• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬೆಂಗಾವಲಿಗೆ 42 ಕಾರುಗಳು‌ ; ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
ನಾಳೆ ಪಂಜಾಬ್‌ಸಿಎಂ ಭಗವಂತ್‌ ಮಾನ್‌ 2ನೇ ವಿವಾಹ
0
SHARES
0
VIEWS
Share on FacebookShare on Twitter

Chandigarh : ಪಂಜಾಬ್‌ನ (Punjab) ಆಮ್‌ಆದ್ಮಿ ಪಕ್ಷದ(Aam Aadmi Party) ನಾಯಕ ಮತ್ತು ಮುಖ್ಯಮಂತ್ರಿ ಭಗವಂತ್‌ ಮಾನ್‌(Bhagwant Mann) ಅವರು ತಮ್ಮ ಬೆಂಗಾವಲಿಗಾಗಿ ೪೨ ಸರ್ಕಾರಿ ಕಾರುಗಳನ್ನು ಬಳಸುತ್ತಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

Punjab Mann

ಜನಸಾಮಾನ್ಯರ ಪಕ್ಷ ಎಂದೇ ಹೇಳಿಕೊಳ್ಳುವ ಆಮ್‌ ಆದ್ಮಿ ಪಕ್ಷದ ನಾಯಕರು ಈ ರೀತಿಯಾಗಿ ಸಾಮಾನ್ಯ ಜನರ ತೆರಿಗೆ(Tax) ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸಾರ್ವಜನಿಕರ (Punjab people against bhagwant Mann) ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಭಗವಂತ್ ಮಾನ್ ಅವರು ತಮ್ಮ ಬೆಂಗಾವಲಿಗಾಗಿ 42 ಸರ್ಕಾರಿ ಕಾರುಗಳನ್ನು ಬಳಸುತ್ತಿರುವ ಮಾಹಿತಿ ಆರ್ಟಿಐನಿಂದ ಬಹಿರಂಗವಾಗಿದೆ.

ಮುಖ್ಯಮಂತ್ರಿಗಳ ಈ ದುಂದುವೆಚ್ಚದ ಕ್ರಮವನ್ನು ಕಾಂಗ್ರೆಸ್‌(Congress) ಟೀಕಿಸಿದ್ದು, “ಇದು ಸಾಮಾನ್ಯ ಜನರ ಪಕ್ಷ ಎಂದು ಹೇಳಿಕೊಳ್ಳುವ ಆಮ್‌ ಆದ್ಮಿ ಪಕ್ಷದ ನಾಯಕರ ವಿವಿಐಪಿ ಸಂಸ್ಕೃತಿ” ಎಂದಿದೆ. ಇನ್ನು ಆರ್ಟಿಐ ಮಾಹಿತಿಯನ್ನು ಸಾಮಾಜಿಕ ಮಾದ್ಯಮಗಳಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ಪ್ರತಾಪ್ಸಿಂಗ್ ಬಾಜ್ವಾ,

https://youtu.be/ON7s2-NUA18 ಕನ್ನಡ ವಿದ್ಯಾರ್ಥಿಗಳಿಗೆ ಯಾಕೆ ಈ ದ್ರೋಹ?

ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಬೆಂಗಾವಲಿಗಾಗಿ 42 ಸರ್ಕಾರಿ ಕಾರುಗಳನ್ನು ಹೊಂದಿದ್ದಾರೆ. ಇದು ಹಿಂದಿನ ಮುಖ್ಯಮಂತ್ರಿಗಳಾದ ಪ್ರಕಾಶ್ ಸಿಂಗ್ ಬಾದಲ್, ಅಮರೀಂದರ್ ಸಿಂಗ್ ಮತ್ತು ಚರಣ್ಜಿತ್ ಸಿಂಗ್ ಚನ್ನಿ ಅವರು ಬಳಸುತ್ತಿದ್ದದ್ದಕಿಂತ ಹೆಚ್ಚಿನದ್ದಾಗಿದೆ.

ಪ್ರಕಾಶ್ ಸಿಂಗ್ ಬಾದಲ್ 33, ಅಮರೀಂದರ್ ಸಿಂಗ್ 33, ಚರಣ್ಜಿತ್ ಸಿಂಗ್ ಚನ್ನಿ 39 ಸರ್ಕಾರಿ ಬೆಂಗಾವಲು ವಾಹನಗಳನ್ನು ಬಳಸುತ್ತಿದ್ದರು ಎನ್ನಲಾಗಿದೆ. ೪೨ ಸರ್ಕಾರಿ ವಾಹನಗಳನ್ನು ಬೆಂಗಾವಲಿಗಾಗಿ ಬಳಸುತ್ತಿರುವುದು ಮುಖ್ಯಮಂತ್ರಿಗಳ ವಿವಿಐಪಿ ಸಂಸ್ಕೃತಿಯನ್ನು ತೋರಿಸುತ್ತದೆ.

bhagwant Mann

ಮುಖ್ಯಮಂತ್ರಿ ಆಗುವುದಕ್ಕಿಂತ ಮುಂಚೆ ಭಗವಂತ್ ಮಾನ್ (Punjab bhagwant Mann) ಅವರು ಉಪದೇಶ ಮಾಡುತ್ತಿದ್ದಕ್ಕೂ, ಈಗ ನಡೆದುಕೊಳ್ಳುತ್ತಿರುವುದಕ್ಕೂ ವ್ಯತ್ಯಾಸವಿದೆ. ನಾನು ಸಾಮಾನ್ಯ ಜನರ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಭಗವಂತ್ ಮಾನ್, ಸಾಮಾನ್ಯ ಜನರ ತೆರಿಗೆ ಹಣವನ್ನು ತಮ್ಮ ವಿವಿಐಪಿ ಸಂಸ್ಕೃತಿಗಾಗಿ ವೆಚ್ಚ ಮಾಡುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/nia-court-sends-pfi-workers-to-custody/

ಸಾಮಾನ್ಯ ತೆರಿಗೆದಾರರ ಹಣವನ್ನೇಕೆ ಮನಬಂದಂತೆ ವ್ಯಯಿಸುತ್ತಿದ್ದಾರೆ? ಎಂದು ಪ್ರಶ್ನೆಗೆ ಆಪ್ ನಾಯಕರ ಬಳಿ ಉತ್ತರವಿದೇಯೇ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

  • ಮಹೇಶ್.ಪಿ.ಎಚ್
Tags: Aam Aadmi PartyAAParvind kejriwalBhagwanthMannIndiapoliticalpoliticspunjab

Related News

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.