• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬೆಳ್ಳಿಯ ಕಾಲುಂಗುರ ಕದಿಯಲು ಮಹಿಳೆಯ ಪಾದವನ್ನು ಕತ್ತರಿಸಿದ ಕಳ್ಳರು!

Mohan Shetty by Mohan Shetty
in ದೇಶ-ವಿದೇಶ
thief
0
SHARES
0
VIEWS
Share on FacebookShare on Twitter

Jaipur : ರಾಜಸ್ಥಾನದ (Rajasthan) ಜೈಪುರದಲ್ಲಿ ಭಾನುವಾರ ಮಹಿಳೆಯೊಬ್ಬರು ಧರಿಸಿದ್ದ ಬೆಳ್ಳಿಯ ಕಾಲುಂಗುರವನ್ನು ಕದಿಯಲು ಸಂಚು ಹೂಡಿದ್ದ ದರೋಡೆಕೋರರು ಆಕೆಯ ಕಾಲನ್ನೇ ಕತ್ತರಿಸಿರುವ ವಿಲಕ್ಷಣ ಘಟನೆ ನಡೆದಿದೆ.

ಸುಮಾರು 100 ವರ್ಷ ವಯಸ್ಸಿನ ವೃದ್ಧೆಯ ಕಾಲಿನಲ್ಲಿದ್ದ ಕಾಲುಂಗುರವನ್ನು (Robbers cut women leg to steal) ಕದಿಯಲು ಆಕೆಯ ಕಾಲನ್ನು ಕತ್ತರಿಸಿ, ರಕ್ತದ ಮಡುವಿನಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ : https://vijayatimes.com/floating-post-office-in-india/

ಪೊಲೀಸರ ಪ್ರಕಾರ, ಘಟನೆಯು ಸುಮಾರು 5 ಗಂಟೆಗೆ ಸಂಭವಿಸಿದೆ ಎನ್ನಲಾಗಿದೆ. ದರೋಡೆಕೋರರು, ಬೆಳ್ಳಿಯ ಕಾಲುಂಗುರಗಳನ್ನು ಕದಿಯುವ ಪ್ರಯತ್ನದಲ್ಲಿ, ಮಹಿಳೆಯ ಕಾಲನ್ನು ಕತ್ತರಿಸಿ, ಆಕೆಗೆ ತೀವ್ರ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದರು.

ಮಹಿಳೆಯನ್ನು ಜಮುನಾ ದೇವಿ ಎಂದು ಗುರುತಿಸಲಾಗಿದ್ದು, ಸದ್ಯ ಅವರು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಿಳೆಯ ಕುಟುಂಬ ನೀಡಿರುವ ಮಾಹಿತಿ ಅನುಸಾರ, ಅವರು ತಮ್ಮ ಮಗಳು ಮತ್ತು ಮೊಮ್ಮಗಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಭಾನುವಾರ ಆಕೆಯನ್ನು ಮನೆಯಿಂದ ಹೊರಕ್ಕೆ ಎಳೆದೊಯ್ದ ದರೋಡೆಕೋರರು,

ಹರಿತವಾದ ಆಯುಧದಿಂದ ಆಕೆಯ ಪಾದಗಳನ್ನು ಕತ್ತರಿಸಿ, ಕಾಲುಂಗುರಗಳನ್ನು ಕಸಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ.

Robbers cut women leg to steal

ಮುಂಜಾನೆ ಈ ದಾಳಿ ನಡೆದಿದ್ದು, ಕುಟುಂಬಸ್ಥರು ಗಾಢ ನಿದ್ರೆಗೆ ಜಾರಿದ (Robbers cut women leg to steal) ಸಮಯದಲ್ಲಿ ದಾಳಿ ನಡೆದ ಕಾರಣ ಯಾರ ಅರಿವಿಗೂ ಬಂದಿಲ್ಲ.

ಮಹಿಳೆಯ ಮನೆಯವರು ಗುರುತು ಹಿಡಿಯುವ ಮುನ್ನವೇ ಕಳ್ಳರು ಕಾಲುಂಗುರ ಕದ್ದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಫೋರೆನ್ಸಿಕ್ ತಜ್ಞರ ಸಹಾಯದಿಂದ ಪೊಲೀಸರು ಎಲ್ಲಾ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು,

ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಶಂಕಿತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ.

https://youtu.be/qW6GFcPSipQ ಸಾಹೇಬ್ರಿಗೆ ಕಾಫಿ ತೆಗೆದುಕೊಂದು ಹೋಗಲು ಬೇಕು ಸರ್ಕಾರಿ ವಾಹನ!

ಮಹಿಳೆಯ ಕಾಲು ಕತ್ತರಿಸಲು ಬಳಸಿದ್ದ ಆಯುಧ ಸ್ಥಳದಲ್ಲೇ ಪತ್ತೆಯಾಗಿದೆ. ಸದ್ಯ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದೊರೆತ ಸಾಕ್ಷಿಗಳನ್ನು ಮುಂದಿಟ್ಟುಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.
Tags: jaipurrajasthanStolenthief

Related News

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!
ದೇಶ-ವಿದೇಶ

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

September 27, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.