• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ವಿರಾಟ್​, ಕೃನಾಲ್ ಜುಗಲ್​ಬಂದಿಗೆ ಡೆಲ್ಲಿ ಕಂಗಾಲ್: 6 ವಿಕೆಟ್​ಗಳ ಗೆಲುವು – ನಂ.1 ಪಟ್ಟಕ್ಕೇರಿದ RCB

Neha M by Neha M
in Sports, ಪ್ರಮುಖ ಸುದ್ದಿ, ಲೈಫ್ ಸ್ಟೈಲ್, ವಿಜಯ ಟೈಮ್ಸ್‌
ವಿರಾಟ್​, ಕೃನಾಲ್ ಜುಗಲ್​ಬಂದಿಗೆ ಡೆಲ್ಲಿ ಕಂಗಾಲ್: 6 ವಿಕೆಟ್​ಗಳ ಗೆಲುವು – ನಂ.1 ಪಟ್ಟಕ್ಕೇರಿದ RCB
0
SHARES
54
VIEWS
Share on FacebookShare on Twitter
  • ದೆಹಲಿಯಲ್ಲಿ ರಾಯಲ್ ಚಾಲೆಂಜರ್ಸ್ ದರ್ಬಾರ್
  • DC ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
  • RCB ಮತ್ತೆ ಟೇಬಲ್ ಟಾಪರ್

New delhi: ಸೂಪರ್‌ ಸಂಡೇ ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್‌ (RCB-Delhi Capitals) ನಡುವಿನ ಹೈವೋಲ್ಟೇಜ್‌ ಪಂದ್ಯ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿತ್ತು. (RCB are Table Toppers) ಏಕೆಂದರೆ ಬೆಂಗಳೂರಿನಲ್ಲಿ ಆರ್‌ಸಿಬಿ (RCB) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಗೆದ್ದಾಗ ಕೆ.ಎಲ್‌ ರಾಹುಲ್‌ ಸಂಭ್ರಮಿಸಿದ ರೀತಿ ಇದಕ್ಕೆ ಕಾರಣವಾಗಿತ್ತು.

ಅಂದಿನಿಂದಲೇ ಕೊಹ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ ಅನ್ನೋ ಪೋಸ್ಟರ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ (Social media) ಫುಲ್‌ ಟ್ರೆಂಡಿಂಗ್‌ನಲ್ಲಿತ್ತು. ಇದೀಗ ಆರ್‌ಸಿಬಿ ಗೆಲುವು ಅಭಿಮಾನಿಗಳ ಪಾಲಿಗೆ ಬಹುದೊಡ್ಡ ಗೆಲುವಾಗಿದೆ. ಅಲ್ಲದೇ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿದ್ದು, 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ.

ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ (Great victory) ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಮತ್ತೆ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ದೆಹಲಿಯ ಅರುಣ್ ಜೇಟ್ಲಿ (Arun Jaitley) ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ (RCB Krunal Pandya) ಮತ್ತು ವಿರಾಟ್ ಕೊಹ್ಲಿ (Virat Kohli) ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು (Triumph) .

ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.ಈ ಮೂಲಕ ಆರ್ ಸಿಬಿ ತನ್ನ ಅಂಕಗಳ ಗಳಿಕೆಯನ್ನು 14ಕ್ಕೆ ಏರಿಸಿಕೊಂಡಿದ್ದು ಮಾತ್ರವಲ್ಲದೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಲಿ ಟೂರ್ನಿಯಲ್ಲಿ ಆರ್ ಸಿಬಿ (RCB in the tournament) ಒಟ್ಟು 10 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋಲು ಕಂಡಿದೆ.

ಆ ಮೂಲಕ 14 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ಅಂತೆಯೇ ಆರ್ ಸಿಬಿ ತನ್ನನೆಟ್ ರನ್ ರೇಟ್ (Run rate) ಅನ್ನೂ ಕೂಡ ಉತ್ತಮಗೊಳಿಸಿಕೊಂಡಿದ್ದು, ಆರ್ ಸಿಬಿ ನೆಟ್ ರನ್ ರೇಟ್ +0.521ಕ್ಕೆ ಏರಿಕೆಯಾಗಿದೆ (Increased to +0.5210 ) .ಉಳಿದಂತೆ ಈ ಪಟ್ಟಿಯಲ್ಲಿ 12 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ (Gujarat Titans) 2ನೇ ಸ್ಥಾನದಲ್ಲಿದ್ದು, 8 ಪಂದ್ಯಗಳನ್ನಾಡಿರುವ ಗುಜರಾತ್ 6 ಜಯ ಮತ್ತು 2 ಸೋಲಿನೊಂದಿಗೆ 12 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ.ಅಂತೆಯೇ ಇಂದಿನ ಪಂದ್ಯದದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು (Lucknow Super Giants team) ಮಣಿಸಿ 2ನೇ ಸ್ಥಾನಕ್ಕೇರಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡ 3ನೇ ಸ್ಥಾನಕ್ಕೆ ಕುಸಿದಿದ್ದು, ಇಂದಿನ ಪಂದ್ಯ ಸೋತ ಡೆಲ್ಲಿ ಕ್ಯಾಪಿಟಲ್ಸ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನು ಓದಿ : http://10,000 ಮೀನುಗಾರರಿಗೆ ವಸತಿ ಭಾಗ್ಯ, ಮೀನುಗಾರಿಕೆ ಇಲಾಖೆಯಿಂದ ಯೋಜನೆ ಜಾರಿ

ಉಳಿದಂತೆ ಪಂಜಾಬ್ ಕಿಂಗ್ಸ್ 5, ಎಲ್ ಎಸ್ ಜಿ (LSG) 6ನೇ ಸ್ಥಾನ, ಕೆಕೆಆರ್ 7 ಮತ್ತು ಎಸ್ ಆರ್ ಹೆಚ್ 8ನೇ ಸ್ಥಾನದಲ್ಲಿವೆ. ರಾಜಸ್ತಾನ ರಾಯಲ್ಸ್ ತಂಡ 9 ಮತ್ತು CSK ಅಂತಿಮ ಸ್ಥಾನದಲ್ಲಿ ಮುಂದುವರೆದಿದೆ.ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು (RCB are Table Toppers) ಆರ್‌ಸಿಬಿಯನ್ನು ಸೋಲಿಸಿತ್ತು. ಆಗ ಗೆಲುವಿನ ರುವಾರಿಯಾಗಿದ್ದ ಕೆ.ಎಲ್ ರಾಹುಲ್ (KL Rahul) ಅವರು, ಇದು ನನ್ನ ಗ್ರೌಂಡ್‌ ಎಂದು ಕಾಂತಾರ ಚಲನಚಿತ್ರದ ದೃಶ್ಯದ (Movie scene) ಮಾದರಿಯನ್ನು ಅನುಕರಿಸಿದ್ದರು. ಇದೀಗ ಗೆದ್ದು ಆರ್‌ಸಿಬಿ ಸೋಲಿಗೆ ಸೇಡು ತೀರಿಸಿಕೊಂಡಿದೆ.

Tags: IPL2025KarnatakaRCB beat DCsportsVirat Kohli

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.