• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರೈತ ಸಮುದಾಯಕ್ಕೆ ಮೋಸ ಮಾಡಿದೆ ಕೇಂದ್ರ ಸರ್ಕಾರ! ಹೋರಾಟ ಪುನಾರಂಭ : ರೈತರಿಗೆ ರಾಕೇಶ್ ಟಿಕಾಯತ್ ಕರೆ

Mohan Shetty by Mohan Shetty
in ಪ್ರಮುಖ ಸುದ್ದಿ
strike
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶದ ಭಾರತೀಯ ಕಿಸಾನ್ ಯುನಿಯನ್‌ ನಾಯಕರಾದ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಮೋಸವಾಗಿದೆ! ಎಂದು ಅಗ್ರಹಿಸಿ ಸುಧೀರ್ಘ ಹೋರಾಟ ಮಾಡಲು ಸಜ್ಜಾಗಿ ಎಂದು ರೈತರಿಗೆ ಸೋಮವಾರ ಬಜೆಟ್ ಅಂತ್ಯವಾಗುತ್ತಿದ್ದಂತೆ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಈ ಹಿಂದೆ ರೈತ ಪ್ರತಿಭಟನೆಯಲ್ಲಿ ಹುತಾತ್ಮರಾದ ರೈತರಿಗೆ ಪರಿಹಾರ ಕೊಡದೇ ಇರುವುದು, ತಾವು ಶ್ರಮಿಸಿ ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡದೆ ಇರುವುದು ಹಾಗೂ ಬೆಂಬಲೆ ಬೆಲೆ ವಿಷಯ ಪರಿಶೀಲಿಸಲು ಯಾವುದೇ ಸಮಿತಿ ರೂಪಿಸದೇ ಇರುವುದು ಏಕೆ? ಇದಕ್ಕೆ ಏನು ಕಾರಣ? ಇದೆಲ್ಲದರ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ವಿವರಣೆ ನೀಡಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

Rakesh Tikait - Latest news and updates

ದೇಶದ ರೈತರಿಗೆ ಆದ್ಯತೆ ಕೊಡಬೇಕು. ಆದರೆ ರೈತರಿಗೆ ದ್ರೋಹ ಎಸಗುವುದು ಈ ಸರ್ಕಾರಕ್ಕೆ ರೂಡಿಯಾಗಿದೆ. ದೇಶದ ರೈತರಿಗೆ ದ್ರೋಹ ಮಾಡುವ ಮುಖೇನ ಕೇಂದ್ರ ಸರ್ಕಾರ ರೈತರಿಗೆ ಆಗಿರುವ ಗಾಯದ ಮೇಲೆ ದೊಡ್ಡ ಬರೆಯನ್ನು ಎಳೆಯುತ್ತಿದ್ದಾರೆ. ರೈತರಿಗೆ ಉಂಟಾಗುತ್ತಿರುವ ಈ ಮೋಸ ತೀವ್ರ ಖಂಡನೀಯ, ಇದನ್ನು ನಾನು ಒಪ್ಪುವುದಿಲ್ಲ. ಇಂಥ ಸರ್ಕಾರಕ್ಕೆ ನನ್ನದೊಂದು ಧಿಕ್ಕಾರ. ಈ ದ್ರೋಹದ ಹಿನ್ನೆಲೆಯಲ್ಲಿ ದೇಶದ ರೈತರು ದೀರ್ಘ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ನನ್ನ ನೇರ ನುಡಿ ಎಂದು ರಾಕೇಶ್ ಟಿಕಾಯತ್ ರೈತರಿಗೆ ಹೋರಾಟಕ್ಕೆ ಸಿದ್ದರಾಗಿ ಎಂಬ ಕರೆ ನೀಡಿದ್ದಾರೆ.

Agri laws: Farmers' to intensify stir with Rakesh Tikait attending  'mahapanchayats' in 3 states starting today | India News

ಭಾರತೀಯ ಕಿಸಾನ್ ಯೂನಿಯನ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಾದ ರಾಕೇಶ್ ಟಿಕಾಯತ್ ಅವರ ನೀಡಿದ ಕರೆಯಂತೆ ರೈತರ ದೊಡ್ಡ ಸಮೂಹವೇ ಸೋಮವಾರ ದ್ರೋಹದ ದಿನವನ್ನು ಆಚರಿಸಲು ಮುಂದಾಗಿದೆ. ಇದೊಂದು ದೊಡ್ಡ ಪ್ರತಿಭಟನೆ ಆಗಬೇಕು, ಈ ಪ್ರತಿಭಟನೆ ಕೇಂದ್ರ ಸರ್ಕಾರಕ್ಕೆ ಮುಟ್ಟಬೇಕು. ಹುತಾತ್ಮರಿಗೆ ಪರಿಹಾರ ನೀಡದೆ ಇರುವುದನ್ನು ಅರ್ಥೈಸಿಕೊಂಡು ಪರಿಹಾರ ನೀಡಬೇಕು, ವಿದ್ಯುತ್ ಶುಲ್ಕದ ಬಗ್ಗೆ ಪ್ರತಿಕ್ರಿಯೆ ನೀಡಬೇಕು, ಕೇಂದ್ರ ತನಿಖಾ ಸಂಸ್ಥೆಗಳ ನೋಟಿಸ್ ಹಾಗೂ ಪ್ರಕರಣಗಳ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು.

Samyukt Kisan Morcha will oppose BJP in UP polls, won't support any party: Rakesh  Tikait

ಸದ್ಯ ಇದೆಲ್ಲದಕ್ಕೂ ದ್ರೋಹ ಎಸಗಿರುವ ಕೇಂದ್ರ ಸರ್ಕಾರ, ಇದೆಲ್ಲದಕ್ಕೂ ನ್ಯಾಯ ಒದಗಿಸಿಕೊಡಬೇಕು ಇಲ್ಲದಿದ್ದರೆ ದೊಡ್ಡ ಹೋರಾಟ ನಡೆಸುತ್ತೇವೆ ಎಂದು ಮುನ್ಸೂಚನೆಯನ್ನು ನೀಡಿದ್ದಾರೆ. ರಾಕೇಶ್ ಟಿಕಾಯತ್ ಅವರು ಟ್ವಿಟರ್ ನಲ್ಲಿ ತಮ್ಮ ಅಧಿಕೃತ ಖಾತೆಯಲ್ಲಿ ಬರೆದು ಪೋಸ್ಟ್‌ ಮಾಡಿದ್ದಾರೆ.

Tags: budgetcentral governmentFarmersfarmerstrikeprotestrakeshtikait

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.