• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅತ್ಯಾಚಾರ ಪ್ರಕರಣ ; ಶವಪರೀಕ್ಷೆ ಮಾಡದೇ ಶವವನ್ನು ಸುಟ್ಟು ಹಾಕಲಾಗಿದೆ ಎಂಬುದು ಕುಟುಂಬದವರ ಆರೋಪ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
rape case
0
SHARES
0
VIEWS
Share on FacebookShare on Twitter

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ(West Bengal) ನಾಡಿಯಾದ ಹಂಸಾಕಾಲಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ(Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ(Calcutta)ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ. ಸ್ನೇಹಿತರ ಹುಟ್ಟುಹಬ್ಬದ ಪಾರ್ಟಿಗೆ ಹೋದಾಗ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

west bengal

ಅತ್ಯಾಚಾರಕ್ಕೆ ಒಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾಳೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ತೃಣಮೂಲ ಕಾಂಗ್ರೆಸ್‌ನ ಸ್ಥಳೀಯ ಪಂಚಾಯತ್ ನಾಯಕರೊಬ್ಬರ ಒತ್ತಡದ ಮೇರೆಗೆ ಯುವತಿಯ ಶವ ಪರೀಕ್ಷೆ ನಡೆಸದೆ ಶವವನ್ನು ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಮೃತ ಯುವತಿಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಭಾರತೀಯ ಜನತಾ ಪಕ್ಷ ಸೋಮವಾರ ರಾಣಾಘಾಟ್‌ನಲ್ಲಿ 12 ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿತು.

rape

ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು ಪಿಐಎಲ್ ಸಲ್ಲಿಸಲು ಅರ್ಜಿದಾರರಿಗೆ ಅನುಮತಿ ನೀಡಿದ್ದಾರೆ. ನಾಳೆ ವಿಚಾರಣೆ ಆರಂಭವಾಗಬಹುದು ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಜೀವಗಳನ್ನು ಬಲಿತೆಗೆದುಕೊಂಡ ಬಿರ್ಭೂಮ್ ಅಗ್ನಿಸ್ಪರ್ಶದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಗುರಿಯಾಗಿಸಲು ಪ್ರತಿಪಕ್ಷವಾದ ಬಿಜೆಪಿ ನಿಯಮಿತವಾಗಿ ಈ ವಿಷಯವನ್ನು ಕೆದಕಿ ಹೇಳುತ್ತಿದೆ ಎಂಬ ವಾದ-ವಿವಾದಗಳು ಕೂಡ ಕೇಳಿಬಂದಿವೆ.

Tags: backgroundincidentpoliticalRapewestbengal

Related News

ಇಂದಿನಿಂದ ನೈಸ್ ರಸ್ತೆ ಟೋಲ್ ದರ ಹೆಚ್ಚಳ: ಪರಿಷ್ಕೃತ ದರ ಪಟ್ಟಿ ಹೀಗಿದೆ
ಪ್ರಮುಖ ಸುದ್ದಿ

ಇಂದಿನಿಂದ ನೈಸ್ ರಸ್ತೆ ಟೋಲ್ ದರ ಹೆಚ್ಚಳ: ಪರಿಷ್ಕೃತ ದರ ಪಟ್ಟಿ ಹೀಗಿದೆ

July 1, 2025
ಇಂದಿನಿಂದ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ದೇಶ-ವಿದೇಶ

ಇಂದಿನಿಂದ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

July 1, 2025
ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ: ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲು
ಎಡಿಟರ್ಸ್ ಡೆಸ್ಕ್

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ: ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲು

June 30, 2025
ಭಾರತದ ಅತ್ಯುತ್ತಮ ಆಹಾರ ಬ್ರಾಂಡ್‌ಗಳ ಶ್ರೇಯಾಂಕದ ಹೆಸರು ಬಿಡುಗಡೆ, ಅಮುಲ್‌ ಮತ್ತು ಮದರ್‌ ಡೈರಿ ಮುಂಚೂಣಿಯಲ್ಲಿದೆ
Lifestyle

ಭಾರತದ ಅತ್ಯುತ್ತಮ ಆಹಾರ ಬ್ರಾಂಡ್‌ಗಳ ಶ್ರೇಯಾಂಕದ ಹೆಸರು ಬಿಡುಗಡೆ, ಅಮುಲ್‌ ಮತ್ತು ಮದರ್‌ ಡೈರಿ ಮುಂಚೂಣಿಯಲ್ಲಿದೆ

June 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.