• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಒಂದೇ ದಿನದಲ್ಲಿ ಮಸೀದಿ, ಫಿಲೋಮಿನಾ ಚರ್ಚ್ ಮತ್ತು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ರಾಹುಲ್‌ ಗಾಂಧಿ

Mohan Shetty by Mohan Shetty
in ರಾಜಕೀಯ, ರಾಜ್ಯ
Politics
0
SHARES
2
VIEWS
Share on FacebookShare on Twitter

Mysuru : ನಾಡಹಬ್ಬ ದಸರೆಯ(Dasara) ಸಂದರ್ಭದಲ್ಲಿ ಭಾರತ್ ಜೋಡೋ ಯಾತ್ರೆಯ(Bharat Jodo Yatra) ಭಾಗವಾಗಿ ಕಾಂಗ್ರೆಸ್‌ ನಾಯಕ (Congress Leader) ರಾಹುಲ್‌ ಗಾಂಧಿ (Rahul Gandhi) ಅವರು ಅರಮನೆ ನಗರಿ ಮೈಸೂರಿನ ವಿವಿಧ ಧರ್ಮಗಳ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ.

Rahul Gandhi visits chammundi hill

ಭಾರತ ಐಕ್ಯತಾ ಯಾತ್ರೆಯು ಮೈಸೂರು(Mysuru) ಮೂಲಕ ಸಾಗುವ ವೇಳೆಯಲ್ಲಿ ಅಪಾರ ಸಂಖ್ಯೆಯ ಜನರು ರಾಹುಲ್‌ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ. ಈ ವೇಳೆ ರಾಹುಲ್‌ ಗಾಂಧಿಯವರು ಮೈಸೂರು ನಗರದಲ್ಲಿರುವ ಮಸಜಿದ್-ಇ-ಅಝಮ್ ಮಸೀದಿಗೆ ಭೇಟಿ ನೀಡಿ ಪ್ರಾರ್ಥಿಸಿ, ಮುಸ್ಲಿಂ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ನಂತರ ಮೈಸೂರಿನ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ಗೆ(St. Philomina Church) ಭೇಟಿ ನೀಡಿ, ಕ್ರಿಶ್ಚೀಯನ್ ಧರ್ಮಗುರುಗಳ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕೆ.ಸಿ.ವೇಣುಗೋಪಾಲ ಮತ್ತಿತರ ಕಾಂಗ್ರೆಸ್ ನಾಯಕರು ಹಾಜರಿದ್ದರು.

ಇದನ್ನೂ ಓದಿ : https://vijayatimes.com/use-20-20-20-law-for-eye-health/

ಇದಕ್ಕೂ ಮುನ್ನ ಎಐಸಿಸಿ ನಾಯಕರಾದ ರಾಹುಲ್‌ ಗಾಂಧಿ ಅವರು, ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ (Rahul Gandhi visits chammundi hill) ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯ(Siddaramaiah) ಅವರು ಉಪಸ್ಥಿತರಿದ್ದರು.

Politics

ದುರ್ಗಾಮಾತೆಯ ಮೂರ್ತಿ ನೀಡಿ ಭಾರತ ಐಕ್ಯತಾ ಯಾತ್ರೆ ಯಶಸ್ವಿಯಾಗಲಿ ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಹಾರೈಸಿದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಚಾಮುಂಡಿ ಬೆಟ್ಟಕ್ಕೂ (Rahul Gandhi visits chammundi hill) ಭೇಟಿ ನೀಡಿ, ಚಾಮುಂಡೇಶ್ವರಿಯ ಆರ್ಶೀವಾದ ಪಡೆದರು.

https://fb.watch/fWq74_BabU/

ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌(State Congress) ಈ ಕುರಿತು ಟ್ವೀಟ್‌(Tweet) ಮಾಡಿದ್ದು, ಕರ್ನಾಟಕದಲ್ಲಿ ಬಸವಳಿದಿರುವ ಜೈನ ಬಸದಿಗಳು, ಹಾಗೂ ತೀರ್ಥಂಕರ ಪ್ರತಿಮೆಗಳನ್ನು ಮರುಸ್ಥಾಪಿಸುತ್ತೇವೆ ಎಂದಿತ್ತು ಬಿಜೆಪಿ. ಒಂದೇ ಒಂದು ಬಸದಿಗೂ ಕಾಯಕಲ್ಪ ನೀಡಲಿಲ್ಲ, ಪ್ರತಿಮೆ ಸ್ಥಾಪಿಸಲಿಲ್ಲ. ಬದಲಿಗೆ ಪಠ್ಯಪುಸ್ತಕದಲ್ಲಿ ಜೈನ ತೀರ್ಥಂಕರರಿಗೆ ಅವಮಾನಿಸಿತ್ತು ಸರ್ಕಾರ. ಕೊಟ್ಟ ಮಾತು ಮರೆತಿದ್ದೇಕೆ? ಎಂದು ಪ್ರಶ್ನಿಸಿದೆ.

  • ಮಹೇಶ್.ಪಿ.ಎಚ್
Tags: CongressDasaraKarnatakaMysorepoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.