• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

“ಗುಂಗಿ ಗುಡಿಯಾ” ಮುಂದೆ ‘ಐರನ್ ಲೇಡಿ’ ಯಾದಳು ನನ್ನ ಅಜ್ಜಿ : ರಾಹುಲ್‌ಗಾಂಧಿ

Pankaja by Pankaja
in ದೇಶ-ವಿದೇಶ
“ಗುಂಗಿ ಗುಡಿಯಾ” ಮುಂದೆ ‘ಐರನ್ ಲೇಡಿ’ ಯಾದಳು ನನ್ನ ಅಜ್ಜಿ : ರಾಹುಲ್‌ಗಾಂಧಿ
0
SHARES
30
VIEWS
Share on FacebookShare on Twitter

Mumbai : ಮುಂಬೈನ ಮಾದ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ (Rahul Gandhi statement) ಅವರು, ನೀವು ನನ್ನ ಹೆಸರನ್ನು ಹೇಗೆ ಕರೆಯುತ್ತೀರಿ ಎಂಬ ಬಗ್ಗೆ ನನಗೆ ಕಾಳಜಿ ಇಲ್ಲ. ನೀವು ಏನು ಬೇಕಾದರೂ ನನ್ನನ್ನು ಕರೆಯಬಹುದು. ನಾನು ಅದನ್ನು ತೆಗೆದುಕೊಳ್ಳಬೇಕಾಗಿಲ್ಲ.

Indira Gandhi

ಈ ಹಿಂದೆ  ನನ್ನ ಅಜ್ಜಿಯನ್ನು ʼಐರನ್ ಲೇಡಿʼ ಎಂದು ಕರೆಯುವ ಮೊದಲು ಅವಳನ್ನು ʼಗುಂಗಿ ಗುಡಿಯಾʼ ಎಂದು ಕರೆಯಲಾಗುತ್ತಿತ್ತು ಎಂದು ಹೇಳಿದ್ದಾರೆ. ನನ್ನನ್ನು ಕರೆಯಲು ಬಳಸುವ ಎಲ್ಲಾ ಹೆಸರುಗಳನ್ನು ನಾನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ. 

ಇದರಿಂದ ನನಗೆ ಒಳ್ಳೆಯದಾಗಿದೆ. ನನ್ನ ಹೆಸರನ್ನು  ಲೇವಡಿ ಮಾಡುವುದರಿಂದ ನಿಮಗೆ ಸಂತೋಷ ಉಂಟಾಗುತ್ತದೆ (Rahul Gandhi statement) ಎಂದಾದರೆ,

https://vijayatimes.com/cover-story-donation-scam/

ದಯವಿಟ್ಟು ನನ್ನ ಹೆಸರನ್ನು ಹೆಚ್ಚು ತೆಗೆದುಕೊಳ್ಳಿ . 24×7 ನನ್ನ ಮೇಲೆ ದಾಳಿ ಮಾಡುವ ಅದೇ ಜನರು ಅವಳನ್ನು ʼಗುಂಗಿ ಗುಡಿಯಾʼ ಎಂದು ಕರೆಯುತ್ತಿದ್ದರು.

ಇವರು ಲೇವಡಿ ಮಾಡಿದ ‘ಗುಂಗಿ ಗುಡಿಯಾ’ ಮುಂದೆ  ‘ಐರನ್ ಲೇಡ’ ಯಾದಳು. ಏಕೆಂದರೆ ಅವಳು ಯಾವಾಗಲೂ ಐರನ್ ಲೇಡಿಯೇ ಆಗಿದ್ದಳು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನು  ಕಾಂಗ್ರೆಸ್‌ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯು (Bharat Jodo Yatra) ಡಿಸೆಂಬರ್ 24 ರಂದು ದೆಹಲಿಯನ್ನು ತಲುಪಿತು.

ಸದ್ಯಕ್ಕೆ, ಯಾತ್ರೆಯು ವಿರಾಮದಲ್ಲಿದೆ ಮತ್ತು ಜನವರಿ 3 ರಂದು ಪುನರಾರಂಭವಾಗಲಿದೆ.

Rahul Gandhi
ಉತ್ತರ ಭಾರತದಲ್ಲಿ ಉಳಿದ ಯಾತ್ರೆಯನ್ನು ಪೂರ್ಣಗೊಳಿಸಲು ಜನವರಿ 3ರಂದು ದೆಹಲಿಯ ಕಾಶ್ಮೀರ್ ಗೇಟ್‌ನಿಂದ ಯಾತ್ರೆ ಪುನರಾರಂಭವಾಗಲಿದೆ. ಜಮ್ಮು(Jammu) ಮತ್ತು ಕಾಶ್ಮೀರದಲ್ಲಿ (Kashmir) ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
  • ಮಹೇಶ್.ಪಿ.ಎಚ್
Tags: CongressKarnatakaRahul Gandhi

Related News

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ದೇಶ-ವಿದೇಶ

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ

September 30, 2023
ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ
ದೇಶ-ವಿದೇಶ

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ

September 30, 2023
ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.