• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‍ಗೆ ಬೆಂಬಲ ನೀಡಿದ ಒವೈಸಿಯ ಎಐಎಂಐಎಂ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
Rajyasabha
0
SHARES
0
VIEWS
Share on FacebookShare on Twitter

ರಾಜ್ಯಸಭಾ ಚುನಾವಣೆಯಲ್ಲಿ(Rajyasabha Election) ಕೋಮುವಾದಿ ಬಿಜೆಪಿಯನ್ನು(BJP) ಸೋಲಿಸುವ ಏಕೈಕ ಕಾರಣದಿಂದ ಎಐಎಂಐಎಂ(AIMIM Party) ಪಕ್ಷದ ಶಾಸಕರು ಕಾಂಗ್ರೆಸ್(Congress) ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂದು ಔರಂಗಬಾದ್ ಸಂಸದ ಮತ್ತು ಎಐಎಂಐಎಂ ಪಕ್ಷದ ನಾಯಕ ಇಮ್ತಿಯಾಜ್ ಜಲೀಲ್ ಟ್ವೀಟ್ ಮೂಲಕ ಘೋಷಣೆ ಮಾಡಿದ್ದಾರೆ.

Imtiaz


ಮಹಾರಾಷ್ಟ್ರ(Maharashtra) ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಯರ್ ಇಮ್ರಾನ್ ಅವರಿಗೆ ಮತ ನೀಡುವಂತೆ ನಮ್ಮ ಶಾಸಕರಿಗೆ ಸೂಚಿಸಿದ್ದೇವೆ. ಬಿಜೆಪಿಯನ್ನು ಸೋಲಿಸುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ. ಮಹಾ ವಿಕಾಸ ಆಘಾಡಿ ಮೈತ್ರಿಕೂಟಕ್ಕೆ ನಾವು ಬೆಂಬಲ ನೀಡಿದ್ದೇವೆ. ಆದರೆ ಈ ಬೆಂಬಲ ರಾಜ್ಯಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು, ಮೈತ್ರಿಕೂಟದ ಭಾಗವಾಗಿರುವ ಶಿವಸೇನಾ ಪಕ್ಷದೊಂದಿಗಿನ ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳು ಮುಂದುವರೆಯಲಿವೆ ಎಂದು ಇಮ್ತಿಯಾಜ್ ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/kuppendra-reddy-has-issued-loan/

ಇನ್ನು ಬೆಂಬಲ ನೀಡಲು ಕೆಲವು ಷರತ್ತುಗಳನ್ನು ನಾವು ವಿಧಿಸಿದ್ದು, ನಮ್ಮ ಶಾಸಕರು ಪ್ರತಿನಿಧಿಸುವ ಮಲೆಂಗಾವ್ ಮತ್ತು ಧುಲಿಯಾ ಕ್ಷೇತ್ರಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಬೇಕು. ವಕ್ಪ ಮಂಡಳಿ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಮತ್ತು ಮಹಾರಾಷ್ಟ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೂಕ್ತ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಬ್ಬರು ಶಾಸಕರನ್ನು ಹೊಂದಿರುವ ಎಐಎಂಐಎಂ ಪಕ್ಷವೂ,

ಇದನ್ನೂ ಓದಿ : https://vijayatimes.com/tea-seller-lakshman-rao-is-an-author/

ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಕ್ಕೂ ಬೆಂಬಲ ನೀಡಿರಲಿಲ್ಲ. ಆದರೆ ಮತದಾನ ನಡೆಯುವ ಕೆಲವೇ ಗಂಟೆಗಳ ಮೊದಲು ಈ ನಿರ್ಧಾರವನ್ನು ಕೈಗೊಂಡಿದೆ.

Tags: IndiaKarnatakapoliticalpolitics

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.