• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಾಡು ಹಗಲೇ ಬಡವರ ಅನ್ನಭಾಗ್ಯ ಅಕ್ಕಿ ಈಗ ನೆರೇ ರಾಜ್ಯ ಪಾಲು!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
rice mafia
0
SHARES
2
VIEWS
Share on FacebookShare on Twitter

ಬೆಳಗಾವಿ(Belagavi) ಜಿಲ್ಲೆಯಾದ್ಯಂತ(District) ನಡೆಯುತ್ತಿದೆ ಅಕ್ರಮ(Illegal) ಅಕ್ಕಿ ದಂಧೆ(Rice Mafia)! ಹೌದು, ಸರಕಾರಿ ಅಧಿಕಾರಿಗಳೇ ಈ ಅಕ್ರಮದಲ್ಲಿ ಭಾಗಿಯಾಗಿ, ಇಂಥ ಕಿಡಿಗೇಡಿಗಳಿಗೆ ಸಾಥ್ ನೀಡುತ್ತಿದ್ದಾರೆ. ಈ ಅಕ್ರಮ ದಂಧೆಯನ್ನು ಪ್ರಶ್ನಿಸಲು ಯಾರಾದರೂ ಮುಂದೆ ಬಂದರೆ ಅವರ ವಿರುದ್ಧ ಸೆಣಸಾಡಲು ಮುಂದಾಗುತ್ತಾರೆ. ಮಚ್ಚು-ಲಾಂಗ್ ಏಟಿನ ಬೆದರಿಕೆ ಇಡುತ್ತಾರೆ. ಇದೊಂದು ಹೆದರಿಕೆಗೆ ಜನಸಾಮಾನ್ಯರು ಕಂಡರು ಕಾಣದಂತೆ ಸುಮ್ಮನಿದ್ದಾರೆ.

rice mafia

ಬೆಳಗಾವಿ ಜಿಲ್ಲೆಯಲ್ಲಿ ಅಕ್ರಮ ದಂಧೆಕೋರರದ್ದೆ ರಾಜ್ಯ ದರ್ಬಾರಾಗಿ ಮಾರ್ಪಟ್ಟಿದೆ. ಜನಸಾಮಾನ್ಯರಿಗೆ ರಕ್ಷಣೆ ಕೊಡಬೇಕಾದ ಆರಕ್ಷಕರೇ ಈಗ ಲಂಚದ ಮಂಚವನ್ನು ಏರಿದ್ದಾರೆ. ಪೊಲೀಸ್ ಇಲಾಖೆಯ ಲಂಚಾವತಾರವನ್ನು ಬಿಚ್ಚಿಟ್ಟ ಸ್ಥಳೀಯ ಅಕ್ರಮ ಅಕ್ಕಿ ಮಾರಾಟಗಾರ. ಅಂಕಲಿ ಪೊಲೀಸ್ ಠಾಣಾ ಅಧಿಕಾರಿಗಳು ತಿಂಗಳಿಗೆ ಮೂರು ಸಾವಿರ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪ ವರದಿಯಾಗಿದೆ. ಪೊಲೀಸ್ ಇಲಾಖೆಯ ಇಂಥ ದುರ್ಲಕ್ಷ್ಯ ನಡುವಳಿಕೆಯಿಂದ ಜಿಲ್ಲೆಯಲ್ಲಿ ಸಮಾಜಘಾತುಕ ಕೃತ್ಯಗಳು ಸರ್ವೆ ಸಾಮಾನ್ಯವಾಗಿ ಹೋಗಿದೆ ಎಂಬುದರಲ್ಲಿ ಆಶ್ಚರ್ಯವೇ ಇಲ್ಲ ಬಿಡಿ.

