• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

52 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸದವರು “ಹರ್ ಘರ್ ತಿರಂಗ” ಅಭಿಯಾನ ನಡೆಸುತ್ತಿದ್ದಾರೆ : ರಾಹುಲ್ ಗಾಂಧಿ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
BJP
0
SHARES
0
VIEWS
Share on FacebookShare on Twitter

ಬೆಂಗಳೂರು : 52 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸದವರು “ಹರ್ ಘರ್ ತಿರಂಗ”(Har Ghar Thiranga) ಅಭಿಯಾನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಆರ್‍ಎಸ್‍ಎಸ್(RSS) ಅನ್ನು ಪರೋಕ್ಷವಾಗಿ ಉಲ್ಲೇಖಿಸಿ, ಬಿಜೆಪಿಗೆ(BJP) ಟಾಂಗ್ ನೀಡಿದ್ದಾರೆ.

congress

ಹುಬ್ಬಳ್ಳಿ(Hubbali) ಜಿಲ್ಲೆಯಲ್ಲಿರುವ ಖಾದಿ ಗ್ರಾಮೋದ್ಯೋಗ ಕೇಂದ್ರ ಭೇಟಿ ನೀಡಿರುವ ಪೋಟೋಗಳನ್ನು ಪೋಸ್ಟ್ ಮಾಡಿ, ಬರೆದುಕೊಂಡಿರುವ ಅವರು, “ಕರ್ನಾಟಕದ ಹುಬ್ಬಳ್ಳಿಯಲ್ಲಿರುವ ಕರ್ನಾಟಕ ಖಾದಿ ಗ್ರಾಮೋದ್ಯೋಗದಲ್ಲಿ ನಮ್ಮ ತ್ರಿವರ್ಣ ಧ್ವಜವನ್ನು ನೇಯ್ಗೆ ಮಾಡುವ ಎಲ್ಲ ಕಾರ್ಮಿಕರನ್ನು ಭೇಟಿಯಾಗಿದ್ದು, ತುಂಬಾ ಸಂತೋಷವಾಯಿತು. ತ್ರಿವರ್ಣ ಧ್ವಜವನ್ನು ಯಾವಾಗಲೂ ಎತ್ತರದಲ್ಲಿಡಲು ಲಕ್ಷಾಂತರ ದೇಶವಾಸಿಗಳು ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು, ಆದರೆ ಒಂದು ಸಂಸ್ಥೆ ಯಾವಾಗಲೂ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಳ್ಳಲು ನಿರಾಕರಿಸಿತು.

https://fb.watch/eHfNn9oQh6/u003c/strongu003eu003cbru003e

52 ವರ್ಷಗಳ ಕಾಲ ನಾಗ್ಪುರದ(Nagpur) ಪ್ರಧಾನ ಕಛೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಿಲ್ಲ ಮತ್ತು ಅದನ್ನು ನಿರಂತರವಾಗಿ ಅವಮಾನಿಸಿದರು. ಆದರೆ ಇಂದು, ಅದೇ ಸಂಘಟನೆಯಿಂದ ಹೊರಬರುವ ಜನರು ತ್ರಿವರ್ಣ ಧ್ವಜದ ಇತಿಹಾಸವನ್ನು ಹೇಳುತ್ತಿದ್ದಾರೆ ಮತ್ತು ‘ಹರ್ ಘರ್ ತ್ರಿವರ್ಣ’ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಟೀಕಿಸಿದರು. ಬಿಜೆಪಿ-ಆರ್ಎಸ್ಎಸ್(BJP-RSS) ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಆರ್ಎಸ್ಎಸ್ ತನ್ನ ಕೇಂದ್ರ ಕಚೇರಿಯಲ್ಲಿ 52 ವರ್ಷಗಳಿಂದ ತ್ರಿವರ್ಣ ಧ್ವಜವನ್ನು ಏಕೆ ಹಾರಿಸಲಿಲ್ಲ? ಖಾದಿಯಿಂದ ರಾಷ್ಟ್ರಧ್ವಜವನ್ನು ತಯಾರಿಸುವವರ ಜೀವನ ಏಕೆ ನಾಶವಾಗುತ್ತಿದೆ?

Rahul Gandhi

ಯಂತ್ರದಿಂದ ತಯಾರಿಸಿದ ಪಾಲಿಯೆಸ್ಟರ್ ಧ್ವಜಗಳನ್ನು ಏಕೆ ಆಮದು ಮಾಡಿಕೊಳ್ಳಲಾಗುತ್ತಿದೆ ? ಚೀನಾದಿಂದ ಧ್ವಜಗಳನ್ನು ಆಮದು ಮಾಡಿಕೊಳ್ಳಲು ಅನುಮತಿಸಲಾಗಿದೆಯೇ? ಎಂದು ಪ್ರಶ್ನಿಸಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಅವರು ತಮ್ಮ ಟ್ವೀಟರ್ ಪ್ರೊಫೈಲ್ಗೆ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು(Jawaharlal Nehru) ಅವರು ರಾಷ್ಟ್ರಧ್ವಜ(National Flag) ಹಿಡಿದಿರುವಂತ ಚಿತ್ರವನ್ನು ಹಾಕಿದ್ದಾರೆ. “ದೇಶದ ಹೆಮ್ಮೆ ನಮ್ಮ ತ್ರಿವರ್ಣ. ನಮ್ಮ ತ್ರಿವರ್ಣ ಧ್ವಜವು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

Tags: bjpCongressIndiapoliticalpolitics

Related News

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 3, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.