• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಯೋಗಿ ಪ್ರಚಾರ ತಂಡದಲ್ಲಿ ಮಣಿಪಾಲದ `ರಶ್ಮಿ’ಗೆ ಸ್ಥಾನ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
politics
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರಕ್ಕೆ ಯೋಗಿ ಆದಿತ್ಯನಾಥ್ ಅವರ ಚುನಾವಣಾ ಪ್ರಚಾರ ತಂಡದಲ್ಲಿ ಮಣಿಪಾಲದ ಮೂಲದ ರಶ್ಮಿ ಸಾಮಂತ್ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಲಂಡನ್ ಆಕ್ಸ್‌ಫರ್ಡ್ ವಿ.ವಿ. ವಿದ್ಯಾರ್ಥಿಯಾಗಿದ್ದ ವೇಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದ ರಶ್ಮಿ ಹಿಂದು ಬಲಪಂಥೀಯವಾದಿ ಎಂಬ ಅಪ ಪ್ರಚಾರಕ್ಕೆ ಗುರಿಯಾಗಿ ರಾಜಿನಾಮೆ ನೀಡಿದ್ದರು. ಈ ಬಗ್ಗೆ ದೇಶ ವ್ಯಾಪಿ ಚರ್ಚೆ ನಡೆದು, ಸಂಸತ್ತಿನಲ್ಲಿಯೂ ವಿಚಾರ ಪ್ರಸ್ತಾವಗೊಂಡು ಗಮನ ಸೆಳೆದಿದ್ದರು.

rashmi


ಪ್ರಚಾರಕ್ಕೆ ಗುರಿಯಾಗಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ದೇಶ ವ್ಯಾಪಿ ಚರ್ಚೆ ಕೂಡ ನಡೆದಿತ್ತು. ರಶ್ಮಿ ಅವರು ಲಂಡನ್ ಆಕ್ಸ್ಫರ್ಡ್ ವಿ.ವಿ. ವಿದ್ಯಾರ್ಥಿಯಾಗಿದ್ದ ವೇಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದು, ಬಳಿಕ ಹಿಂದು ಬಲಪಂಥೀಯವಾದಿ ಎಂಬ ಆಕ್ಸ್ಫರ್ಡ್ ವಿ.ವಿ.ಯಿಂದ ವಿಶಿಷ್ಟ ಶ್ರೇಣಿಯಿಂದ ಎಂ.ಎಸ್ಸಿ ಪದವಿ ಪಡೆದು ಭಾರತಕ್ಕೆ ವಾಪಸಾಗಿದ್ದರು. ಅನಂತರ ಆಕ್ಸ್ಫರ್ಡ್ ವಿ.ವಿ. ಆಡಳಿತ ಮಂಡಳಿ ವಿಚಾರಣೆಯನ್ನು ನಡೆಸಿದ್ದು, ರಶ್ಮಿ ಅವರಿಗೆ ಅನ್ಯಾಯವಾಗಿರುವುದು ಸಾಬೀತಾಗಿತ್ತು.

rashmi

ಮಣಿಪಾಲ ಎಂಐಟಿಯಲ್ಲಿ ಮೆಕಾನಿಕಲ್ ಎಂಜಿನಿಯರ್ ಪದವಿ ಪಡೆದ ಇವರು ನವೆಂಬರ್ ತಿಂಗಳಲ್ಲಿ ಆಕ್ಸ್ ಫರ್ಡ್ ವಿ.ವಿ.ಯಿಂದ ವಿಶಿಷ್ಟ ಶ್ರೇಣಿಯಿಂದ ಎಂಎಸ್ಸಿ ಪದವಿ ಪಡೆದು ಭಾರತಕ್ಕೆ ವಾಪಸಾಗಿದ್ದರು. ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಚುನಾವಣೆ ನಿರ್ವಹಣೆ ಸಂಬಂಧಿಸಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಚುನಾವಣೆ ಪ್ರಚಾರ ತಂಡದಲ್ಲಿ ಮಣಿಪಾಲದ ಯುವತಿ ರಶ್ಮಿ ಸಾಮಂತ್ ಸ್ಥಾನ ಪಡೆದಿದ್ದಾರೆ.

Tags: politicalpoliticsrashmiuttarpradeshyogiadhityanath

Related News

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

June 1, 2023
ಬಿಜೆಪಿ ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ತಡೆಹಿಡಿಯಿರಿ: ಪ್ರಗತಿಪರರಿಂದ ಸಿಎಂಗೆ ಒತ್ತಾಯ
Vijaya Time

ಬಿಜೆಪಿ ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ತಡೆಹಿಡಿಯಿರಿ: ಪ್ರಗತಿಪರರಿಂದ ಸಿಎಂಗೆ ಒತ್ತಾಯ

May 31, 2023
ಸಿದ್ದು- ಡಿಕೆಶಿ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ, ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? – ಎಚ್ಡಿಕೆ
Vijaya Time

ಸಿದ್ದು- ಡಿಕೆಶಿ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ, ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? – ಎಚ್ಡಿಕೆ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.