• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಆರ್ಯನ್‌ ಬೆನ್ನಿಗೆ ನಿಂತ ನಟಿ ರಮ್ಯಾ

Preetham Kumar P by Preetham Kumar P
in Vijaya Time
ಆರ್ಯನ್‌ ಬೆನ್ನಿಗೆ ನಿಂತ ನಟಿ ರಮ್ಯಾ
0
SHARES
0
VIEWS
Share on FacebookShare on Twitter

ಬೆಂಗಳೂರು ಅ 8 : ಆರ್ಯನ್‌ ಖಾನ್ ಬಂಧನ ಹಿನ್ನಲೆಯಲ್ಲಿ ಇಗಾಗಲೇ ಬಾಲಿವುಡ್ನ ಸಾಕಷ್ಟು ಮಂದಿ ಆರ್ಯನ್ ಪರ ನಿಂತಿದ್ದಾರೆ ಇದೀಗ ಸ್ಯಾಂಡಲ್‌ ವುಡ್‌ ತಾರೆ ರಮ್ಯಾಕೂಡ ಆರ್ಯನ್ ಪರ ಬ್ಯಾಟ್ ಬೀಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ ಆರ್ಯನ್ ಖಾನ್ ಬಳಿ ಮಾದಕ ವಸ್ತು ಇರುವುದಕ್ಕೆ ಅಥವಾ ಆರ್ಯನ್ ಮಾದಕ ವಸ್ತು ಸೇವಿಸಿದ್ದರ ಬಗ್ಗೆ ದಾಖಲೆ ಇಲ್ಲ. ಆದಾಗ್ಯೂ, ಅವರನ್ನು ಬಂಧಿಸಿ, ವಿಚಾರಣೆ ಮಾಡಲಾಗಿದೆ. ಆದರೆ, ಕೇಂದ್ರ ಸಚಿವರ ಪುತ್ರ ಕಾರು ಚಲಾಯಿಸಿ, ನಾಲ್ವರು ರೈತರನ್ನು ಕೊಲೈಗೈದಿದ್ದಾನೆ ಮತ್ತು ಆದಾಗ್ಯೂ ಆತ ಆರಾಮಾಗಿ ಓಡಾಡಿಕೊಂಡಿದ್ದಾನೆ. ಯಾಕೆ ಆತನ ಬಂಧನ ಇನ್ನೂ ಆಗಿಲ್ಲ? ಯಾವುದೇ ಮಾಹಿತಿ ನೀಡದೆ, ಮೃತ ರೈತರ ಕುಟುಂಬದವರನ್ನು ಭೇಟಿಯಾಗಲು ಹೋಗುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸುತ್ತೀರಿ. ಇದು ಹೊಸ ಭಾರತ. ಅಧಿಕಾರದಲ್ಲಿರುವ ಹುಚ್ಚಾಟದಿಂದ ದೇಶ ನಡೆಯುತ್ತಿದೆ ಎಂದು ನಟಿ ರಮ್ಯಾ ಆಕ್ರೋಶ ವ್ಯೆಕ್ತಪಡಿಸಿದ್ದಾರೆ.

ಆರ್ಯನ್ ಘಟನೆ ಹಿನ್ನಲೆ

ಮುಂಬೈ ಸಮೀಪದ ಕಡಲಿನಲ್ಲಿ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ಮಾದಕ ಪದಾರ್ಥ ನಿಯಂತ್ರಣ ಬ್ಯೂರೂ  ದಾಳಿ ನಡೆಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.  ಬಾಲಿವುಡ್ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್ ಖಾನ್ (23) ಅವರನ್ನು ಬಂಧಿಸಿದ್ದರು

Tags: "RamyaAryan Khancrime newsDRUGSMumbaiRamya Divya SpandanaUttar Pradesh

Related News

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
Vijaya Time

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

December 12, 2022
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
Vijaya Time

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

December 12, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
Vijaya Time

ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

November 15, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.