• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಿಷಬ್ ಶೆಟ್ಟಿ ಜೀವನ ಹೇಗಿತ್ತು ಗೊತ್ತಾ ?

Kiran K by Kiran K
in ಪ್ರಮುಖ ಸುದ್ದಿ, ಮನರಂಜನೆ
0
SHARES
0
VIEWS
Share on FacebookShare on Twitter

ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಡೈರೆಕ್ಷನ್ ಮೂಲಕ ಸಿನಿ ರಂಗದಲ್ಲಿ ಗುರುತಿಸಿಕೊಂಡ ನಿರ್ದೇಶಕ , ನಟ ರಿಷಬ್ ಶೆಟ್ಟಿ, ಗಾಂಧಿನಗರದಲ್ಲಿ ಈಗಾಗಲೇ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ , ಬೆಲಬಾಟಮ್ ನಲ್ಲಿ ಮಿಂಚಿದ ರಿಷಬ್ ಸದ್ಯ ಹರಿಕಥೆಯಲ್ಲ ಗಿರಿಕಥೆ ಅನ್ನೋ ಸಿನಿಮಾ ಕಥೆಯಲ್ಲಿ ಬ್ಯುಸಿಯಾಗಿದ್ದಾರೆ.


ಕಷ್ಟದಲ್ಲೇ ಬೆಳೆದಿರೋ ರಿಷಬ್ ಸಿನಿಮಾ ಕ್ಷೇತ್ರಕ್ಕೆ ಬರಬೇಕು ಅನ್ನೋ ಕನಸನ್ನು ಚಿಕ್ಕವಯಸ್ಸಿನಲ್ಲೇ ಕನಸುಕಂಡಿದ್ರು ,ಅದಕ್ಕಾಗಿ ಕಷ್ಟಪಟ್ಟಿದ್ದಾರೆ . ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಮಾಡಿರೊ ರಿಷಬ್ ಸಿನಿ ಇಂಡಸ್ಟ್ರಿಗೆ ಸೇರೋ ಮುಂಚೆ ಬಿಸಿಲರಿ ಸೇಲ್ ಮಾಡಿದ್ದಾರೆ .. ಜೊತೆಗೆ ಹಲವು ಚಿಕ್ಕಪುಟ್ಟ ಕೆಲಸಗಳನ್ನು ಮಾಡಿ ತಮ್ಮ ಕನಸಿನಂತೆ ಡೈರೆಕ್ಟರ್ ಕ್ಯಾಪ್ ತೊಟ್ಟು ಸಿನಿಮಾದಲ್ಲಿ ಸಕ್ಸಸ್ ಕಂಡಿದ್ದಾರೆ.
ಕುಟುಂಬ ವಿಚಾರಕ್ಕೆ ಬಂದ್ರೆ ಪ್ರಗತಿಯನ್ನು ಲವ್ ಮಾಡಿ ಮದುವೆಯಾಗಿರೋ ರಿಷಬ್ ಗೆ ಪುಟ್ಟದಾದ ಗಂಡುಮಗುವೊಂದಿದೆ..

ತನ್ನ ಮಗನನ್ನು ಕಲಿತು ಇಂಜನಿಯರಿಂಗ್ ಡಾಕ್ಟರ್ ಮಾಡಬೇಕು ಅನ್ನೋ ಕನಸನ್ನು ರಿಷಬ್ ಹೊಂದಿಲ್ಲ ಬದಲಾಗಿ ಸಮಾಜಕ್ಕೆ ತನ್ನ ಮಗ ಮಾದರಿಯಾಗಬೇಕೆನ್ನುದೆ ತನ್ನ ಆಸೆ ಎಂದಿದ್ದಾರೆ . ಜೊತೆಗೆ ಖಿನ್ನತೆ ಬಗ್ಗೆ ವಿಜಯ ಟೈಮ್ಸ್ ಜೊತೆ ಮಾತನಾಡಿರೋ ರಿಷಬ್ ಖಿನ್ನತೆ ಅನ್ನೋದು ಪ್ರತಿಕ್ಷೇತ್ರದಲ್ಲೂ ಇದೆ. ಯಾರು ಖಿನ್ನತೆಗೆ ಒಳಗಾಗಬಾರದು . ಬದಲಾಗಿ ಎಲ್ಲವನ್ನೂ ಖುಷಿಯಾಗಿ ಸ್ವೀಕರಿಸಬೇಕು ಎಂದಿದ್ದಾರೆ ..

ವಿಜಯಟೈಮ್ಸ್ ಜೊತೆ ರಿಷಬ್ ಶೆಟ್ಟಿ ಮನಬಿಜ್ಜಿ ಮಾತನಾಡಿದ್ದು ಹೀಗಿದೆ ನೋಡಿ ..

Related News

ಭಾರತದಲ್ಲಿ ಭರ್ಜರಿ ಗಳಿಕೆ ಕಂಡ ಪಠಾಣ್‌ ; ೩ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್‌ ಎಷ್ಟು ಗೊತ್ತಾ…..
ಮನರಂಜನೆ

ಭಾರತದಲ್ಲಿ ಭರ್ಜರಿ ಗಳಿಕೆ ಕಂಡ ಪಠಾಣ್‌ ; ೩ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್‌ ಎಷ್ಟು ಗೊತ್ತಾ…..

January 28, 2023
ಜನವರಿ 30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿದ ಬಿಬಿಎಂಪಿ
ಪ್ರಮುಖ ಸುದ್ದಿ

ಜನವರಿ 30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿದ ಬಿಬಿಎಂಪಿ

January 28, 2023
ಆಧಾರ್ ಬಗ್ಗೆ ಹೊಸ ಮಾಹಿತಿ ಪ್ರಕಟ ; ಸರ್ಕಾರ ನೀಡಿರುವ ಈ ಸೂಚನೆಯನ್ನು ತಪ್ಪದೇ ತಿಳಿಯಿರಿ……
ಪ್ರಮುಖ ಸುದ್ದಿ

ಆಧಾರ್ ಬಗ್ಗೆ ಹೊಸ ಮಾಹಿತಿ ಪ್ರಕಟ ; ಸರ್ಕಾರ ನೀಡಿರುವ ಈ ಸೂಚನೆಯನ್ನು ತಪ್ಪದೇ ತಿಳಿಯಿರಿ……

January 28, 2023
ನಮ್ಮ ಚಿತ್ರರಂಗದವರು ಯಶಸ್ಸನ್ನು ಆನಂದಿಸಿ, ರಾಜಕೀಯದಿಂದ ದೂರವಿರಿ :  ನಟಿ ಕಂಗನಾ ರಣಾವತ್….
ಮನರಂಜನೆ

ನಮ್ಮ ಚಿತ್ರರಂಗದವರು ಯಶಸ್ಸನ್ನು ಆನಂದಿಸಿ, ರಾಜಕೀಯದಿಂದ ದೂರವಿರಿ : ನಟಿ ಕಂಗನಾ ರಣಾವತ್….

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.