• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಣಜಿ ಟ್ರೋಫಿಯನ್ನು ರದ್ದುಗೊಳಿಸಬೇಕು- ಕ್ರಿಕೆಟಿಗ ಮನೋಜ್ ತಿವಾರಿ!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ರಣಜಿ ಟ್ರೋಫಿಯನ್ನು ರದ್ದುಗೊಳಿಸಬೇಕು- ಕ್ರಿಕೆಟಿಗ ಮನೋಜ್ ತಿವಾರಿ!
0
SHARES
158
VIEWS
Share on FacebookShare on Twitter

New Delhi: ಭಾರತದ ಪ್ರಥಮ ದರ್ಜೆಯ ಕ್ರಿಕೆಟ್ನ (Ranji Trophy Scrapped-Manoj Tiwari) ಅತ್ಯುನ್ನತ ಕ್ರೀಡಾಕೂಟವಾಗಿ ರಣಜಿ ಟ್ರೋಫಿಯು ಉಳಿದಿದ್ದು,

ಈಗಷ್ಟೇ ಬೆಳೆಯುತ್ತಿರುವ ಪ್ರತಿಭೆಗಳಿಗೆ ಹಿರಿಯರ ರಾಷ್ಟ್ರೀಯ ತಂಡದ ಬಾಗಿಲು ಬಡಿಯಲು ಹಾಗೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಈ ಟ್ರೋಫಿಯು ವೇದಿಕೆಯಾಗಿದೆ.

ಆದರೆ ಭಾರತದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ (Manoj Tiwari) ಅವರಿಗೆ ರಣಜಿ ಟ್ರೋಫಿಯನ್ನು ಸಂಘಟಿಸುತ್ತಿರುವ ರೀತಿಯ ಬಗ್ಗೆ ತಕರಾರಿದ್ದು, ಈ ಹೆಜ್ಜೆಗುರುತಿನ

ಕ್ರೀಡಾಕೂಟ ಎದುರಿಸುತ್ತಿರುವ ಹಲವಾರು (Ranji Trophy Scrapped-Manoj Tiwari) ಸವಾಲುಗಳನ್ನು ಅವರು ಎತ್ತಿ ತೋರಿಸಿದ್ದಾರೆ.

Ranji Trophy Scrapped-Manoj Tiwari

ಬಂಗಾಳದ ಕ್ರಿಕೆಟ್ ತಾರೆಯಾದ ಮನೋಜ್ ತಿವಾರಿ ಇಂತಹ ಸ್ಫೋಟಕ ಸಲಹೆ ನೀಡಿದ್ದರೂ, ತಮ್ಮ ಸಲಹೆಯ ಹಿಂದಿರುವ ನಿರ್ದಿಷ್ಟ ಕಾರಣಗಳನ್ನು ಸಾಮಾಜಿಕ ಮಾಧ್ಯಮದಲ್ಲಿ

ಬಹಿರಂಗಪಡಿಸಿಲ್ಲ ಎಂದು ndtv.com ವರದಿ ಮಾಡಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸ್ಫೋಟಕ ಪೋಸ್ಟ್ ಮಾಡಿರುವ ತಿವಾರಿ, ಮುಂದಿನ ಋತುವಿನಿಂದ ಈ

ಕ್ರೀಡಾಕೂಟವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ವೈಭವಯುತ ಇತಿಹಾಸ ಹೊಂದಿರುವ ಈ ಪ್ರತಿಷ್ಠಿತ ಕ್ರೀಡಾಕೂಟವನ್ನು ರಕ್ಷಿಸಲು ಹಲವಾರು ಸಂಗತಿಗಳ ಕುರಿತು ಕ್ರಮವಾಗಿ ನೋಡಬೇಕಿದ್ದು, ಈ ಕ್ರೀಡಾಕೂಟದಲ್ಲಿ ಹಲವಾರು

ತಪ್ಪುಗಳು ಜರುಗುತ್ತಿವೆ. ಈ ಕ್ರೀಡಾಕೂಟವು ತನ್ನ ಹೊಳಪು ಹಾಗೂ ಪ್ರಾಮುಖ್ಯತೆಯನ್ನು ಕಳೆದುಕೊಳ್ಳುತ್ತಿದೆ. ಖಂಡಿತ ಹತಾಶನಾಗಿದ್ದೇನೆ” ಎಂದು ಮನೋಜ್ ತಿವಾರಿ ತಮ್ಮ

ಸಾಮಾಜಿಕ ಮಾಧ್ಯಕಮದಲ್ಲಿ ಪೋಸ್ಟ್ ಮಾಡಿದ್ದಾರೆ.

