• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿ ಬಂದ ಮೇಲೆ ಒಂದಲ್ಲ ಒಂದು ಹಗರಣ ನಡೀತಿದೆ : ಸಾ.ರಾ ಮಹೇಶ್!

Mohan Shetty by Mohan Shetty
in ರಾಜಕೀಯ, ರಾಜ್ಯ
sara mahesh
0
SHARES
0
VIEWS
Share on FacebookShare on Twitter

ಪಿಎಸ್‍ಐ ಪರೀಕ್ಷೆ(PSI Exam Scam) ಅಕ್ರಮಕ್ಕೆ ಇಂದು ರಾಜ್ಯಾದ್ಯಂತ ವಿರೋಧಗಳು ವ್ಯಾಪಕವಾಗಿ ಕೇಳಿಬರುತ್ತಿವೆ! ಪಿಎಸ್‍ಐ ಪರೀಕ್ಷೆಯಲ್ಲಿ ಬೃಹತ್ ಅಕ್ರಮ ನಡೆದಿದ್ದು, ಅಕ್ರಮದ ಸೂತ್ರಧಾರಿ ಮಾಜಿ ಬಿಜೆಪಿ ಮಹಿಳಾ ಅಧ್ಯಕ್ಷೆಯಾಗಿದ್ದ ದಿವ್ಯಾ ಹಾಗರಗಿಯನ್ನು(Divya Hagaragi) ಇಂದು ಸಿಐಡಿ ಬಂಧಿಸಿದೆ.

bjp

ಈ ಮೂಲಕ ಅನ್ಯಾಯವಾಗಿದ್ದ ವಿದ್ಯಾರ್ಥಿಗಳಿಗೆ ಮೊದಲ ಹಂತದ ನ್ಯಾಯವನ್ನು ಒದಗಿಸಿಕೊಟ್ಟಿದೆ. ಆದ್ರೆ, ವಿದ್ಯಾರ್ಥಿಗಳಿಗೆ ಜೀವನವೇ ಬೇಡವನ್ನಿಸುವಷ್ಟು ಅಘಾತ ಎದುರಾಗಿರುವುದು ನಿಜಕ್ಕೂ ನೋವಿನ ಸಂಗತಿಯೇ! ಪಿಎಸ್‍ಐ ಪರೀಕ್ಷೆಯಲ್ಲಿ ಮೋಸ ಹೋದ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ(Araga Jnanendra) ಅವರು, ಕಿಂಗ್‍ಪಿನ್ ದಿವ್ಯಾ ಹಾಗರಗಿಯನ್ನು ಬಂಧಿಸುವಲ್ಲಿ ಸಿಐಡಿ ಯಶಸ್ವಿಯಾಗಿದೆ. ಸಿಐಡಿ ತಂಡ ನಿಜಕ್ಕೂ ಉತ್ತಮ ಕೆಲಸವನ್ನು ಮಾಡಿದೆ.

ಇದನ್ನೂ ಓದಿ : https://vijayatimes.com/pak-pm-insulted-at-madina/

ವಿದ್ಯಾರ್ಥಿಗಳಿಗೆ ಮೋಸವಾಗಿರುವುದು ನನಗೆ ಬೇಸರ ತಂದಿದೆ. ಹೀಗಾಗಿಯೇ ಈ ಹಿಂದೆ ನಡೆದಿರುವ ಇಡೀ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ ಮುಖೇನ ವಿದ್ಯಾರ್ಥಿಗಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು. ಅರಗ ಜ್ಞಾನೇಂದ್ರ ಅವರ ಹೇಳಿಕೆಯ ಬೆನ್ನಲ್ಲೇ ಸಾಕಷ್ಟು ರಾಜಕೀಯ ಪ್ರಹಾರಗಳು ನಡೆದವು. ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪಿಎಸ್‍ಐ ಪರೀಕ್ಷೆ ಅಕ್ರಮ ಕುರಿತು ಮಾತನಾಡಿ, ದಿವ್ಯಾ ಹಾಗರಗಿಯನ್ನು ಸಿಐಡಿ ಬಂಧಿಸಿದ್ದು ಖುಷಿಯ ಸಂಗತಿ.

