• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Narendra Modi
0
SHARES
0
VIEWS
Share on FacebookShare on Twitter

ನವದೆಹಲಿ : ಪಡಿತರ ಚೀಟಿದಾರರನ್ನು(Ration Card Holders) ಪಡಿತರ ನೀಡುವ ಅಂಗಡಿಯವರು ಹಣ ಕೊಟ್ಟು ರಾಷ್ಟ್ರಧ್ವಜವನ್ನು(National Flag) ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದು ಬಿಜೆಪಿ ಸರ್ಕಾರದ(BJP Government) ಪ್ರಚಾರ(Promotion) ಪಿತೂರಿ ಎಂದು ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಆರೋಪಿಸಿದ್ದಾರೆ.

allegation


ಈ ಕುರಿತು ಬಿಜೆಪಿ(BJP) ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಪಡಿತರ ಚೀಟಿದಾರರನ್ನು ಪಡಿತರ ನೀಡುವ ಅಂಗಡಿಯವರು ಹಣ ಕೊಟ್ಟು ರಾಷ್ಟ್ರಧ್ವಜವನ್ನು ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : https://vijayatimes.com/2-terrorists-gunned-down/


ತಮ್ಮ ಸಾಮಾಜಿಕ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಗಾಂಧಿ ಮತ್ತು ತ್ರಿವರ್ಣ ಧ್ವಜವು ನಮ್ಮ ಹೆಮ್ಮೆ ಮತ್ತು ಅದು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದೆ. ರಾಷ್ಟ್ರೀಯತೆಯನ್ನು ಎಂದಿಗೂ ಮಾರಾಟ ಮಾಡಲು ಸಾಧ್ಯವಿಲ್ಲ. ಪಡಿತರ ನೀಡುವಾಗ ಬಡವರಿಗೆ ತ್ರಿವರ್ಣ ಧ್ವಜಕ್ಕಾಗಿ 20 ರೂ.ಗಳನ್ನು ಕೊಡುವಂತೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ತ್ರಿವರ್ಣ ಧ್ವಜದ ಜೊತೆಗೆ, ಬಿಜೆಪಿ ಸರ್ಕಾರವು ನಮ್ಮ ದೇಶದ ಬಡವರ ಸ್ವಾಭಿಮಾನದ ಮೇಲೂ ದಾಳಿ ಮಾಡುತ್ತಿದೆ.

Narendra Modi

ಕೆಲವು ಪಡಿತರ ಅಂಗಡಿಯವರು 20 ರೂ. ಪಾವತಿಸಿ ರಾಷ್ಟ್ರಧ್ವಜ ಖರೀದಿಸುವಂತೆ ಬಲವಂತ ಮಾಡುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ಸಂಸದ ವರುಣ್ ಗಾಂಧಿ(Varun Gandhi) ಕೂಡ ಪಡಿತರ ಚೀಟಿದಾರರು ಪಡಿತರ ಪಡೆಯಲು ಷರತ್ತಿನಂತೆ ರಾಷ್ಟ್ರಧ್ವಜವನ್ನು ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಆಚರಣೆಗಳು ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ ಎಂದಿದ್ದರು.

ಇದನ್ನೂ ಓದಿ : https://vijayatimes.com/ashwath-narayan-vs-hdk/


ಇನ್ನು ಕೇಂದ್ರ ಸರ್ಕಾರವು(Central Government) ತನ್ನ ‘ಹರ್ ಘರ್ ತಿರಂಗಾ’(Har Ghar Thiranga) ಕಾರ್ಯಕ್ರಮದ ಭಾಗವಾಗಿ ಆಗಸ್ಟ್ 13-15 ರಂದು ಜನರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಕರೆ ನೀಡಿದೆ.

Tags: bjpCongressIndiapoliticalpolitics

Related News

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023
ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್
ದೇಶ-ವಿದೇಶ

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.