• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವೀಡಿಯೊ ಸಿಟಿಜನ್ ಜರ್ನಲಿಸ್ಟ್

ರಸ್ತೆಯೋ ಕೆಸರು ಗದ್ದೆಯೋ? ಇಲ್ಲಿ ಜನಪ್ರತಿನಿಧಿಗಳು ಸತ್ತೇ ಹೋಗಿದ್ದಾರಾ? ಪಂಚಾಯತ್‌ ಅಧಿಕಾರಿಗಳಿಗೆ ಕಣ್ಣೇ ಇಲ್ವಾ?

Sharadhi by Sharadhi
in ಸಿಟಿಜನ್ ಜರ್ನಲಿಸ್ಟ್
Featured Video Play Icon
0
SHARES
0
VIEWS
Share on FacebookShare on Twitter

ಇದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಬಾರೆ ರಸ್ತೆ… ಇದು ರಸ್ತೆಯೋ ಅಥವಾ ಕೆಸರು ಗದ್ದೆಯೋ ಅನ್ನೋ ಅನುಮಾನ ಈ ರಸ್ತೆಯನ್ನು ನೋಡಿದವರಿಗೆ ಮೂಡುತ್ತೆ. ರಸ್ತೆ ತುಂಬಾ ಇರುವ ಹೊಂಡ ಗುಂಡಿಗಳ ಮಧ್ಯೆ ರಸ್ತೆಯೇ ಕಾಣುವುದಿಲ್ಲ.

ಇನ್ನು ಇಲ್ಲಿ ಮಳೆಗಾಲ ಬಂದರೆ ಸಾಕು ಈ ರಸ್ತೆ ಕೆಸರು ಗದ್ದೆಯಂತಾಗುತ್ತೆ. ಈ ಸಂದರ್ಭದಲ್ಲಿ ಜನ ಈ ರಸ್ತೆಯಲ್ಲಿ ಕಷ್ಟಪಟ್ಟು, ಜೀವವನ್ನು ಕೈಯಲ್ಲಿ ಇಟ್ಟುಕೊಂಡು ಓಡಾಡಬೇಕು.

ಈ ರಸ್ತೆ ಹೆಗ್ಗಡಿಹಳ್ಳಿ ಮತ್ತು ಕೆಂಬಾರೆ ನಡುವೆ ಸಂಪರ್ಕ ಕಲ್ಪಿಸುತ್ತದೆ. ಅಲ್ಲದೇ ರೈತರು ತಮ್ಮ ಹೊಲ ಗದ್ದೆಗಳಿಗೆ ಹೋಗಲು ಹಾಗೂ ತಾವು ಬೆಳೆದ ಧಾನ್ಯಗಳನ್ನು ಸಾಗಿಸಲು ಇದೇ ರಸ್ತೆಯನ್ನು ಬಳಸಬೆಕಾಗಿದೆ.

ಈ ರಸ್ತೆಯಲ್ಲಿ ಸಾಮಾನ್ಯವಾಗಿ ಸಂಚರಿಸಲು ಕಷ್ಟ ಪಡುತ್ತಿರುವ ರೈತರು, ತಾವು ಬೆಳೆದ ಧಾನ್ಯಗಳನ್ನು ಸಾಗಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ ಇದ್ಯಾವುದೂ ಕೂಡ ಸಂಬಂಧಪಟ್ಟ ಅಧಿಕಾರಿಗಳಿಗಾಲಿ, ಪಂಚಾಯತ್‌ ಸದಸ್ಯರಿಗಾಗಲೀ, ಕಾಣದೇ ಇರುವುದು ವಿಪರ್ಯಾಸವೇ ಸರಿ.

ಈ ರಸ್ತೆಯಲ್ಲಿ ಕೇವಲ ರೈತರು ಮಾತ್ರವಲ್ಲ ಅನೇಕ ಶಾಲಾ ಕಾಲೇಜು ಮಕ್ಕಳು ಈ ಮಾರ್ಗವಾಗಿಯೇ ಸಂಚರಿಸಬೇಕು. ಆದರೆ ಕೊಚ್ಚೆಯಂತಾದ ಈ ಮಾರ್ಗದಲ್ಲಿ ಓಡಾಡುವುದು ಮಕ್ಕಳಿಗೆ ದು:ಸ್ವಪ್ನದಂತಾಗಿದೆ.

ಇಲ್ಲಿನ ಜನರು ಅನೇಕ ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜತೆಗೆ ಈ ಸಮಸ್ಯೆಯ ಕುರಿತಾಗಿ ಅನೇಕ ಬಾರಿ ಮನವಿ ಮಾಡಿಕೊಂಡರೂ ಯಾವುದೇ ರೀತಿಯಲ್ಲಿ ಸ್ಪಂದಿಸಲಿಲ್ಲ. ಇನ್ನೆಷ್ಟು ವರ್ಷ ನಾವು ಈ ರೀತಿಯ ರಸ್ತೆಯಲ್ಲಿ ಸಂಚರಿಸಬೇಕು ಎನ್ನುವುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಗ್ರಾಮಸ್ಥರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಲಿ. ಜನಪ್ರತಿನಿಧಿಗಳು ಈಗಲಾದ್ರೂ ಕಣ್ತೆರೆದು ಈ ರಸ್ತೆ ದುರಸ್ಥಿಗೆ ಮನಸು ಮಾಡಲಿ ಎಂಬುದು ವಿಜಯಟೈಮ್ಸ್‌ನ ಆಶಯವಾಗಿದೆ.

ಹಾಸನದಿಂದ ಲೋಕೇಶ್‌ ಎನ್‌. ಹೆಗ್ಗಡಿಹಳ್ಳಿ,  ವಿಜಯಟೈಮ್ಸ್‌

Related News

basket story
ಸಿಟಿಜನ್ ಜರ್ನಲಿಸ್ಟ್

ಬುಟ್ಟಿ ಬದುಕು ಕಷ್ಟ..ಕಷ್ಟ ; ಇವರ ಜೊತೆ ಚೌಕಾಸಿ ಮಾಡೋ ಮುನ್ನ ಒಮ್ಮೆ ಯೋಚಿಸಿ!

March 23, 2022
krushi ilakhe
ಸಿಟಿಜನ್ ಜರ್ನಲಿಸ್ಟ್

ಕೃಷಿ ಇಲಾಖೆಯಲ್ಲಿ ಮಹಾ ಮೋಸ !

January 20, 2022
Featured Video Play Icon
ಸಿಟಿಜನ್ ಜರ್ನಲಿಸ್ಟ್

ಹದ್ದು ಮೀರಿ ವರ್ತಿಸುತ್ತಿರುವ ಸರ್ಕಾರಿ ಅಧಿಕಾರಿ

October 10, 2022
ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು
ಸಿಟಿಜನ್ ಜರ್ನಲಿಸ್ಟ್

ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು

January 4, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.