belagavi

ಪ್ರಶ್ನೆ ಮಾಡುವವರ ವಿರುದ್ಧ ಗೂಂಡಾಗಿರಿ ನಡೆಸುವುದು, ಪ್ರಚೋದನೆ ಕೊಡುವುದು ಇಲ್ಲಿಯ ಅಧಿಕಾರಿಗಳ ಚಾಳಿಯಾಗಿದೆ. ಜಿಲ್ಲೆಯ ಗಡಿಭಾಗವಾದ ಕಾಗವಾಡ ಚೆಕ್ಕ್ ಪೋಸ್ಟ್ ಮೂಲಕ ರಾಜಾರೋಷವಾಗಿ ಹಾಡು ಹಗಲೇ ಬಡವರ ಅಕ್ಕಿ ಸಾಗಾಟ ಮಾಡುತ್ತಾರೆ. ಅಕ್ರಮವಾಗಿ ಅಕ್ಕಿ ಸಾಗಾಟವಾಗುತ್ತಿದ್ದರು ಸ್ಥಳಿಯ ತಾಲೂಕಾಡಳಿತ ಹಾಗೂ ಪೊಲೀಸ್ ಇಲಾಖೆ ಕಂಡೂ ಕಾಣದ ಹಾಗೆ ಸುಮ್ಮನಿರುವುದನ್ನು ಕಂಡರೆ ಲಂಚಕ್ಕೆ ಇವರ ಹಿಂದಿನ ಮನೆಯ ಬಾಗಿಲು ತೆರೆದಿರುವುದು ಸತ್ಯ ಅನ್ನೋದು ಎದ್ದು ಕಾಣುತ್ತಿದೆ.

scam

ಮಾನ್ಯ ಕರ್ನಾಟಕ ಘನ ಸರ್ಕಾರದ ಗೃಹ ಮಂತ್ರಿಗಳಾದ ಅರಗ ಜ್ಞಾನೇಂದ್ರ ಅವರಿಗೆ ಪಾಪ ಈ ವಿಚಾರ ತಿಳಿದಿಲ್ಲ ಎಂದು ಕಾಣುತ್ತದೆ. ದಯವಿಟ್ಟು ಈ ಸುದ್ದಿಯನ್ನು ಅವರಿಗೆ ತಲುಪಿಸುವ ಕೆಲಸ ನಾವುಗಳೇ ಒತ್ತಿ ಮಾಡಬೇಕಾಗಿದೆ. ರಾಜ್ಯ ಸರ್ಕಾರದ ಗೃಹ ಮಂತ್ರಿಗಳಾದ ಅರಗ ಜ್ಞಾನೇಂದ್ರೇ ಅವರೇ ದಯವಿಟ್ಟು ಭ್ರಷ್ಟ ಅಧಿಕಾರಿಗಳ ಅಕ್ರಮ ಚಟುವಟಿಕೆಗಳತ್ತ ಗಮನಿಸಿ, ಹೆಡೆಮುರಿಕಟ್ಟಿ ಸಾರ್ವಜನಿಕರ ಹಿತ ಕಾಪಾಡಬೇಕಾಗಿದೆ.

Tags: BelagaviGovernmentKarnatakaricemafiascam

Related News

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು
ಪ್ರಮುಖ ಸುದ್ದಿ

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು

December 9, 2023
ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ
ಪ್ರಮುಖ ಸುದ್ದಿ

ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ

December 9, 2023
ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ
ಆರೋಗ್ಯ

ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ

December 9, 2023
ರವೀಂದ್ರ ಮ್ಹಾತ್ರೆ ಹಂತಕ ಯಾರು? ನ್ಯೂಸ್ 9 ಪ್ಲಸ್‌ನ ತನಿಖಾ ಸಾಕ್ಷ್ಯಚಿತ್ರ ಬಿಚ್ಚಿಟ್ಟ ಸತ್ಯಗಳು
ದೇಶ-ವಿದೇಶ

ರವೀಂದ್ರ ಮ್ಹಾತ್ರೆ ಹಂತಕ ಯಾರು? ನ್ಯೂಸ್ 9 ಪ್ಲಸ್‌ನ ತನಿಖಾ ಸಾಕ್ಷ್ಯಚಿತ್ರ ಬಿಚ್ಚಿಟ್ಟ ಸತ್ಯಗಳು

December 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.