• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಸದ್ಯದಲ್ಲೇ ಕರ್ಫ್ಯೂ ನಿಯಮ ಸಡಿಲಿಕೆ – ಆರ್‌ ಅಶೋಕ್‌

Preetham Kumar P by Preetham Kumar P
in ರಾಜ್ಯ
r ashok
0
SHARES
0
VIEWS
Share on FacebookShare on Twitter

ಬೆಂಗಳೂರು ಜ 18 : ರಾಜ್ಯದಲ್ಲಿ ಹೇರಲಾಗಿರುವ ವೀಕೆಂಡ್‌ ಕರ್ಪ್ಯೂ ಹಿನ್ನೆಲೆಯಲ್ಲಿ ರಾಜ್ಯದ ಮಂದಿ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಹಿರಿಯ ಸಚಿವ ಆರ್‌. ಅಶೋಕ್‌ ಮಾತನಾಡಿ  ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಕೊರೊನಾ ನಿಯಮಗಳಲ್ಲಿ ಮತ್ತಷ್ಟು ರಿಲೀಫ್ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಇಂದು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ವರ್ಚುವಲ್ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್‍ಡೌನ್ ಇಲ್ಲ. ಶುಕ್ರವಾರ ಸಭೆ ನಡೆಸಿ ಮತ್ತೆ ವೀಕೆಂಡ್ ಲಾಕ್‍ಡೌನ್ ಬಗ್ಗೆ ಚರ್ಚೆ ಮಾಡುತ್ತೇವೆ. ನಾವು ಡಬ್ಲ್ಯೂಎಚ್‍ಒ, ತಜ್ಞರ ಸಮಿತಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸೋಂಕು ಲಕ್ಷಣಗಳು ಕಡಿಮೆ ಆದ ತಕ್ಷಣ ಇರುವ ನಿಯಮಗಳನ್ನು ಸಡಿಲಿಕೆ ಮಾಡುತ್ತೇವೆ ಎಂದರು.

ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆದಿದೆ. ಬಂದಿದ್ದ ಎಲ್ಲಾ ತಜ್ಞರು ವ್ಯಾಕ್ಸಿನೇಷನ್ ಹಾಗೂ ಟೆಸ್ಟಿಂಗ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಟೆಸ್ಟಿಂಗ್ ಜಾಸ್ತಿ ಮಾಡುವ ಅವಶ್ಯಕತೆ ಇಲ್ಲಾ ಎಂದಿದ್ದಾರೆ. ತಜ್ಞರೆಲ್ಲರ ಅಭಿಪ್ರಾಯದಂತೆ ಜನವರಿ ಅಂತ್ಯದ ವೇಳೆ ಹೆಚ್ಚಾಗಬಹುದು ಎಂದು ಬೇರೆ ರಾಜ್ಯಗಳ ಬೆಳವಣಿಗೆ ನೋಡಿ, ಕಂಪೇರ್ ಮಾಡಿ ಈ ರೀತಿ ಹೇಳಿದ್ದಾರೆ. ಸೋಂಕು ಹೆಚ್ಚಳಗೊಂಡು ನಂತರ ಕಡಿಮೆ ಆಗಬಹುದು. ಇದೀಗ ಜಾರಿಯಲ್ಲಿರುವ ನಿಯಮ ಹೀಗೆ ಮುಂದುವರಿಯುತ್ತದೆ. ಶುಕ್ರವಾರದವರೆಗೆ ಯತಾಸ್ಥಿತಿ ಶುಕ್ರವಾರದ ಬಳಿಕ ಮುಂದಿನ ತೀರ್ಮಾನವನ್ನು ಕಾದು ನೋಡಿ ಎಂದರು.

ಬೆಂಗಳೂರಿನಲ್ಲಿ ಮುಂದುವರೆದ ನೈಟ್‌ ಕರ್ಫ್ಯೂ :  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ  ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದರು.

ಇಷ್ಟು ಮಾತ್ರವಲ್ಲದೆ ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಕೂಡದಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ಎನ್ ಡಿಎಂಎ ಆಕ್ಟ್ ಅಡಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ

Related News

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?
ಪ್ರಮುಖ ಸುದ್ದಿ

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

September 27, 2023
ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!

September 27, 2023
ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.