• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಲಾವಿದರೊಂದಿಗೆ ಡೋಲು ಬಾರಿಸಿ, ಸಂಭ್ರಮಿಸಿದ ರಾಹುಲ್ ಗಾಂಧಿ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
ಕಲಾವಿದರೊಂದಿಗೆ ಡೋಲು ಬಾರಿಸಿ, ಸಂಭ್ರಮಿಸಿದ ರಾಹುಲ್ ಗಾಂಧಿ
0
SHARES
0
VIEWS
Share on FacebookShare on Twitter

Telangana : ಕಳೆದ 3 ದಿನಗಳ ದೀಪಾವಳಿ ಹಬ್ಬಕ್ಕೂ ಮುನ್ನ ಕರ್ನಾಟಕದ ರಾಯಚೂರಿನ ಮೂಲಕ ತೆಲಂಗಾಣ (Telangana) ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ (Rahul Gandhi Beats Drum) ಬ್ರೇಕ್ ಪಡೆದು, ಈಗ ತೆಲಂಗಾಣದಿಂದ ಪುನಾರಂಭಗೊಂಡಿದೆ.

Rahul Gandhi Beats Drum

ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮಖ್ತಲ್‌ನಿಂದ ಭಾರತ್ ಜೋಡೋ ಯಾತ್ರೆ ಪ್ರಾರಂಭಗೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಗುರುವಾರ ಸ್ಥಳೀಯ ಕಲಾವಿದರೊಂದಿಗೆ ಸೇರಿ ಡೋಲು ಬಾರಿಸಿ ಸಂಭ್ರಮಿಸಿದ್ದಾರೆ.

ಸದ್ಯ ಇದು 50ನೇ ದಿನದ ಯಾತ್ರೆಯಾದ ಕಾರಣ, ಇಂದು ರೈತರೊಂದಿಗೆ ಸಂವಾದ ನಡೆಸುವ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಗುರುವಾರ ರಾಹುಲ್ ಗಾಂಧಿ ಸ್ಥಳೀಯ ಕಲಾವಿದರೊಂದಿಗೆ ಡೋಲು ಬಾರಿಸಿ, ಸಂಭ್ರಮಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral) ಆಗಿದ್ದು, ನೆಟ್ಟಿಗರು ಅಭಿಪ್ರಾಯಗಳ ಸುರಿಮಳೆ ಹರಿಸಿದ್ದಾರೆ.

ಕೆಲವರು ಅಪಹಾಸ್ಯ ಮಾಡಿದರೆ, ಇನ್ನು ಕೆಲವರು (Rahul Gandhi Beats Drum) ಪರವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ : https://vijayatimes.com/kishore-requests-haters/

ವೀಡಿಯೊದಲ್ಲಿ ರಾಹುಲ್ ಗಾಂಧಿ ಕಲಾವಿದರಿಂದ ಸುತ್ತುವರೆದು ಸಂಭ್ರಮಿಸುತ್ತಿರುವುದನ್ನು ನೋಡಬಹುದು. “ದೀಪಾವಳಿ ಮತ್ತು ಖರ್ಗೆ-ಜಿ ಅಧಿಕಾರ ವಹಿಸಿಕೊಳ್ಳಲು 3 ದಿನಗಳ ವಿರಾಮದ ನಂತರ, ಭಾರತ್ ಜೋಡೋ ಯಾತ್ರೆಯು ನಾಳೆ (ಗುರುವಾರ) ಬೆಳಗ್ಗೆ 6 ಗಂಟೆಗೆ ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯ ಮಖ್ತಲ್‌ನಿಂದ ಪುನರಾರಂಭಗೊಳ್ಳಲಿದೆ.

congress

ಎಂದಿನಂತೆ ಮಧ್ಯಾಹ್ನ 2 ಗಂಟೆಗೆ ರೈತರ ಸಂವಾದ ನಡೆಯಲಿದೆ. ರಾಹುಲ್ ಗಾಂಧಿ ಸೇರಿದಂತೆ ಭಾರತ ಯಾತ್ರಿಗಳು ರಿಫ್ರೆಶ್ ಆಗಿದ್ದಾರೆ ಮತ್ತು ಪುನರಾರಂಭಿಸಲು ಉತ್ಸುಕರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಬುಧವಾರ ಟ್ವೀಟ್ ಮಾಡಿದ್ದಾರೆ.

https://youtu.be/lLC_P0d_2kQ ಮಾರುಕಟ್ಟೆಗೆ ಕೃತಕ ಮಾಂಸ ! Watch out meat lovers!

ಇದುವರೆಗೆ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ನಾಲ್ಕು ರಾಜ್ಯಗಳ 18 ಜಿಲ್ಲೆಗಳಲ್ಲಿ ಈಗಾಗಲೇ 1,230 ಕಿ.ಮೀ ಕ್ರಮಿಸಿದೆ.

ಯಾತ್ರೆಯು ನಾಂದೇಡ್ ಮೂಲಕ ಮಹಾರಾಷ್ಟ್ರವನ್ನು ಪ್ರವೇಶಿಸುವ ಮೊದಲು ತೆಲಂಗಾಣದ 11 ದಿನಗಳಲ್ಲಿ ಎಂಟು ಜಿಲ್ಲೆಗಳನ್ನು ಒಳಗೊಂಡಿದೆ. ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿ, ಇಂದು ತೆಲಂಗಾಣದತ್ತ ಸಾಗುತ್ತಿದೆ.
Tags: CongressKarnatakapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.