sara mahesh

ಆರೋಪಿಯನ್ನು ಸೆರೆಹಿಡಿಯುವಲ್ಲಿ ಸಿಐಡಿ ತಂಡ ಯಶಸ್ವಿಯಾಗಿದೆ. ಪಿಎಸ್‍ಐ ಪರೀಕ್ಷೆ ತೆಗೆದುಕೊಂಡಿದ್ದ ಪ್ರತಿಯೊಬ್ಬ ವಿದ್ಯಾರ್ಥಿಗೂ ಮೋಸವಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮೋಸವಾಗಬಾರದು! ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಯಾವುದೇ ವಿದ್ಯಾರ್ಥಿಗೂ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು. ಇತ್ತ ಮೈಸೂರಿನಲ್ಲಿ ವಾಸ್ತವ ಹೂಡಿರುವ ಮಾಜಿ ಸಚಿವ ಸಾ.ರಾ ಮಹೇಶ್ ಕೂಡ ಪಿಎಸ್‍ಐ ಪರೀಕ್ಷೆ ಅಕ್ರಮ ಕುರಿತು ಧ್ವನಿ ಎತ್ತಿದ್ದು, ಪಿಎಸ್‍ಐ ಪರೀಕ್ಷಾ ಹಗರಣ ಒಂದೇ ಅಲ್ಲ, ಇನ್ನು ಹಗರಣಗಳಿವೆ.

ಇದನ್ನೂ ಓದಿ : https://vijayatimes.com/facts-on-human-ears/

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಂಥ ಅಕ್ರಮಗಳು ಸಾಲು ಸಾಲಾಗಿ ನಡೆಯುತ್ತಲೇ ಇವೆ ಎಂದು ಆರೋಪಿಸುವ ಮೂಲಕ ಸಾ.ರಾ ಮಹೇಶ್ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

Tags: bjpKarnatakapoliticalpolitics

Related News

ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*
ಆರೋಗ್ಯ

ಬೆಳಗಾವಿಗೂ ಲಗ್ಗೆ ಇಟ್ಟ ಹೃದಯಾಘಾತ, ಕರ್ತವ್ಯದಲ್ಲಿದ್ದಾಗಲೇ ASI ಅಧಿಕಾರಿಗೆ ಮೀರಾ ನಾಯಕ ಹಾರ್ಟ್‌ ಅಟ್ಯಾಕ್‌ಗೆ ಬ*

July 5, 2025
ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ
ದೇಶ-ವಿದೇಶ

ಪ್ರಧಾನಿ ಮೋದಿಯ ವಿದೇಶಾಂಗ ನೀತಿ ವಿಫಲ: ದೇಶದ ಸುತ್ತಲೂ ಶತೃಗಳು ಸೃಷ್ಟಿ, ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ

July 5, 2025
ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ
ಪ್ರಮುಖ ಸುದ್ದಿ

ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾ*: 1 ವಾರದಲ್ಲಿ 9 ಸಾ*, ಸೂಕ್ತ ತನಿಖೆಗೆ ವನ್ಯ ಸಂರಕ್ಷಕರ ಆಗ್ರಹ

July 5, 2025
ಪೋಷಕರಿಂದಲೇ ಮಕ್ಕಳ ಮೇಲೆ ದೂರು! ಪೊಲೀಸ್ ಬಲೆಗೆ ಸಿಕಿಬಿದ್ದ ಡ್ರಗ್ಸ್ ಜಾಲ.
ಪ್ರಮುಖ ಸುದ್ದಿ

ಪೋಷಕರಿಂದಲೇ ಮಕ್ಕಳ ಮೇಲೆ ದೂರು! ಪೊಲೀಸ್ ಬಲೆಗೆ ಸಿಕಿಬಿದ್ದ ಡ್ರಗ್ಸ್ ಜಾಲ.

July 4, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.