• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ ಬಿಹಾರ ರಾಜ್ಯದ ಸಚಿವ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿದ ಬಿಹಾರ ರಾಜ್ಯದ ಸಚಿವ
0
SHARES
0
VIEWS
Share on FacebookShare on Twitter

ಬಿಹಾರ, ನ. 18: ರಾಜ್ಯದ ಶಿಕ್ಷಣ ಸಚಿವ ಮೆವಾಲಾಲ್​​ ಚೌಧರಿ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡುವ ಮೂಲಕ ನೆಟ್ಟಿಗರಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಇದು ಹಳೆಯ ವಿಡಿಯೋವಾಗಿದ್ದು, ಮೆವಾಲಾಲ್​ ಚೌಧರಿ ಜನಗಣ ಮನವನ್ನ ತಪ್ಪುತಪ್ಪಾಗಿ ಹಾಡಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡಿರುವ ಆರ್​ಜೆಡಿ, 7 ಭ್ರಷ್ಟಾಚಾರ ಪ್ರಕರಣಗಳ ಆರೋಪ ಹೊತ್ತಿರುವ ಮೆವಾಲಾಲ್​ಗೆ ರಾಷ್ಟ್ರಗೀತೆಯೇ ಗೊತ್ತಿಲ್ಲ. ಇಂತಹ ವ್ಯಕ್ತಿಯನ್ನ ನೀವು ಶಿಕ್ಷಣ ಮಂತ್ರಿಯನ್ನಾಗಿ ಮಾಡೋಕೆ ನಿತೀಶ್​ ಕುಮಾರ್​ ಸರ್ಕಾರಕ್ಕೆ ನಾಚಿಕೆ ಆಗೋದಿಲ್ವಾ ಅಂತಾ ಪ್ರಶ್ನೆ ಮಾಡಿದೆ.

ಪಂಜಾಬ್​ ಸಿಂಧ್​ ಗುಜರಾತಾ ಮರಾಠಾ ಎಂದು ಹೇಳುವ ಬದಲು ಮೆವಾಲಾಲ್​ ಚೌಧರಿ ಪಂಜಾಬ್​ ವಸಂತ್​ ಗುಜರಾತ ಮರಾಠಾ ಎಂದು ಹಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಶಿಕ್ಷಣ ಮಂತ್ರಿಯೇ ಈ ತಪ್ಪನ್ನ ಮಾಡಿದ್ರೆ ಇನ್ನು ಮಕ್ಕಳ ಕತೆ ಏನು ಅಂತಾ ಪ್ರಶ್ನೆ ಮಾಡಿದ್ದಾರೆ.

भ्रष्टाचार के अनेक मामलों के आरोपी बिहार के शिक्षा मंत्री मेवालाल चौधरी को राष्ट्रगान भी नहीं आता।

नीतीश कुमार जी शर्म बची है क्या? अंतरात्मा कहाँ डुबा दी? pic.twitter.com/vHYZ8oRUVZ

— Rashtriya Janata Dal (@RJDforIndia) November 18, 2020

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.