• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶಕ್ಕೆ ರಾಹುಲ್ ಗಾಂಧಿ ಗೈರು : ಖರ್ಗೆ-ಸಿದ್ದು ಭಾಗಿ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶಕ್ಕೆ ರಾಹುಲ್ ಗಾಂಧಿ ಗೈರು : ಖರ್ಗೆ-ಸಿದ್ದು ಭಾಗಿ
0
SHARES
11
VIEWS
Share on FacebookShare on Twitter

Belgaum: ಕುಂದಾನಗರಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ (Mahatma Gandhi), ಡಾ. ಬಿ.ಆರ್. ಅಂಬೇಡ್ಕರ್ (Dr. B.R. Ambedkar) ಅವರ ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ‘ಜೈ ಬಾಪು, ಜೈ ಭೀಮ್ (Jai Bapu, Jai Bheem) ಮತ್ತು ಜೈ ಸಂವಿಧಾನ’ ಸಮಾವೇಶವನ್ನು ರಾಜ್ಯ ಕಾಂಗ್ರೆಸ್ (State Congress) ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah), ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (National Congress President Mallikarjun Kharge), ಸಂಸದೆ ಪ್ರಿಯಾಂಕಾ ವಾದ್ರಾ (MP Priyanka Vadra) ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು (Congress leaders) ಭಾಗಿಯಾಗಿದ್ದು, ರಾಹುಲ್ ಗಾಂಧಿ (Rahul Gandhi) ಅವರು ಸಮಾವೇಶಕ್ಕೆ ಗೈರಾಗಿದ್ದಾರೆ.

1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನಕ್ಕೆ (All India Congress Session) ಬೆಳಗಾವಿ ಸಾಕ್ಷಿಯಾಗಿತ್ತು. ಅದರ ಶತಮಾನೋತ್ಸವದ ನೆನಪಿಗಾಗಿ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (KPCC President DK Sivakumar) ಸಮಾವೇಶದ ಉಸ್ತುವಾರಿ ಹೊತ್ತಿದ್ದಾರೆ. ಕಾಂಗ್ರೆಸ್ ನಾಯಕರ ಕಟೌಟು, ಪಕ್ಷದ ಧ್ವಜಗಳಿಂದ ಬೆಳಗಾವಿ ನಗರದ ರಸ್ತೆಗಳು ರಾರಾಜಿಸುತ್ತಿವೆ. ಇನ್ನು ಕಳೆದ ವರ್ಷ ಡಿಸೆಂಬರ್ 26, 27ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ (Former Prime Minister Manmohan Singh) ಅವರ ನಿಧನದ ಕಾರಣದಿಂದಾಗಿ ಸಮಾವೇಶವನ್ನು ಮುಂದೂಡಲಾಗಿತ್ತು.

ರಾಹುಲ್ ಗಾಂಧಿ ಗೈರು: (Rahul Gandhi absent:) ಅನಾರೋಗ್ಯ ಕಾರಣದಿಂದಾಗಿ ಸಂಸದ ರಾಹುಲ್ ಗಾಂಧಿ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಆದರೆ ಸಂಸದೆ ಪ್ರಿಯಾಂಕಾ ಗಾಂಧಿ (MP Priyanka Gandhi)ಬೆಳಗಾವಿಗೆ ಆಗಮಿಸಿದ್ದಾರೆ. ಇದೇ ವೇಳೆ ಅಂದು ಗಾಂಧೀಜಿ ಅವರು ಮಾಡಿದ್ದ ಅಧ್ಯಕ್ಷೀಯ ಭಾಷಣದ ಸಂದೇಶ ಮತ್ತು ‘ಗಾಂಧಿ ಭಾರತ’ (Gandhi Bharat) ಪುಸ್ತಕ ಬಿಡುಗಡೆ ಆಗಲಿದೆ.

ಭಾರೀ ಪೊಲೀಸ್ ಭದ್ರತೆ: ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶಕ್ಕೆ ಕಾಂಗ್ರೆಸ್ 2 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿದೆ. ದೇಶ್ಯಾದ್ಯಂತ ಜನಾಂದೋಲನಕ್ಕೆ ಬೆಳಗಾವಿಯಿಂದಲೇ ರಣಕಹಳೆ ಮೊಳಗಿಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ (Congress High Command) ಸಜ್ಜಾಗಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಗಾಗಿ 3,500 ಜನ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ (Commissioner of Police Yada Martin) ತಿಳಿಸಿದ್ದಾರೆ.

Tags: CongressDK Shiva kumarKarnatakaMallikaarjun KargepoliticsPriyanka KhargeRahul GandhiSiddaramaiahstate congress

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.