• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರೆಡ್ಡಿ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಗೆ ಮಾಜಿ ಗೃಹ ಸಚಿವರ ಆಗ್ರಹ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ರೆಡ್ಡಿ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆಗೆ ಮಾಜಿ ಗೃಹ ಸಚಿವರ ಆಗ್ರಹ
0
SHARES
0
VIEWS
Share on FacebookShare on Twitter

ಬೆಂಗಳೂರು, ನ. 18: “ರೆಡ್ಡಿ ಅಭಿವೃದ್ಧಿ ನಿಗಮ ಮಂಡಳಿ” ಸ್ಥಾಪನೆ ಮಾಡುವ ಮೂಲಕ ನಮ್ಮ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಬೇಕೆಂದು ನಾನು ರಾಜ್ಯ ಸರ್ಕಾರವನ್ನು ಈ ಮೂಲಕ ಒತ್ತಾಯಿಸುತ್ತೇನೆ. ಮಾಡುವುದಾದರೆ ಎಲ್ಲಾ ಸಮುದಾಯಗಳ ನಿಗಮ ಮಂಡಳಿಗಳನ್ನು ಸ್ಥಾಪನೆ ಮಾಡಿ ತಾರತಮ್ಯ ನಿವಾರಿಸಲಿ” ಎಂದು ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಆಗ್ರಹಿಸಿದ್ದಾರೆ.

ಅದಲ್ಲದೇ “ಎಲ್ಲಾ ಸಮುದಾಯಗಳಲ್ಲಿ ಹಲವಾರು ಸಮಸ್ಯೆಗಳು ಇರುವ ಜೊತೆಗೆ ಸಾಕಷ್ಟು ಸಂಖ್ಯೆಯಲ್ಲಿ ಬಡವರು ಇದ್ದಾರೆ. ನಿಗಮ ಮಂಡಳಿಗಳ ಸ್ಥಾಪನೆಯಾದಲ್ಲಿ ಇಂತವರನ್ನು ಗುರುತಿಸಿ ಸಹಾಯ ಮಾಡಲು ಅನುಕೂಲವಾಗುತ್ತದೆ” ಎಂದು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಎಲ್ಲಾ ಸಮುದಾಯಗಳಲ್ಲಿ ಹಲವಾರು ಸಮಸ್ಯೆಗಳು ಇರುವ ಜೊತೆಗೆ ಸಾಕಷ್ಟು ಸಂಖ್ಯೆಯಲ್ಲಿ ಬಡವರು ಇದ್ದಾರೆ.
ನಿಗಮ ಮಂಡಳಿಗಳ ಸ್ಥಾಪನೆಯಾದಲ್ಲಿ ಇಂತವರನ್ನು ಗುರುತಿಸಿ ಸಹಾಯ ಮಾಡಲು ಅನುಕೂಲವಾಗುತ್ತದೆ.@BSYBJP @CMofKarnataka #Reddy #ReddyAbhivruddiNigama

2/2

— Ramalinga Reddy (@RLR_BTM) November 18, 2020

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.