• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಜ್ ಕುಂದ್ರಾ ಬಂಧನ ಹಿನ್ನೆಲೆ: ಕಡೆಗೂ ಮೌನಮುರಿದ ನಟಿ ಶಿಲ್ಪಾಶೆಟ್ಟಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
ರಾಜ್ ಕುಂದ್ರಾ ಬಂಧನ ಹಿನ್ನೆಲೆ: ಕಡೆಗೂ ಮೌನಮುರಿದ ನಟಿ ಶಿಲ್ಪಾಶೆಟ್ಟಿ
0
SHARES
0
VIEWS
Share on FacebookShare on Twitter

ಮುಂಬೈ, ಅ. 02: ನೀಲಿ ಚಿತ್ರ ನಿರ್ಮಾಣ ಪ್ರಕರಣದ ಮಾಸ್ಟರ್ ಮೈಂಡ್ ರಾಜ್ ಕುಂದ್ರಾ ಬಂಧನ ಹಿನ್ನೆಲೆ ಸಹನೆ ಕಳೆದುಕೊಂಡಿರುವ ನಟಿ ಶಿಲ್ಪಾ ಶೆಟ್ಟಿ, ಪೊಲೀಸರ ಮೇಲೆ ರೇಗಾಡಿ ಮಾಧ್ಯಮಗಳ ವಿರುದ್ಧ ಕೂಗಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಪತಿ ರಾಜ್ ಕುಂದ್ರಾ ಪ್ರಕರಣ ಸಂಬಂಧ ಈವರೆಗೂ ಮೌನಕ್ಕೆ ಶರಣಾಗಿದ್ದ ಶಿಲ್ಪಾ ಶೆಟ್ಟಿ ಈಗ ಕೂಲ್ ಆಗಿದ್ದು, ತಮ್ಮ ಒಡಲಾಳದ ನೋವು ತೋಡಿಕೊಂಡಿದ್ದಾರೆ. ಈ ಸಂಬಂಧ ತಮ್ಮ ಇನ್ಸ್ಟಾಗಾಂ ಖಾತೆಯಲ್ಲಿ ಹಲವು ವಿವರ ನೀಡಿದ್ದಾರೆ.

ನನ್ನ ಪತಿ ಬಂಧನ ಸಂಬಂಧ ಮಾಧ್ಯಮಗಳು ಹಾಗೂ ಹಿತೈಷಿಗಳಿಂದ ನನ್ನ ವಿರುದ್ಧ ಅನಪೇಕ್ಷಿತ ಆರೋಪಗಳು ಕೇಳಿ ಬರುತ್ತಿವೆ. ಇದರ ಪರಿಣಾಮ ಕೆಲವು ದಿನಗಳಿಂದ ನಾನು ಸಾಲು ಸಾಲು ಸವಾಲುಗಳನ್ನು ಎದುರಿಸುತ್ತೇನೆ. ನನ್ನ ಹಾಗೂ ನಮ್ಮ ಕುಟುಂಬದ ಬಗ್ಗೆ ಸಾಕಷ್ಟುಆರೋಪ ಮಾಡುತ್ತಿದ್ದು, ಟ್ರೋಲ್ ಮಾಡುತ್ತಿದ್ದಾರೆ ಎಂದು ಶಿಲ್ಪಾ ಶೆಟ್ಟಿ ನೋವಿನ ಮಾತು ಹೇಳಿದ್ದಾರೆ.

ರಾಜ್ ಕುಂದ್ರಾ ಪ್ರಕರಣದಲ್ಲಿ ಪೂರ್ವಾಗ್ರಹವಾಗಿದೆ. ಈ ಕಾರಣದಿಂದ ನಾನು ಆ ಪ್ರಕರಣ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸತ್ಯ ತಿಳಿಯದೆ ಅರಬೆಂದ ಮಾಹಿತಿ ಪ್ರಚಾರ ಮಾಡಬೇಡಿ ಹಾಗೂ ಹಂಚಬೇಡಿ. ಈಗ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ದಯವಿಟ್ಟು ನನ್ನ ವಿರುದ್ಧದ ಆರೋಪಗಳನ್ನು ನಿಲ್ಲಿಸಿ ಎಂದು ಶಿಲ್ಪಾ ಶೆಟ್ಟಿ ಮನವಿ ಮಾಡಿದ್ದಾರೆ.

ಕಳೆದ 29 ವರ್ಷದಲ್ಲಿ ಏರುಪೇರು ಕಾಣುತ್ತಾ ಕಠಿಣ ಪರಿಶ್ರಮದಿಂದ ಈ ಮಟ್ಟಕ್ಕೆ ಬಂದಿದ್ದೇನೆ. ಜನತೆ ನನ್ನ ಮೇಲೆ ನಂಬಿಕೆ ಇಟ್ಟಿದ್ದು, ಅದನ್ನು ಹುಸಿಗೊಳಿಸುವುದಿಲ್ಲ. ದಯಮಾಡಿ ನನ್ನ ಕುಟುಂಬದ ಗೌಪ್ಯತೆ ಕಾಪಾಡಿರಿ. ನನಗೆ ಮಾಧ್ಯಮಗಳ ವಿಚಾರಣೆ ಬೇಕಿಲ್ಲ. ಕಾನೂನು ಹೋರಾಟ ನಡೆಸುತ್ತೇನೆ ಎಂದು ಶಿಲ್ಪಾ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದ ತಿಳಿಸಿದ್ದಾರೆ.

My statement. pic.twitter.com/AAHb2STNNh

— SHILPA SHETTY KUNDRA (@TheShilpaShetty) August 2, 2021

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ
ಪ್ರಮುಖ ಸುದ್ದಿ

8 ಬ್ಯಾಂಕುಗಳ ಲೈಸೆನ್ಸ್ ರದ್ದು ಮಾಡಿದೆ RBI : ಕರ್ನಾಟಕದಲ್ಲಿರುವ ಬ್ಯಾಂಕ್‌ಗಳೂ ಈ ಲಿಸ್ಟಲ್ಲಿವೆ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.