• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕನ್ನಡಿಗರೊಟ್ಟಿಗೆ ಪಟ ಪಟ ಎಂದು ಮಾತನಾಡುತ್ತಿದ್ದ ಆರ್.ಜೆ ರಚನಾ ಇನ್ನಿಲ್ಲ!

Mohan Shetty by Mohan Shetty
in ರಾಜ್ಯ
ಕನ್ನಡಿಗರೊಟ್ಟಿಗೆ ಪಟ ಪಟ ಎಂದು ಮಾತನಾಡುತ್ತಿದ್ದ ಆರ್.ಜೆ ರಚನಾ ಇನ್ನಿಲ್ಲ!
0
SHARES
0
VIEWS
Share on FacebookShare on Twitter

ಬೆಂಗಳೂರಿನ ರೆಡಿಯೋ ಮಿರ್ಚಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ, ಮಾತಿನಲ್ಲೇ ಕಚಗುಳಿ ಇಟ್ಟಿದ್ದ ಆರ್.ಜೆ ರಚನಾ( R J Rachana) ಇಂದು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಕನ್ನಡಿಗರೊಂದಿಗೆ ಪಟ ಪಟ ಎಂದು ಮಾತನಾಡಿ ಮನರಂಜಿಸುತ್ತಿದ್ದ ಆರ್.ಜೆ ರಚನಾ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 7 ವರ್ಷದಿಂದ ರೆಡಿಯೋ ಜಾಕಿ ಕೆಲಸವನ್ನು ಬಿಟ್ಟು ಜೆ.ಪಿ ನಗರದ ಅಪಾರ್ಟ್ ಮೆಂಟ್ ನಲ್ಲಿದ್ದರು ಎನ್ನಲಾಗಿದೆ. ‍ಈ ಮೂಲಕ ರೇಡಿಯೋ ಜಾಕಿ ಕೆಲಸಕ್ಕೆ ವಿದಾಯ ಹೇಳಿ ಮನೆಯಲ್ಲೇ ಇದ್ದರು. ದೈಹಿಕವಾಗಿ ರಚನಾ ಅವರು ಆರೋಗ್ಯವಾಗಿದ್ದರು ಆದರೆ, ಈಗ ಇದ್ದಕ್ಕಿದ್ದ ಹಾಗೆ ಹೃದಯಾಘಾತವಾಗಿರುವುದು ನಿಜಕ್ಕೂ ಎಲ್ಲರಿಗೂ ಆಶ್ಚರ್ಯ ನೀಡಿದೆ.

Rachana

ರಚನಾ ಅವರು ನಟ ರಕ್ಷಿತ್ ಶೆಟ್ಟಿ ಅವರ ನಟನೆಯ ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಚಿತ್ರದಲ್ಲಿ ಆರ್.ಜೆ ಕೆಲಸವನ್ನೇ ಮಾಡುತ್ತ ರಕ್ಷಿತ್ ಶೆಟ್ಟಿ ಅವರ ಸಹೋದರಿಯ ಪಾತ್ರ ನಿರ್ವಹಿಸಿದ್ದರು. ತಮ್ಮ ಜೆ.ಪಿ ನಗರದ ಅಪಾರ್ಟ್ ಮೆಂಟ್ ಫ್ಲಾಟ್ನಲ್ಲಿ ಇದ್ದ ರಚನಾ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ನಿಧನರಾಗಿದ್ದಾರೆ ಎಂಬುದು ಬಳಿಕ ಖಚಿತವಾಗಿದೆ. ರಚನಾ ಅವರ ಸಾವಿನ ಸುದ್ದಿ ಎಲ್ಲರಿಗೂ ನೋವು ತಂದಿದೆ. ಮಾತಿನಲ್ಲೇ ಕನ್ನಡಿಗರ ಮನಗೆದಿದ್ದ ರಚನಾ ಅವರಿಗೆ 39 ವರ್ಷ ವಯಸ್ಸು. ರಚನಾ ಅವರ ಪಾರ್ಥಿವ ಶರೀರವನ್ನು ಅವರ ತಂದೆ ತಾಯಿ ವಾಸವಿರುವ ಚಾಮರಾಜಪೇಟೆಯ ಮನೆಗೆ ಕರೆತರಲಾಗುವುದು ಎಂದು ಅವರ ಆಪ್ತರು ತಿಳಿಸಿದ್ದಾರೆ.

Tags: DeathheartattackrachanaradiojockeyRJsuddendeath

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.