• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಪಟಿದರ್ ಅಬ್ಬರಕ್ಕೆ ತತ್ತರಿಸಿದ ಕೆ.ಎಲ್ ರಾಹುಲ್ ಪಡೆ ; ಕ್ವಾಲಿಫೈರ್ 2ಗೆ ಪ್ರವೇಶಿಸಿದ RCB!

Mohan Shetty by Mohan Shetty
in Sports
RCB
0
SHARES
0
VIEWS
Share on FacebookShare on Twitter

ಟಾಟಾ ಐಪಿಎಲ್ 2022 : ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers IPL) ಕೋಲ್ಕತ್ತಾದ(Kolkata) ಈಡನ್ ಗಾರ್ಡನ್ಸ್‌ನಲ್ಲಿ(Eden Gardens) ಲಕ್ನೋ ಸೂಪರ್ ಜೈಂಟ್ಸ್(Luknow Super Giants) ತಂಡವನ್ನು 14 ರನ್‌ಗಳಿಂದ ಸೋಲಿಸಿ, ರಾಜಸ್ಥಾನ ರಾಯಲ್ಸ್(Rajasthan Royals) ವಿರುದ್ಧ ಕ್ವಾಲಿಫೈಯರ್ 2ಗೆ ಪ್ರವೇಶಿಸಿದೆ.

IPL 2022 Eliminator

ಕ್ವಾಲಿಫೈಯರ್ 1 ರಲ್ಲಿ ರಾಯಲ್ಸ್ ವಿರುದ್ಧ ಜಯಗಳಿಸಿ ಫೈನಲ್‌ಗೆ ಪ್ರವೇಶಿಸಿದ ಗುಜರಾತ್ ಟೈಟಾನ್ಸ್(Gujarat Titans) ವಿರುದ್ಧ ಟ್ರೋಫಿ ಹಣಾಹಣಿಯಲ್ಲಿ ಸ್ಥಾನಕ್ಕಾಗಿ ಆರ್‌ಸಿಬಿ ಶುಕ್ರವಾರ ಸಂಜು ಸ್ಯಾಮಸನ್(Sanju Samson) ನೇತೃತ್ವದ RR ತಂಡದ ವಿರುದ್ಧ ಸೆಣಸಾಡಲಿದೆ. 208 ರನ್ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ಮೊದಲ ಓವರ್‌ನಲ್ಲಿ ಕ್ವಿಂಟನ್ ಡಿ ಕಾಕ್(Qwinton D Cock) ಅವರನ್ನು ಆರಂಭದಲ್ಲೇ ಕಳೆದುಕೊಂಡಿತು.

ಇದನ್ನೂ ಓದಿ : https://vijayatimes.com/texas-shoot-out-case/

ಆದ್ರೆ, ನಾಯಕ ಕೆ.ಎಲ್ ರಾಹುಲ್(KL Rahul) (58 ಎಸೆತಗಳಲ್ಲಿ 79) ಮತ್ತು ದೀಪಕ್ ಹೂಡಾ (26 ಎಸೆತಗಳಲ್ಲಿ 45) ರನ್ ನೀಡುವ ಮೂಲಕ ತಂಡಕ್ಕೆ ಕೊಡುಗೆ ನೀಡಿದರು. ಆದ್ರೆ 15 ನೇ ಓವರ್‌ನಲ್ಲಿ ಹೂಡಾ ಅವರ ವಿಕೆಟ್ ಪತನದ ಬೆನ್ನಲ್ಲೇ ಬೆಂಗಳೂರು ತಂಡಕ್ಕೆ ಮತ್ತಷ್ಟು ಭರವಸೆ ಹೆಚ್ಚಿತು ಮತ್ತು ಲಕ್ನೋ ಯಾವುದೇ ಭರವಸೆ ಮೂಡಿಸದೇ 19 ನೇ ಓವರ್‌ನಲ್ಲಿ ನಾಯಕ ಕೆಎಲ್ ರಾಹುಲ್ ಮತ್ತು ಕೃನಾಲ್ ಪಾಂಡ್ಯ ಜೋಶ್ ಹ್ಯಾಜಲ್‌ವುಡ್ ಅವರ ಬೋಲಿಂಗ್ ದಾಳಿಗೆ ವಿಕೆಟ್ ಒಪ್ಪಿಸಿದರು.

IPL 2022

ಕೊನೆಯ ಓವರ್ ನಲ್ಲಿ ಪಂದ್ಯ ನಿರ್ಣಾಯಕವಾಗಿತ್ತು, ಆದ್ರೆ ಲಕ್ನೋ ತಂಡಕ್ಕೆ ಆಸರೆಯಾಗಲು ಮುಖ್ಯ ಬ್ಯಾಟ್ಸ್‌ಮನ್‌ ಯಾರೂ ಕ್ರೀಸ್ ನಲ್ಲಿ ಇರಲಿಲ್ಲ. ಕಡೆಯ ಓವರ್ನಲ್ಲಿ ಆರ್ಸಿಬಿ(RCB) ತಂಡ ಪಂದ್ಯವನ್ನು ಭರ್ಜರಿ ಸಂಭ್ರಮದಿಂದ ಗೆಲ್ಲುವ ಮುಖೇನ ಶುಕ್ರವಾರದ ಕ್ವಾಲಿಫೈರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸೆಣಸಾಡಲು ಮುಂಗಡವಾಗಿ ಸಜ್ಜಾಗಿದೆ. ಒಟ್ಟಾರೆ ಈ ಪಂದ್ಯ ಗೆದ್ದದ್ದು ಆರ್ಸಿಬಿ ಅಭಿಮಾನಿಗಳಿಗೆ ಹಬ್ಬದೂಟ ತಿಂದಷ್ಟೇ ಖುಷಿಯಾಗಿದೆ.

Tags: CricketIPL2022LSGrcbsports

Related News

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್
Sports

ಐಪಿಎಲ್‌ ಪಂದ್ಯಗಳಿಗೂ ಮುನ್ನವೇ ಪ್ರ್ಯಾಕ್ಟಿಸ್‌ನಲ್ಲಿ ಅಬ್ಬರಿಸಿದ ಸಿಎಸ್‌ಕೆ ನಾಯಕ ಎಂ.ಎಸ್ ಧೋನಿ ; ವೀಡಿಯೋ ವೈರಲ್

March 13, 2023
ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!
Sports

ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಪೃಥ್ವಿ ಶಾ ವಿರುದ್ಧ ಕೇಸ್‌ ದಾಖಲಿಸಿದ ಸಪ್ನಾ ಗಿಲ್!

February 21, 2023
ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!
Sports

ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!

February 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.