• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕುತುಬ್ ಮಿನಾರ್ ಸಂಕೀರ್ಣವನ್ನು ಉತ್ಖನನ ಮಾಡುವ ಬಗ್ಗೆಇನ್ನೂ ನಿರ್ಧಾರವಾಗಿಲ್ಲ : ಕೇಂದ್ರ ಸಚಿವ ಜಿಜೆ ರೆಡ್ಡಿ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Qutub Minar
0
SHARES
0
VIEWS
Share on FacebookShare on Twitter

ದೆಹಲಿಯ(NewDelhi) ಕುತುಬ್ ಮಿನಾರ್(Qutub Minar) ಸಂಕೀರ್ಣದಲ್ಲಿ ಉತ್ಖನನ(Excavating) ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂಬ ವರದಿಗಳು ಹೊರಬಂದ ನಂತರ,

monument

ಸಂಸ್ಕೃತಿ ಸಚಿವ(Union Minister) ಜಿಕೆ ರೆಡ್ಡಿ(GK Reddy) ವರದಿಗಳ ಕುರಿತು ಪ್ರತಿಕ್ರಿಯಿಸಿ, ‘ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಕುತುಬ್ ಮಿನಾರ್ ವಿವಾದವು ಪ್ರಸ್ತುತ ಗ್ಯಾನವಾಪಿ ಮಸೀದಿಯ(Gyanvapi Mosque) ವಿವಾದ ಬೆನ್ನಲ್ಲೇ ಬಂದಿದೆ, ಕುತುಬ್ ಮಿನಾರ್ ಅನ್ನು ಹಿಂದೂ ಚಕ್ರವರ್ತಿ ರಾಜಾ ವಿಕ್ರಮಾದಿತ್ಯನಿಂದ ನಿರ್ಮಿಸಲಾಗಿದೆ ಮತ್ತು ಸೂರ್ಯನ ದಿಕ್ಕನ್ನು ಅಧ್ಯಯನ ಮಾಡಲು ನಿರ್ಮಿಸಲಾಗಿದೆಯೇ ವಿನಃ

ಇದನ್ನೂ ಓದಿ : https://vijayatimes.com/a-note-to-teachers-and-parents/

ಕುತುಬ್ ಅಲ್-ದೀನ್ ಐಬಕ್ ನಿರ್ಮಿಸಿಲ್ಲ ಎಂದು ಎಎಸ್‌ಐನ ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಪ್ರತಿಪಾದಿಸಿದ ನಂತರ ಇದು ವಿವಾದವಾಗಿ ಪರಿವರ್ತನೆಗೊಂಡಿತು. ಸಂಕೀರ್ಣದಲ್ಲಿ ಹಿಂದೂ ದೇವತೆಗಳ ವಿಗ್ರಹಗಳು ಕಂಡುಬಂದಿವೆ ಎಂದು ಹೇಳಲಾಗಿದೆ. ಮೇ 21 ರಂದು, ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಮೂವರು ಇತಿಹಾಸಕಾರರು, ನಾಲ್ವರು ASI ಅಧಿಕಾರಿಗಳು ಮತ್ತು ಸಂಶೋಧಕರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.

qutub

ಕುತುಬ್ ಮಿನಾರ್ ಸಂಕೀರ್ಣದಲ್ಲಿ 1991 ರಿಂದ ಉತ್ಖನನ ಕಾರ್ಯ ನಡೆದಿಲ್ಲ ಎಂದು ಎಎಸ್‌ಐ ಅಧಿಕಾರಿಗಳು ಕಾರ್ಯದರ್ಶಿಗೆ ತಿಳಿಸಿದರು. ಈ ಹಿಂದೆ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ವಕ್ತಾರ ವಿನೋದ್ ಬನ್ಸಾಲ್, ಕುತುಬ್ ಮಿನಾರ್ ವಾಸ್ತವವಾಗಿ ‘ವಿಷ್ಣು ಸ್ತಂಭ’ ಮತ್ತು 27 ಹಿಂದೂ-ಜೈನ ದೇವಾಲಯಗಳನ್ನು ಕೆಡವಿ ಪಡೆದ ವಸ್ತುಗಳಿಂದ ಈ ರಚನೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

Tags: controversyissueMonumentqutub Minar

Related News

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023
ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.