• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಿಷಬ್ ಶೆಟ್ಟಿ ಜೀವನ ಹೇಗಿತ್ತು ಗೊತ್ತಾ ?

Kiran K by Kiran K
in ಪ್ರಮುಖ ಸುದ್ದಿ, ಮನರಂಜನೆ
0
SHARES
6
VIEWS
Share on FacebookShare on Twitter

ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಡೈರೆಕ್ಷನ್ ಮೂಲಕ ಸಿನಿ ರಂಗದಲ್ಲಿ ಗುರುತಿಸಿಕೊಂಡ ನಿರ್ದೇಶಕ , ನಟ ರಿಷಬ್ ಶೆಟ್ಟಿ, ಗಾಂಧಿನಗರದಲ್ಲಿ ಈಗಾಗಲೇ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ , ಬೆಲಬಾಟಮ್ ನಲ್ಲಿ ಮಿಂಚಿದ ರಿಷಬ್ ಸದ್ಯ ಹರಿಕಥೆಯಲ್ಲ ಗಿರಿಕಥೆ ಅನ್ನೋ ಸಿನಿಮಾ ಕಥೆಯಲ್ಲಿ ಬ್ಯುಸಿಯಾಗಿದ್ದಾರೆ.


ಕಷ್ಟದಲ್ಲೇ ಬೆಳೆದಿರೋ ರಿಷಬ್ ಸಿನಿಮಾ ಕ್ಷೇತ್ರಕ್ಕೆ ಬರಬೇಕು ಅನ್ನೋ ಕನಸನ್ನು ಚಿಕ್ಕವಯಸ್ಸಿನಲ್ಲೇ ಕನಸುಕಂಡಿದ್ರು ,ಅದಕ್ಕಾಗಿ ಕಷ್ಟಪಟ್ಟಿದ್ದಾರೆ . ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಮಾಡಿರೊ ರಿಷಬ್ ಸಿನಿ ಇಂಡಸ್ಟ್ರಿಗೆ ಸೇರೋ ಮುಂಚೆ ಬಿಸಿಲರಿ ಸೇಲ್ ಮಾಡಿದ್ದಾರೆ .. ಜೊತೆಗೆ ಹಲವು ಚಿಕ್ಕಪುಟ್ಟ ಕೆಲಸಗಳನ್ನು ಮಾಡಿ ತಮ್ಮ ಕನಸಿನಂತೆ ಡೈರೆಕ್ಟರ್ ಕ್ಯಾಪ್ ತೊಟ್ಟು ಸಿನಿಮಾದಲ್ಲಿ ಸಕ್ಸಸ್ ಕಂಡಿದ್ದಾರೆ.
ಕುಟುಂಬ ವಿಚಾರಕ್ಕೆ ಬಂದ್ರೆ ಪ್ರಗತಿಯನ್ನು ಲವ್ ಮಾಡಿ ಮದುವೆಯಾಗಿರೋ ರಿಷಬ್ ಗೆ ಪುಟ್ಟದಾದ ಗಂಡುಮಗುವೊಂದಿದೆ..

ತನ್ನ ಮಗನನ್ನು ಕಲಿತು ಇಂಜನಿಯರಿಂಗ್ ಡಾಕ್ಟರ್ ಮಾಡಬೇಕು ಅನ್ನೋ ಕನಸನ್ನು ರಿಷಬ್ ಹೊಂದಿಲ್ಲ ಬದಲಾಗಿ ಸಮಾಜಕ್ಕೆ ತನ್ನ ಮಗ ಮಾದರಿಯಾಗಬೇಕೆನ್ನುದೆ ತನ್ನ ಆಸೆ ಎಂದಿದ್ದಾರೆ . ಜೊತೆಗೆ ಖಿನ್ನತೆ ಬಗ್ಗೆ ವಿಜಯ ಟೈಮ್ಸ್ ಜೊತೆ ಮಾತನಾಡಿರೋ ರಿಷಬ್ ಖಿನ್ನತೆ ಅನ್ನೋದು ಪ್ರತಿಕ್ಷೇತ್ರದಲ್ಲೂ ಇದೆ. ಯಾರು ಖಿನ್ನತೆಗೆ ಒಳಗಾಗಬಾರದು . ಬದಲಾಗಿ ಎಲ್ಲವನ್ನೂ ಖುಷಿಯಾಗಿ ಸ್ವೀಕರಿಸಬೇಕು ಎಂದಿದ್ದಾರೆ ..

ವಿಜಯಟೈಮ್ಸ್ ಜೊತೆ ರಿಷಬ್ ಶೆಟ್ಟಿ ಮನಬಿಜ್ಜಿ ಮಾತನಾಡಿದ್ದು ಹೀಗಿದೆ ನೋಡಿ ..

Related News

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ

May 16, 2026
ಸರ್ಕಾರದ ವಿರುದ್ಧ ಕಿಡಿ ಕಾರಿದ ಸಾರಿಗೆ ನೌಕರರು: ಮೇ 19ಕ್ಕೆ ಬಸ್ ಬಂದ್,ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ
ಪ್ರಮುಖ ಸುದ್ದಿ

ಸರ್ಕಾರದ ವಿರುದ್ಧ ಕಿಡಿ ಕಾರಿದ ಸಾರಿಗೆ ನೌಕರರು: ಮೇ 19ಕ್ಕೆ ಬಸ್ ಬಂದ್,ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ

May 16, 2026
ಬೈನಾನ್ಸ್‌ನಲ್ಲಿ ಕ್ರಿಪ್ಟೋ ಸುರಕ್ಷತೆ: ಹ್ಯಾಕರ್‌ಗಳಿಂದ ನಿಮ್ಮ ಹೂಡಿಕೆಯನ್ನು ರಕ್ಷಿಸಲು ಈ 7 ಕ್ರಮಗಳ ಪಾಲಿಸಿ
ದೇಶ-ವಿದೇಶ

ಬೈನಾನ್ಸ್‌ನಲ್ಲಿ ಕ್ರಿಪ್ಟೋ ಸುರಕ್ಷತೆ: ಹ್ಯಾಕರ್‌ಗಳಿಂದ ನಿಮ್ಮ ಹೂಡಿಕೆಯನ್ನು ರಕ್ಷಿಸಲು ಈ 7 ಕ್ರಮಗಳ ಪಾಲಿಸಿ

May 16, 2026
ಮಧ್ಯಪ್ರಾಚ್ಯ ಉದ್ವಿಗ್ನತೆ: ಅಮೆರಿಕ ವಿಶ್ವಾಸಾರ್ಹವಲ್ಲ, ಭಾರತದಿಂದ ಮಾತ್ರ ಶಾಂತಿ ಸಾಧ್ಯ ಎಂದ ಇರಾನ್
ದೇಶ-ವಿದೇಶ

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಮೆರಿಕ ವಿಶ್ವಾಸಾರ್ಹವಲ್ಲ, ಭಾರತದಿಂದ ಮಾತ್ರ ಶಾಂತಿ ಸಾಧ್ಯ ಎಂದ ಇರಾನ್

May 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.