• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕುರಾನ್ ಮತ್ತು ಬೈಬಲ್‍ನಲ್ಲಿ ಅಮಾಯಕರನ್ನು ಕೊಲ್ಲು ಎಂದು ಹೇಳಲಾಗಿದೆಯೇ : ಕಲ್ಲಡ್ಕ ಪ್ರಭಾಕರ್ ಭಟ್!

Mohan Shetty by Mohan Shetty
in ರಾಜಕೀಯ
rss leader
0
SHARES
0
VIEWS
Share on FacebookShare on Twitter

ಅತ್ಯಾಚಾರ(Rape) ಮತ್ತು ಕೊಲೆ(Murder) ಮಾಡುವಂತೆ ಪ್ರಚೋದಿಸುವ(Controversial) ಯಾವುದೇ ವಿಚಾರಗಳನ್ನು ನಾವು ನೂರಕ್ಕೆ ನೂರರಷ್ಟು ವಿರೋಧಿಸುತ್ತೇವೆ. ಈ ಹಿಂದೆ ಜಮ್ಮು ಕಾಶ್ಮೀರದಲ್ಲಿ(Jammu-Kashmir) ಪಂಡಿತರನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಅಮಾಯಕರನ್ನು ಹತ್ಯೆ ಮಾಡುವಂತೆ ಕುರಾನ್ ಮತ್ತು ಬೈಬಲ್‍ನಲ್ಲಿ ಹೇಳಲಾಗಿದೆಯೇ? ಎಂದು ಆರ್‍ಎಸ್‍ಎಸ್(RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್(Kaladak Prabhakar Bhat) ಪ್ರಶ್ನಿಸಿದರು.

rss leader

ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಜಗತ್ತಿನಲ್ಲಿ ಶಾಂತಿ-ಸೌಹಾರ್ದತೆ ನೆಲೆಸಬೇಕಾದರೆ, ಎಲ್ಲರೂ ಭಗವದ್ಗೀತೆಯನ್ನು ಓದಬೇಕು. ಭಗವದ್ಗೀತೆ ಈ ನೆಲೆದ ಸತ್ವವಾಗಿದ್ದು, ಅದು ಇಡೀ ವಿಶ್ವಕ್ಕೆ ಉತ್ತಮವಾಗಿ ಹೇಗೆ ಬಾಳಬೇಕು ಎಂಬುದನ್ನು ತಿಳಿಸಿಕೊಡುತ್ತದೆ. ಒರ್ವ ವ್ಯಕ್ತಿಯಲ್ಲಿ ಸಂಸ್ಕಾರದ ಮೌಲ್ಯ ಬೆಳೆಸಬೇಕಾದರೆ ಆತನಿಗೆ ಮೊದಲು ಭಗವದ್ಗೀತೆಯನ್ನು ಅರ್ಥ ಮಾಡಿಸಬೇಕು. ಹೀಗಾಗಿ ಶಾಲೆಗಳಲ್ಲಿ ಭಗವದ್ಗೀತೆನ್ನು ಬೋಧನೆ ಮಾಡುವ ಸರ್ಕಾರದ ನಿರ್ಧಾರಕ್ಕೆ ನಾವು ಬೆಂಬಲ ನೀಡುತ್ತೇವೆ.

ಈ ಕಾರ್ಯವನ್ನು ಸರ್ಕಾರ ಆದಷ್ಟು ಬೇಗ ಮಾಡಲಿ ಎಂದು ಆಗ್ರಹಿಸುತ್ತೇನೆ ಎಂದರು. ಇನ್ನು ಹಿಂದೂ ಧರ್ಮಗ್ರಂಥಗಳಲ್ಲಿ ತಪ್ಪುಗಳಿದ್ದರೆ, ಅವುಗಳ ಮೇಲೆ ಭಾಷ್ಯ ಬರೆದು ತಿಳಿಸಿ. ಅಂತಹ ಸ್ವಾತಂತ್ರ್ಯವನ್ನು ಹಿಂದೂ ಧರ್ಮ ಎಲ್ಲರಿಗೂ ನೀಡಿದೆ. ಕಾಲಕ್ಕೆ ತಕ್ಕಂತೆ ಧರ್ಮಗ್ರಂಥಗಳಲ್ಲಿನ ವಿಚಾರಗಳು ಬದಲಾಗಬೇಕು. ಈಗಾಗಲೇ ಅನೇಕರು ಭಾಷ್ಯಗಳನ್ನು ಬರೆದಿದ್ದಾರೆ. ಹಿಂದೂ ಧರ್ಮ ತನ್ನ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ, ಕಾಲಕ್ಕೆ ತಕ್ಕಂತೆ ಬದಲಾವಣೆಯಾಗುತ್ತಾ ಸಾಗುತ್ತಿದೆ. ಕುರಾನ್ ಮತ್ತು ಬೈಬಲ್‍ನಲ್ಲಿ ಬೇರೆ ರೀತಿಯ ವಿಚಾರಗಳಿದ್ದರೆ, ಇವತ್ತಿನ ಕಾಲಕ್ಕೆ ತಕ್ಕಂತೆ ಅವುಗಳನ್ನು ಬದಲಿಸಿಕೊಳ್ಳಿ.

kalladka prabhakar

ನಮ್ಮ ಧರ್ಮಗಳ ಕುರಿತು ನಾವೇ ಚಿಂತಿಸಿ, ಅದರಲ್ಲಿರುವ ತಪ್ಪುಗಳನ್ನು ತಿದ್ದಬೇಕು. ಹಿಜಾಬ್ ಎಂಬುದು ಈ ಕಾಲಕ್ಕೆ ಸರಿ ಹೊಂದಲಾರದು. ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ನೀಡಿ ಪ್ರೋತ್ಸಾಹಿಸುವ ಕೆಲಸ ಇಂದು ಆಗಬೇಕಿದೆ. ಧರ್ಮ ಹೆಸರಿನಲ್ಲಿ ಹೆಣ್ಣನ್ನು ಪರದೆಯ ಹಿಂದೆ ಇಡುವ ಕಾಲ ಇದಲ್ಲ. ಎಲ್ಲರೂ ಈ ನೆಲದ ಕಾನೂನನ್ನು ಪಾಲನೆ ಮಾಡಬೇಕು. ಸಹಬಾಳ್ವೆ ನಡೆಸಬೇಕು. ಭಾರತೀಯ ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

Tags: kalladkaprabhakarbhatleaderpoliticalRSS

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.