• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ರಣಜಿ ಕ್ರಿಕೆಟ್ : ಬೃಹತ್ ಮೊತ್ತದತ್ತ ಕರ್ನಾಟಕ ದಾಪುಗಾಲು!

Mohan Shetty by Mohan Shetty
in Sports
cricket
0
SHARES
0
VIEWS
Share on FacebookShare on Twitter

ದೇಶಿಯ ಕ್ರಿಕೆಟ್ನ ರಣಜಿ ಹಬ್ಬ ಆರಂಭವಾಗಿದ್ದು, ಚೆನ್ನೈನಲ್ಲಿ ನಡೆಯುತ್ತಿರುವ ಕರ್ನಾಟಕ 00 ಮತ್ತು ರೈಲ್ವೆಸ್ ನಡುವಿನ ಪಂದ್ಯದಲ್ಲಿ ಪ್ರಥಮ ದಿನದಾಟದಂತ್ಯಕ್ಕೆ ಕರ್ನಾಟಕ ಉತ್ತಮ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 50 ರನ್ ಕಲೆ ಹಾಕುವಷ್ಟರಲ್ಲಿ ಮೊದಲೆರಡು ವಿಕೆಟ್ ಕಳೆದುಕೊಂಡಿತು. ಮಯಾಂಕ್ ಅಗರ್ವಾಲ್ ಕೇವಲ 16 ರನ್ಗೆ ರನೌಟ್ ಆಗಿದ್ದು, ದೇವದತ್ ಪಡಿಕ್ಕಲ್ 21 ರನ್ಗಳಿಸಿ ಯುವರಾಜ್ ಸಿಂಗ್ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಉತ್ತಮವಾಗಿ ಆಡ್ತಿದ್ದ ಆರ್. ಸಮರ್ಥ್ 47 ರನ್ಗೆ ಇನ್ನಿಂಗ್ಸ್ ಮುಗಿಸಿದರು. ಇವರ ಇನ್ನಿಂಗ್ಸ್ನಲ್ಲಿ ಎಂಟು ಬೌಂಡರಿಗಳಿದ್ದವು.

cricket

ಮೊದಲೆರಡು ವಿಕೆಟ್ ಪತನದ ಬಳಿಕ ಕೃಷ್ಣಮೂರ್ತಿ ಸಿದ್ಧಾರ್ಥ್ ಮತ್ತು ನಾಯಕ ಮನೀಷ್ ಪಾಂಡೆ ನಾಲ್ಕನೇ ವಿಕೆಟ್ಗೆ ಅಮೋಘ ಜೊತೆಯಾಟದ ಮೂಲಕ ಕರ್ನಾಟಕ ತಂಡವನ್ನು ಸುಭದ್ರ ಸ್ಥಿತಿಯತ್ತ ತಲುಪಿಸಿದರು. ದ್ವಿಶತಕದ ಜೊತೆಯಾಟವಾಡಿದ ಈ ಜೋಡಿ ನಾಲ್ಕನೇ ವಿಕೆಟ್ಗೆ 267 ರನ್ಗಳ ಜೊತೆಯಾಟವಾಡಿತು. ಮನೀಷ್ ಪಾಂಡೆ ಏಕದಿನ ಪಂದ್ಯದ ರೀತಿಯಲ್ಲಿ ಬ್ಯಾಟ್ ಬೀಸಿದ್ದು, 121 ಎಸೆತಗಳಲ್ಲಿ 12 ಬೌಂಡರಿ ಮತ್ತು 10 ಅಮೋಘ ಸಿಕ್ಸರ್ ನೆರವಿನಿಂದ 156 ರನ್ ಸಿಡಿಸಿದ್ರು. 128.93ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿದ ಪಾಂಡೆ ಬೊಂಬಾಟ್ ಆಟ ಪ್ರದರ್ಶಿಸಿದರು.

cricket

ಇನ್ನು ಪಾಂಡೆ ಜೊತೆಗೆ ಉತ್ತಮ ಆಟವಾಡಿದ ಕೃಷ್ಣಮೂರ್ತಿ ಸಿದ್ಧಾರ್ಥ್ 221 ಎಸೆತಗಳಲ್ಲಿ 140 ರನ್ ಕಲೆಹಾಕಿದರು. ಇವರ ಇನ್ನಿಂಗ್ಸ್ನಲ್ಲಿ 17 ಬೌಂಡರಿ, 2 ಸಿಕ್ಸರ್ ಸಿಡಿಸಿದರು. ಮನೀಶ್ ಪಾಂಡೆ ವಿಕೆಟ್ ಪತನದ ಬಳಿಕ ವಿಕೆಟ್ ಕೀಪರ್ ಶ್ರೀನಿವಾಸ್ ಶರತ್ ಕೇವಲ ಐದು ರನ್ಗೆ ವಿಕೆಟ್ ಒಪ್ಪಿಸಿದರು. ಮೊದಲ ದಿನದಾಟಂತ್ಯಕ್ಕೆ ಕರ್ನಾಟಕ 5 ವಿಕೆಟ್ ಕಳೆದುಕೊಂಡು, 392 ರನ್ ಕಲೆಹಾಕಿದೆ. ರೈಲ್ವೇಸ್ ಪರ ಶಿವಂ ಚೌಧರಿ 2 ವಿಕೆಟ್, ಯುವರಾಜ್ ಸಿಂಗ್ ಮತ್ತು ಅವಿನಾಶ್ ಯಾದವ್ ತಲಾ 1 ವಿಕೆಟ್ ಪಡೆದರು.

Tags: CricketIndiaKarnatakaranjitrophysports

Related News

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್
Sports

ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್

March 13, 2023
ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!
Sports

ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!

February 21, 2023
ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!
Sports

ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!

February 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.