• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚಿಕ್ಕಮಗಳೂರು ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ದಲ್ಲಿ ಮಾರಾಮಾರಿ: ಕಾಂಗ್ರೆಸ್ ಮುಖಂಡನ ಬರ್ಬರ ಹ*

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಚಿಕ್ಕಮಗಳೂರು ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ದಲ್ಲಿ ಮಾರಾಮಾರಿ: ಕಾಂಗ್ರೆಸ್ ಮುಖಂಡನ ಬರ್ಬರ ಹ*
0
SHARES
26
VIEWS
Share on FacebookShare on Twitter
  • ಚಿಕ್ಕಮಗಳೂರಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ
  • ಬ್ಯಾನರ್ ತೆಗೆಯುವ ಕುರಿತಾಗಿ ಜಗಳ, ಅರ್ಧ ಗಂಟೆಯಲ್ಲೇ ಕೊ* (removal of Datta Jayanti banner)
  • ಸಖರಾಯಪಟ್ಟಣ ಬಂದ್‌ಗೆ ಕರೆ ನೀಡಿದ ಪೊಲೀಸರು

Chikkamagaluru: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ಕುರಿತು ಉಂಟಾದ ವಿವಾದವು ಕೊನೆಗೆ ರಕ್ತಪಾತಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಬರ್ಬರ ಹತ್ಯೆಯೊಂದಿಗೆ ಪರಿಸ್ಥಿತಿ ತೀವ್ರಗೊಂಡಿದೆ.

 removal of Datta Jayanti banner

ಗಣೇಶ್ ಗೌಡ(40) ವರ್ಷ ಅವರು ಸ್ಥಳೀಯ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. (removal of Datta Jayanti banner) ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಬ್ಯಾನರ್ ತೆರವು ಸಂಬಂಧ ಎರಡೂ ಗುಂಪುಗಳ ನಡುವೆ ಕಳೆದ ಕೆಲವು ದಿನಗಳಿಂದಲೇ ಉದ್ವಿಗ್ನತೆ ಇರುವುದನ್ನು ಸ್ಥಳೀಯರು ತಿಳಿಸಿದ್ದಾರೆ.

ಈ ಉದ್ವಿಗ್ನತೆಯೇ ಅಂತಿಮವಾಗಿ ಗಲಾಟೆಗೆ ಮತ್ತು ಗಣೇಶ್ ಅವರ ಜೀವಹಾನಿಗೆ ಕಾರಣವಾಯಿತು. ಘಟನೆಯ ನಂತರ ಪ್ರದೇಶದಲ್ಲಿ ಭಾರೀ ಸುರಕ್ಷತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಪೊಲೀಸರು ತಕ್ಷಣವೇ ತನಿಖೆಯನ್ನು ವೇಗಗೊಳಿಸಿದ್ದಾರೆ.

ಶುಕ್ರವಾರ ರಾತ್ರಿ ಗಣೇಶ್ ಗೌಡ ಅವರು ಕಾರಿನಲ್ಲಿ ಗ್ರಾಮದಿಂದ ಹೊರಟಿದ್ದ ವೇಳೆ, ಆರೋಪಿಗಳಾದ ಸಂಜಯ್ ಮತ್ತು ಮಿಥುನ್ (Sanjay and Mithun) ಅವರ ನೇತೃತ್ವದ ತಂಡ ಬೈಕ್‌ನಲ್ಲಿ ಬಂದು ಕಾರನ್ನು ಅಡ್ಡಗಟ್ಟಿದಂತೆ ತಿಳಿದುಬಂದಿದೆ.

