• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕುತುಬ್ ಮಿನಾರ್‌ಗೆ ‘ವಿಷ್ಣು ಸ್ತಂಭ’ ಎಂದು ನಾಮಕರಣ ಮಾಡಲು ಆಗ್ರಹ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
qutub
0
SHARES
0
VIEWS
Share on FacebookShare on Twitter

ದೆಹಲಿಯ(NewDelhi) ವಿಶ್ವಪ್ರಸಿದ್ದ ಐತಿಹಾಸಿಕ(Historical) ಸ್ಮಾರಕ ಕುತುಬ್ ಮಿನಾರ್‌ಗೆ(Qutub Minar) ‘ವಿಷ್ಣು ಸ್ತಂಭ’ ಎಂದು ಮರುನಾಮಕರಣ ಮಾಡಬೇಕೆಂದು ಆಗ್ರಹಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ದೆಹಲಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.

qutub

ಪ್ರತಿಭಟನೆ ನಡೆಸಿದ ಸುಮಾರು ೫೦ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಕುತುಬ್ ಮಿನಾರ್ ಬಳಿ ಬಂಧಿಸಿದ್ದಾರೆ. ಇನ್ನು ೧೩ನೇ ಶತಮಾನದಲ್ಲಿ ದೆಹಲಿ ಸುಲ್ತಾನ್ ಕುತ್ಬುದ್ದೀನ್ ಐಬಕ್‌ನಿಂದ ನಿರ್ಮಾಣವಾಗಿದೆ ಎಂದು ಹೇಳಲಾಗುವ ಈ ಸ್ತಂಭವನ್ನು ಮೂಲದಲ್ಲಿ ಹಿಂದೂ ದೊರೆ ರಾಜಾ ವಿಕ್ರಮಾದಿತ್ಯನು ನಿರ್ಮಾಣ ಮಾಡಿದ್ದನು. ಆದರೆ ಭಾರತದ ಮೇಲೆ ದಾಳಿ ಮಾಡಿದ ಕುತ್ಬುದ್ದೀನ್ ಐಬಕ್‌ನು ಈ ಸ್ಮಾರಕವನ್ನು ತಾನು ನಿರ್ಮಾಣ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ : https://vijayatimes.com/month-babies-cries-without-tears/

ಆದರೆ ಇಂದಿಗೂ ಕೂಡಾ ಕುತುಬ್ ಮಿನಾರ್ ಸ್ಮಾರಕದಲ್ಲಿ ಅನೇಕ ಹಿಂದೂ ದೇವಾಲಯಗಳ ಅವಶೇಷಗಳಿವೆ. ಮುಖ್ಯ ಕಟ್ಟಡದಲ್ಲಿ ದೇವ-ದೇವತೆಗಳ ವಿಗ್ರಹಗಳಿವೆ. ಹಿಂದೂ ದೇವಾಲಯವನ್ನು ನಾಶ ಮಾಡಿ, ಕುತುಬ್ ಮಿನಾರ್ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಮರಳಿ ಕುತುಬ್ ಮಿನಾರ್‌ಗೆ ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡಬೇಕೆಂದು ಬಿಜೆಪಿ ಮುಖಂಡ ಜೈ ಭಗವಾನ್ ಗೋಯಲ್ ಆಗ್ರಹಿಸಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಕುತುಬ್ ಮಿನಾರ್ ಮುಂಬಾಗದಲ್ಲಿ ಹನುಮಾನ್ ಚಾಲೀಸ್ ಪಠನೆ ಮಾಡಲು ಹಿಂದೂ ಸಂಘಟನೆಯ ಕಾರ್ಯಕರ್ತರು ಮುಂದಾಗಿದ್ದಾರೆ.

qutub

ಹನುಮಾನ್ ಚಾಲೀಸ್ ಪಠನೆ ಮಾಡಲು ಅವಕಾಶ ನಿರಾಕರಿಸಿದ ದೆಹಲಿ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ದೆಹಲಿಯ ವಿವಿಧ ಸ್ಮಾರಕಗಳ ಬಳಿ ಹೆಚ್ಚಿನ ಪೊಲೀಸ ಭದ್ರತೆ ಕಲ್ಪಿಸಲಾಗಿದೆ. ಕೆಲ ಹಿಂದೂ ಸಂಘಟನೆಯ ಮುಖಂಡರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

Tags: historicalhistroryqutubminarsculpture

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.