• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

50ಕ್ಕೂ ಹೆಚ್ಚು ಮರಿಗಳಿಗೆ ಜನ್ಮ ನೀಡಿ, ಪ್ರಾಣಬಿಟ್ಟ ಕೊಳಕು ಮಂಡಲ!

Mohan Shetty by Mohan Shetty
in ರಾಜ್ಯ
Russell Viper
0
SHARES
0
VIEWS
Share on FacebookShare on Twitter

ಚಿತ್ರದುರ್ಗ(Chitradurga) ಜಿಲ್ಲೆಯ ಭರಮಸಾಗರ ಹೋಬಳಿಯ ಹಂಪನೂರು ಗ್ರಾಮದ ಜಮೀನಿನೊಂದರಲ್ಲಿ ಉಳುಮೆ ಮಾಡುತ್ತಿದ್ದ, ಟ್ರಾಕ್ಟರ್ ಒಂದರ ನೇಗಿಲೆಗೆ ಸಿಲುಕಿ ಕೊಳಕುಮಂಡಲ(Russelle Viper) ಹಾವೊಂದು ತೀವ್ರವಾಗಿ ಗಾಯಗೊಂಡಿತ್ತು.

Russell

ನಂತರ ಜಮೀನಿನ ಮಾಲೀಕರು ಹಾಗೂ ಟ್ರಾಕ್ಟರ್ ಚಾಲಕ ಹತ್ತಿರ ಹೋಗಿ ನೋಡಿದಾಗ ಒದ್ದಾಡುತ್ತಿದ್ದ ತುಂಬು ಗರ್ಭಿಣಿ ಹಾವು, ಸಾವು ಬದುಕಿನ ನಡುವೆ ಒಂದೊಂದೆ ಹಾವಿಗೆ ಜನ್ಮ ನೀಡುತ್ತಿತ್ತು. ಒಟ್ಟು 50 ಕ್ಕೂ ಅಧಿಕ ಮರಿಗಳಿಗೆ ಜನ್ಮವಿತ್ತ, ಮಹಾತಾಯಿ ಕೊಳಕು ಮಂಡಲ ಅಂತಿಮವಾಗಿ ಮರಿಗಳಿಗೆ ಜನ್ಮ ನೀಡಿದ ತೃಪ್ತಿಯೊಂದಿಗೆ ಪ್ರಾಣ ಬಿಟ್ಟಿತು. ಸಾಮಾನ್ಯವಾಗಿ ಮರಿಗಳಿಗೆ ತಾಯಿಯ ಪಾಲನೆಪೋಷಣೆಯ ಅವಶ್ಯಕತೆ ಇಲ್ಲದಿರುವ ಕಾರಣದಿಂದ ಈ ಹಾವಿನ ಮರಿಗಳು ಬದುಕುಳಿಯುತ್ತವೆ.

ಇದನ್ನೂ ಓದಿ : https://vijayatimes.com/yathnal-slamms-congress-dks/


ಕೊಳಕು ಮಂಡಲ(Russell Viper) ಹಾವು(Snake) ಭಾರತದ Big Four Venomous Snake ಗಳಲ್ಲಿ ಒಂದಾಗಿದೆ. ಭಾರತದಲ್ಲಿ ಹಾವು ಕಡಿತದಿಂದ ಮೃತಪಡುವ ಜನರಲ್ಲಿ ಹೆಚ್ಚಿನ ಜನ ಈ ಕೊಳಕು ಮಂಡಲದ ಜೊತೆಗೆ ನಾಗರಹಾವು, ಕಟ್ಟಾವು ಹಾಗೂ ಗರಸಗ ಮಂಡಲ ಎಂಬ ನಾಲ್ಕು ಹಾವುಗಳ ಕಡಿತದಿಂದ ಮಾತ್ರ ಸಾವನ್ನಪ್ಪುತ್ತಾರೆ. ಹಾಗಾಗಿ ಈ ನಾಲ್ಕು ಹಾವುಗಳನ್ನು Big four venomous snakes of India ಎಂದು ಪಟ್ಟಿ ಮಾಡಲಾಗಿದೆ.

Russell Viper

ವಿಷರಹಿತವಿರಲಿ ಅಥವಾ ವಿಷಕಾರಿ ಇರಲಿ, ಹಾವುಗಳು ಪರಿಸರ ಸಮತೋಲನದಲ್ಲಿ ಇತರ ಜೀವಿಗಳಂತೆ ಮಹತ್ವದ ಪಾತ್ರ ವಹಿಸುತ್ತವೆ. ಅಲ್ಲದೇ ಯಾವುದೇ ಹಾವುಗಳು ಗುರಿ‌ ಮಾಡಿಕೊಂಡು (Target) ಬಂದು ಕಚ್ಚುವುದಿಲ್ಲ. ಹೆಚ್ಚಿನ ಸಂಧರ್ಭದಲ್ಲಿ ಹಾವುಗಳ ಕಡಿತವಾದಾಗ ನಮ್ಮ ನಿರ್ಲಕ್ಷತೆ ಇರುತ್ತದೆ. ಅಲ್ಲದೆ ಯಾವುದೇ ವಿಷಕಾರಿ ಹಾವು ಕಚ್ಚಿದಾಗ ಸೂಕ್ತ ಚಿಕಿತ್ಸೆ ಕೊಡಿಸಿದರೆ ಸಂತ್ರಸ್ತ ಬದುಕುವ ಸಾಧ್ಯತೆ ಹೆಚ್ಚಾಗಿರುತ್ತದೆ‌.

  • Source : ಪರಿಸರ ಪರಿವಾರ
Tags: DeathRussell Vipersnakevenomous

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.