ನಂತರ ಮಚ್ಚು ಸೇರಿದಂತೆ ಪ್ರಹಾರ ಹತ್ಯಾಯುಧಗಳಿಂದ ಅವರ ಮೇಲೆ ದಾಳಿ ನಡೆಸಿ ಸ್ಥಳದಲ್ಲೇ ಬರ್ಬರ ಹತ್ಯೆ ಮಾಡಲಾಗಿದೆ. (removal of Datta Jayanti banner) ಹಂತಕರು ಬಳಸಿದ ಮಚ್ಚು ಹತ್ಯೆ ಸ್ಥಳದಲ್ಲೇ ಬಿದ್ದಿರುವುದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಹಲ್ಲೆಯಲ್ಲಿ ಆರೋಪಿಗಳೊಬ್ಬರಾದ ಸಂಜಯ್ ಕೂಡ ತಲೆಗಾಯಗೊಂಡಿದ್ದು, ಅವರನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತೊಬ್ಬ ಆರೋಪಿ ಮಿಥುನ್ ಹಾಗೂ ಇನ್ನೂ ಮೂವರು ಪೊಲೀಸರ ವಶದಲ್ಲಿದ್ದಾರೆ. ಇವರು ಬಜರಂಗದಳ ಕಾರ್ಯಕರ್ತರು ಎನ್ನಲಾಗುತ್ತಿದ್ದು, ರಾಜಕೀಯ ವೈಮನಸ್ಸೇ ಹತ್ಯೆಗೆ ಕಾರಣ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಆದರೆ ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ.ಘಟನೆ ಬಳಿಕ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ಸಖರಾಯಪಟ್ಟಣದಲ್ಲಿ ಶಾಂತಿ ಭದ್ರತೆ ಕಾಪಾಡಲು ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಇನ್ನು ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಐವರು ವಶದಲ್ಲಿದ್ದು, ಇನ್ನೂ ಕೆಲವು ಆರೋಪಿಗಳು ಅಧೃಶ್ಯರಾಗಿರುವ ಸಾಧ್ಯತೆ ಇದೆ. ಪ್ರತಿಯೊಬ್ಬನನ್ನೂ ಬಂಧಿಸುವುದು ಮತ್ತು ಘಟನೆಯ ನಿಖರ ಕಾರಣವನ್ನು ಪತ್ತೆಹಚ್ಚುವುದು ನಮ್ಮ ಮೊದಲ ಆದ್ಯತೆ ಎಂದು ಅವರು ಹೇಳಿದರು.

ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿರುವುದನ್ನು ಅವರು ದೃಢಪಡಿಸಿದರು. ಸ್ಥಳೀಯರು ಪೊಲೀಸರ ಬಳಿ ಭದ್ರತೆ ಹೆಚ್ಚಿಸಲು ಮತ್ತು ಯಾವುದೆ ರೀತಿಯ ಪ್ರತಿಕ್ರಿಯಾತ್ಮಕ ಹಿಂಸೆಗೆ ಅವಕಾಶ ಕೊಡಬಾರದೆಂದು ಮನವಿ ಮಾಡಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆನಂದ್ ಅವರು ಪೊಲೀಸರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದಲೂ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ತೆಗೆದುಕೊಂಡಿದ್ದರೆ ಈ ದುರ್ಘಟನೆ ತಪ್ಪಿಸಬಹುದಿತ್ತು ಎಂದು ಅವರು ಹೇಳಿದರು.

ಬ್ಯಾನರ್ (Banner) ತೆರವು ವಿಚಾರದಲ್ಲಿ ನಡೆದ ಚಿಕ್ಕ ಮಟ್ಟದ ವಿವಾದವು ಕೊನೆಗೆ ಜೀವಹಾನಿಗೆ ಕಾರಣವಾದುದು ಪ್ರದೇಶದ ರಾಜಕೀಯ ಪರಿಸ್ಥಿತಿಯನ್ನು ಎತ್ತಿ ಹಿಡಿದಂತಿದೆ. ಈ ಪ್ರಕರಣದಲ್ಲಿ ಕನಿಷ್ಠ ಎಂಟು ಜನ

ಶಾಮೀಲಾಗಿರುವ ಶಂಕೆ ಇದೆ. ಎಲ್ಲರನ್ನೂ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಶಾಸಕ ಆನಂದ್ ಆಗ್ರಹಿಸಿದರು. ಗ್ರಾಮಸ್ಥರು ಕೂಡಾ ಗಣೇಶ್ ಗೌಡ ಅವರ ಸಾವಿಗೆ ಧಿಕ್ಕಾರ ವ್ಯಕ್ತಪಡಿಸಿ ನ್ಯಾಯ ಕೋರಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ಓದಿ : ಇನ್ಮುಂದೆ ಪಾಸ್‌ಪೋರ್ಟ್ ಮಾಡಿಸೋದು ಬಲು ಸುಲಭ: ಇಂದಿನಿಂದ ಮೊಬೈಲ್ ಪಾಸ್‌ಪೋರ್ಟ್ ವ್ಯಾನ್ ಸೇವೆ ಆರಂಭ, ದಿನಕ್ಕೆ ಗರಿಷ್ಠ 40 ಅರ್ಜಿಗಳ ಸ್ವೀಕಾರ

Tags: chikkamagaluruCongressDatta JayantiKarnatakapoliticsSiddaramaiah

Related News

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ
ದೇಶ-ವಿದೇಶ

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ

January 21, 2026
ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026
ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು
ಪ್ರಮುಖ ಸುದ್ದಿ

ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು

January 21, 2026
ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ

January 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.