• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜ್ಯೂಸ್ ನಲ್ಲಿ ನಿದ್ರಾಜನಕ ಬೆರೆಸಿ, 4 ಲಕ್ಷ ರೂಪಾಯಿ ಚಿನ್ನಾಭರಣ ದೋಚಿದ ಸ್ನೇಹಿತರು!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
robbery
0
SHARES
3
VIEWS
Share on FacebookShare on Twitter

ಬೆಂಗಳೂರು : 30 ವರ್ಷ ಹರೆಯದ ಬೆಂಗಳೂರಿನ(Bengaluru) ಮಹಿಳೆಯೊಬ್ಬರ ಬಳಿಯಿದ್ದ ಹಣವನ್ನು ತನ್ನ ಸ್ನೇಹಿತರೇ ಲಪಟಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.

bengaluru

ಮಹಿಳೆಯ ಇಬ್ಬರು ಸ್ನೇಹಿತರು, ಹೊಸಕೆರೆಹಳ್ಳಿಯಲ್ಲಿರುವ(Hoskerehalli) ಅವರ ನಿವಾಸದಲ್ಲಿ ಏಪ್ರಿಲ್ 27 ರಂದು 4 ಲಕ್ಷ ಮೌಲ್ಯ ಬೆಲೆಬಾಳುವ ಚಿನ್ನಾಭರಣಗಳನ್ನು ಲಪಟಾಯಿಸಿದ್ದಾರೆ. ದೂರುದಾರರಾದ ಬಿ.ಸೌಭಾಗ್ಯ ಅವರು ಕೊಟ್ಟಿರುವ ಮಾಹಿತಿಯ ಅನುಸಾರ, ಮನೆಗೆ ಬಂದ ಆಕೆಯ ಇಬ್ಬರು ಸ್ನೇಹಿತರು ಕುಡಿಯಲು ತಂದಿದ್ದ ತಂಪುಪಾನೀಯಗೆ ನಿದ್ರಾಜನಕಗಳನ್ನು ಬೆರೆಸಿ ಕುಡಿಸಿದ್ದಾರೆ. ಕುಡಿದ ಬಳಿಕ ಪ್ರಜ್ಞಾಹೀನರಾಗಿರುವುದನ್ನು ಖಚಿತಪಡಿಸಿಕೊಂಡು, ಬೆಲೆಬಾಳುವ ವಸ್ತುಗಳನ್ನು ಕದಿದ್ದಾರೆ.

ಇದನ್ನೂ ಓದಿ : https://vijayatimes.com/nithin-gadkeri-on-tesla-cars/

ಇಬ್ಬರಲ್ಲಿ ಒಬ್ಬರು ಮಾತ್ರ ಆಕೆಯ ಸ್ನೇಹಿತೆ ಎಂಬುದು ಸ್ಪಷ್ಟವಾಗಿದೆ. ಆರೋಪಿಗಳು ಮಹಿಳೆಯ ಮನೆಗೆ ಕೆಲಸ ಹುಡುಕುತ್ತಿರುವ ಸುಲವಾಗಿ ಸಹಾಯ ಕೋರಿ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ. “ನಾನು ತುರ್ತು ಪರಿಸ್ಥಿತಿ ಇರಬಹುದು ಎಂದು ಭಾವಿಸಿ ಮನೆಗೆ ಬಂದೆ. ನನ್ನ ಸ್ನೇಹಿತೆ ನನಗೆ ಕುಡಿಯಲು ತಂಪು ಪಾನೀಯವನ್ನು ಕೊಟ್ಟಳು. ಅದನ್ನು ಕುಡಿದ ಕೂಡಲೇ ನಾನು ಪ್ರಜ್ಞಾಹೀನಳಾಗಿ ಬಿದ್ದೆ ಮತ್ತು ನನ್ನ ಪತಿ ಕೆಲಸದಿಂದ ಹಿಂದಿರುಗಿದಾಗ ಐದು ಗಂಟೆಗಳ ನಂತರ ಎಚ್ಚರವಾಯಿತು ಎಂದು ಸೌಭಾಗ್ಯ ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/amit-shah-enters-karnataka/

ಇವರಿಬ್ಬರು ಸೌಭಾಗ್ಯ ಅವರಿಗೆ ಮಾದಕ ವಸ್ತು ನೀಡಿ ಆಕೆ ಧರಿಸಿದ್ದ ಚೈನ್ ಹಾಗೂ ಮನೆಯಲ್ಲಿದ್ದ 4 ಲಕ್ಷ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಮೂಲಗಳ ಪ್ರಕಾರ, ಗಿರಿನಗರ(Girinagar) ಪೊಲೀಸರು ಇಬ್ಬರು ಮಹಿಳೆಯರ ವಿರುದ್ಧ ಐಪಿಸಿ ಸೆಕ್ಷನ್ 328 (ವಿಷ ಅಥವಾ ಇತರ ವಿಷಯಗಳಿಂದ ಗಾಯಗೊಳಿಸುವುದು), 420 (ವಂಚನೆ) ಮತ್ತು 380 (ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Tags: bengaluruCaseKarnatakarobberythief

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.