• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಸ್ತೆ ಗುಂಡಿ ಮುಚ್ಚಿ – ಸಿಎಂಗೆ ವಿಡಿಯೋ ಮುಖೇನ ಮನವಿ ಮಾಡಿದ 2ನೇ ತರಗತಿ ವಿದ್ಯಾರ್ಥಿನಿ

Preetham Kumar P by Preetham Kumar P
in ರಾಜ್ಯ
ರಸ್ತೆ ಗುಂಡಿ ಮುಚ್ಚಿ – ಸಿಎಂಗೆ ವಿಡಿಯೋ ಮುಖೇನ ಮನವಿ ಮಾಡಿದ 2ನೇ ತರಗತಿ ವಿದ್ಯಾರ್ಥಿನಿ
0
SHARES
0
VIEWS
Share on FacebookShare on Twitter
  • ರಸ್ತೆ ಗುಂಡಿಗಳನ್ನು ಮುಚ್ಚಲು ಅಪ್ಪ ಅಮ್ಮ ಚಾಕ್ಲೇಟ್‌ಗೆ ಕೊಟ್ಟ ಹಣವನ್ನೇ ಕೊಡ್ತೀನಿ
  • ಗುಂಡಿಗಳಿಂದ ಸುಮಾರು ಜನ ಸಾಯ್ತ ಇದ್ದಾರೆ
  • ಪ್ಲೀಸ್‌ ತಾತ ಗುಂಡಿ ಮುಚ್ಚಿ

ಬೆಂಗಳೂರು ಅ 21 : ಬೆಂಗಳೂರಿನ ರಸ್ತೆಗುಂಡಿಗಳಿಂದ ಸಾಕಷ್ಟು ಜನ ಅಸುನೀಗುತ್ತಿರುವ ಹಿನ್ನಲೆಯಲ್ಲಿ ಗುಂಡಿ ಮುಚ್ಚುವಂತೆ ನಗರದ 2ನೇ ತರಗತಿಯ ಬಾಲಕಿಯೊಬ್ಬಳು ವಿಡಿಯೋ ಮುಖೇನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೈ ಮುಗಿದು  ಮನವಿ ಮಾಡಿದ್ದಾಳೆ.

ಬಾಲಕಿ ವಿಡಿಯೋದಲ್ಲಿ ತಗ್ಗುಗುಂಡಿಗಳನ್ನ ಮುಚ್ಚಿಸಿ, ಜನರನ್ನ ಬದುಕಿಸಿ. ತಗ್ಗು ಗುಂಡಿಗಳಿಂದ ಸುಮಾರು ಜನ ಸಾಯ್ತಿದ್ದಾರೆ. ಅವ್ರ ಸಾವಿನಿಂದ ಅವ್ರ ಕುಟುಂಬದವ್ರು ಹೇಗೆ ಜೀವನ ನಡೆಸ್ತಾರೆ. ನೀವೇ ಹೇಳಿ ತಾತ ಎಂದು ಬಾಲಕಿ ಸಿಎಂಗೆ ಪ್ರಶ್ನೆ ಮಾಡಿದ್ದಾಳೆ. ನನ್ನಂತ ಮಕ್ಕಳು, ನಮ್ ಅಪ್ಪ ಯಾವಾಗ ಬರ್ತಾರೋ, ಹೇಗೆ ಬರ್ತಾರೋ ಅಂತ ಕಾಯ್ತಾ ಇರ್ತಾರೆ ಅಲ್ವಾ. ನಾನು ಕೂಡ ನಮ್ ಅಪ್ಪ ಯಾವಾಗ ಬರ್ತಾರೋ ಅಂತ ಭಯದಿಂದ ಕಾಯ್ತಾ ಇರ್ತೇನೆ. ನಮ್ ಅಪ್ಪ-ಅಮ್ಮ‌, ನನಗೆ ಚಾಕ್ಲೇಟ್​ಗೆ ಕೊಟ್ಟಿರೋ ದುಡ್ಡನ್ನ ಕೊಡ್ತೇನೆ. ಪ್ಲೀಸ್ ಗುಂಡಿ ಮುಚ್ಚಿಸಿ ಸಿಎಂ ತಾತ ಎಂದು ಮನವಿ ಮಾಡಿದ್ದಾಳೆ.

Related News

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ
ಪ್ರಮುಖ ಸುದ್ದಿ

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

September 26, 2023
ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?
ದೇಶ-ವಿದೇಶ

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

September 26, 2023
ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್
ಪ್ರಮುಖ ಸುದ್ದಿ

ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

September 26, 2023
ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.