ ಈ ಬಾರಿ ವಿಧಾನಸೌಧದಲ್ಲಿ ಜನರ ತೆರಿಗೆ ಹಣದಲ್ಲಿ ಇಫ್ತಾರ್‍ಕೂಟ ನಡೆಸಲು ನಾವು ಬೀಡುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಒಂದು ಧರ್ಮಕ್ಕೆ ಬೆಣ್ಣೆ ಇನ್ನೊಂದು ಧರ್ಮಕ್ಕೆ ಸುಣ್ಣ ಹಚ್ಚುವ ಕಾರ್ಯವನ್ನು ಒಪ್ಪಲು ಸಾಧ್ಯವಿಲ್ಲ. ಏಕಾದಶಿ, ಸಂಕ್ರಾಂತಿ, ಯುಗಾದಿ, ಕ್ರಿಸ್ಮಸ್ ಸೇರಿದಂತೆ ಯಾವುದೇ ಧರ್ಮದ ಆಚರಣೆಗೂ ಇಲ್ಲದ ಈ ಅವಕಾಶ ಕೇವಲ ಒಂದು ಧರ್ಮಕ್ಕೆ ಮಾತ್ರ ಏಕೆ? ಈ ಬಗ್ಗೆ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕು.

ಇದನ್ನೂ ಓದಿ : https://vijayatimes.com/jammu-kashmir-incident

ಇಫ್ತಾರ ಕೂಟವನ್ನು ಸರ್ಕಾರ ರದ್ದು ಮಾಡದಿದ್ದರೆ, ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಅನುಮತಿ ತೆಗೆದುಕೊಂಡಿದ್ದೇವೆ. ಇಫ್ತಾರ್ ಕೂಟ ಮಾಡಿದರೆ ಸರ್ಕಾರ ರಾಜ್ಯಾದ್ಯಂತ ತೀವ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದರು.

Tags: Karnatakapoliticalpoliticspunithkerhalli

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.