Ranji Trophy Scrapped

ಕೇರಳ ವಿರುದ್ಧದ ಎಲೈಟ್ ಬಿ (Elite B) ಗುಂಪಿನ ಪಂದ್ಯದ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ತಂಡಕ್ಕೆ ತಿರುವನಂತಪುರಂನ ತುಂಬಾದಲ್ಲಿನ ಸೇಂಟ್ ಕ್ಸೇವಿಯರ್ ಕಾಲೇಜಿನ

ಮೈದಾನದಲ್ಲಿ ಆಡುವಂತೆ ಸೂಚಿಸಲಾಗಿದೆ. ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮನೋಜ್ ಕೆಲವು ನಿರ್ದಿಷ್ಟ ಸಮಸ್ಯೆಗಳನ್ನು ಎತ್ತಿ ತೋರಿಸಿದರು. ಈ ಋತುವಿನ ಅಂತ್ಯಕ್ಕೆ ನಾನು

ನನ್ನ ರಣಜಿ ಟ್ರೋಫಿಯ ವೃತ್ತಿ ಜೀವನವನ್ನು ಅಂತ್ಯಗೊಳಿಸಲಿದ್ದೇನೆ ಎಂದೂ ಹೇಳಿದರು.

ನಮ್ಮ ತಂಡ ಹಾಗೂ ಎದುರಾಳಿ ತಂಡದ ಡ್ರೆಸ್ಸಿಂಗ್ ಕೊಠಡಿಗಳು (Dressing Rooms) ಅಕ್ಕಪಕ್ಕವೇ ಇರುವುದರಿಂದ ಸರಿಯಾಗಿ ವ್ಯೂಹತಂತ್ರವನ್ನೂ ರೂಪಿಸಲು ಸಾಧ್ಯವಿಲ್ಲ.

ಒಬ್ಬರು ಮಾತನಾಡಿದ್ದು ಮತ್ತೊಬ್ಬರಿಗೆ ಕೇಳಿಸುವಷ್ಟು ತೀರಾ ಸನಿಹದಲ್ಲಿವೆ. ಅಲ್ಲಿ ಖಾಸಗಿತನವಿಲ್ಲ. ಈ ಸಮಸ್ಯೆಯ ಕುರಿತು ಭವಿಷ್ಯದಲ್ಲಿ ಗಮನ ಹರಿಸಲಾಗುತ್ತದೆ ಎಂದು ಆಶಿಸುತ್ತೇನೆ”

ಎಂದು ಹೇಳಿದ್ದಾರೆ.

ರಣಜಿ ಟ್ರೋಫಿಯನ್ನು ಯಾಕೆ ರದ್ದುಗೊಳಿಸಬೇಕು ಎಂಬ ಕುರಿತ ಕಾರಣವನ್ನು ಅವರು ಇದುವರೆಗೂ ಬಹಿರಂಗಪಡಿಸಿಲ್ಲ. ತನ್ನ ವೃತ್ತಿ ಜೀವನವನ್ನು ಅಂತ್ಯಗೊಳಿಸಿದ ನಂತರ ತಾನು

ಕಾರಣವನ್ನು ಬಹಿರಂಗಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಇದನ್ನು ಓದಿ: ವಿವಾದಾತ್ಮಕ ಹೇಳಿಕೆ ನೀಡಿದ ಕೆಎಸ್‌ ಈಶ್ವರಪ್ಪ ವಿರುದ್ಧ ಪೊಲೀಸ್‌ ಎಫ್‌ಐಆರ್‌ ದಾಖಲು!

Tags: CricketManoj TiwariNew DelhiRanji Trophy

Related News

ಆರೋಗ್ಯ

ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿ ಮಾಡಲು ಮುಂದಾದ ಸರ್ಕಾರ: ಜು.1ರಿಂದ ಮೊಬೈಲ್ ಹಾಜರಾತಿ ಕಡ್ಡಾಯ..!

June 16, 2025
ಬೆಳ್ಳಂಬೆಳಿಗ್ಗೆ ಸಿಗ್ನಲಿಂಗ್ ಸಮಸ್ಯೆ: ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯ
ಪ್ರಮುಖ ಸುದ್ದಿ

ಬೆಳ್ಳಂಬೆಳಿಗ್ಗೆ ಸಿಗ್ನಲಿಂಗ್ ಸಮಸ್ಯೆ: ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯ

June 16, 2025
ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ
ದೇಶ-ವಿದೇಶ

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ

June 13, 2025
‘ಕಾಂತಾರ ಚಾಪ್ಟರ್‌-1ʼ ಚಿತ್ರಕ್ಕೆ ದೈವ ನೀಡಿದ ಎಚ್ಚರಿಕೆ ನಿಜವಾಯ್ತಾ? ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ನಿಧನ, ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರಕ್ಕೆ ಸಾಲು ಸಾಲು ಹಿನ್ನಡೆ.
ಪ್ರಮುಖ ಸುದ್ದಿ

‘ಕಾಂತಾರ ಚಾಪ್ಟರ್‌-1ʼ ಚಿತ್ರಕ್ಕೆ ದೈವ ನೀಡಿದ ಎಚ್ಚರಿಕೆ ನಿಜವಾಯ್ತಾ? ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ನಿಧನ, ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರಕ್ಕೆ ಸಾಲು ಸಾಲು ಹಿನ್ನಡೆ.

June 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.