• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಾಲಿವುಡ್ ಮಂದಿ ನಮ್ಮ ದಕ್ಷಿಣ ನಟರ ಬಗ್ಗೆ ಅಸೂಯೆ ಪಡ್ತಿದ್ದಾರೆ : ರಾಮ್ ಗೋಪಾಲ್ ವರ್ಮ!

Mohan Shetty by Mohan Shetty
in ಪ್ರಮುಖ ಸುದ್ದಿ
kiccha sudeep
0
SHARES
0
VIEWS
Share on FacebookShare on Twitter

ಬುಧವಾರ(Wednesday) ಅಜಯ್ ದೇವಗನ್(Ajay Devgan) ಮತ್ತು ಕಿಚ್ಚ ಸುದೀಪ್(Kiccha Sudeepa) ನಡುವೆ ನಡೆದ ಟ್ವಿಟ್ಟರ್(Twitter) ವಾರ್ ಎರಡು ಭಾಷೆಗಳ ವಿಚಾರವಾಗಿ ತೀವ್ರ ಚರ್ಚೆಯಾಯಿತು.

kiccha

ಸಾಮಾಜಿಕ ಜಾಲತಾಣವೇ ಕನ್ನಡ ಚಿತ್ರತಂಡ ಮತ್ತು ಹಿಂದಿ ಚಿತ್ರತಂಡದ ಮಧ್ಯೆ ಚರ್ಚೆಗೆ ಪ್ರಮುಖ ಕಾರಣವಾಯಿತು. ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ನಡೆದ ಟ್ವೀಟ್ ಸಮರದ ನಂತರ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ(Ram Gopal Varma) ಭಾರತ ಒಂದೇ ಎಂದು ಹೇಳಿದ್ದಾರೆ. ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ಅವರ ಟ್ವಿಟರ್ ವಾರ್ ನಿಂದ ರಾಮ್ ಗೋಪಾಲ್ ವರ್ಮಾ ಪ್ರಭಾವಿತರಾಗಿರಲಿಲ್ಲ. ಸುದೀಪ್ ಅವರ ಪರವಾಗಿ, ರಾಮ್ ಗೋಪಾಲ್ ವರ್ಮಾ ಅವರು ಬುಧವಾರ ತಡರಾತ್ರಿ ಟ್ವಿಟ್ಟರ್‌ನಲ್ಲಿ,

Nothing can drive the point better than ur question on ,what if you answer in Kannada to a Hindi tweet from @ajaydevgn .. Kudos to you and I hope everyone realises there’s no north and south and india is 1 https://t.co/g0IOvon8nV

— Ram Gopal Varma (@RGVzoomin) April 27, 2022

“ಸೂಪರ್ ಸುದೀಪ್ ಸರ್, ನಾರ್ತ್ ತಾರೆಯರು ಅಸುರಕ್ಷಿತರಾಗಿದ್ದಾರೆ ಮತ್ತು ದಕ್ಷಿಣದ ತಾರೆಯರ ಬಗ್ಗೆ ಅಸೂಯೆ ಪಡುತ್ತಿದ್ದಾರೆ. ಏಕೆಂದರೆ ಕನ್ನಡ ಡಬ್ಬಿಂಗ್ ಚಿತ್ರ #KGF2 50 ಕೋಟಿ ಆರಂಭಿಕ ದಿನವನ್ನು ಗಳಿಸಿದೆ ಮತ್ತು ಈ ಸಿನಿಮಾ ಹಿಂದಿಯಲ್ಲೂ ಹೆಚ್ಚು ಕಲೆಕ್ಷನ್ ಮಾಡಿದೆ. ಬಹುಶಃ ಇವೆಲ್ಲವೂ ಕಾರಣವಾಗಿದೆ. ಮತ್ತೊಂದು ಟ್ವೀಟ್‌ನಲ್ಲಿ, ಆರ್‌ಜಿವಿ ಭಾರತವು ಒಂದೇ ಎಂದು ಉಲ್ಲೇಖಿಸಿ ಹೇಳಿದ್ದಾರೆ.

Whether u intended or not am glad u made this statement ,because unless there’s a strong stir , there cannot be a calm especially at a time when there seems to be a war like situation between Bolly(north)wood and Sandal(South) wood https://t.co/SXPqvrU8OV

— Ram Gopal Varma (@RGVzoomin) April 27, 2022

ಇನ್ನು ಕಿಚ್ಚ ಸುದೀಪ್ ಅವರನ್ನು ಬೆಂಬಲಿಸಿದ ಆರ್‌ಜಿವಿ, ಸುದೀಪ್ ಅವರು ಅತ್ಯುತ್ತಮ ಉತ್ತರ ನೀಡಿರುವುದು ನನಗೆ ಸಂತಸ ತಂದಿದೆ ಎಂದಿದ್ದಾರೆ. ಒಟ್ಟಾರೆ ಹಿಂದಿ ರಾಷ್ಟ್ರಭಾಷೆ ಎಂದು ಹೇಳಿದ ಅಜಯ್ ದೇವಗನ್ ಅವರ ಮಾತಿಗೆ ಪರೋಕ್ಷವಾಗಿ ಉತ್ತರ ಕೊಟ್ಟ ಕಿಚ್ಚ ಸುದೀಪ್ ಅವರ ಮಾತಿಗೆ ಸಾಕಷ್ಟು ಮೆಚ್ಚುಗೆಗಳು ಹರಿದು ಬರುತ್ತಿವೆ.

Tags: ajaydevganhindiKarnatakakicchasudeep

Related News

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023
ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?
ಪ್ರಮುಖ ಸುದ್ದಿ

ChatGPT : ಮಾನವ ನಿರ್ಮಿತ ಕೃತಕ ಬುದ್ಧಿಮತ್ತೆ; ಮಾನವನಿಗೇ ಶಾಪವಾಗಲಿದೆಯಾ?

March 15, 2023
ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ
ಪ್ರಮುಖ ಸುದ್ದಿ

ಮತ್ತೆ ಜಾಬ್‌ ಶಾಕ್‌ ! ಫೇಸ್‌ಬುಕ್‌ ಒಡೆತನದ ಮೆಟಾದಿಂದ 10,000 ಸಾವಿರ ಉದ್ಯೋಗಿಗಳ ವಜಾಕ್ಕೆ ತಯಾರಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.