• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಸಬ್ಜಾ ಬೀಜದಿಂದ ಆರೋಗ್ಯ ಮಹತ್ವ

Sharadhi by Sharadhi
in ಲೈಫ್ ಸ್ಟೈಲ್
ಸಬ್ಜಾ ಬೀಜದಿಂದ ಆರೋಗ್ಯ ಮಹತ್ವ
0
SHARES
0
VIEWS
Share on FacebookShare on Twitter

ಸಬ್ಜಾ ಬೀಜ ಅಥವಾ ಕಾಮ ಕಸ್ತೂರಿ ಬೀಜ ಇದನ್ನು ತಿನ್ನುವುದರಿಂದ ದೇಹಕ್ಕೆ ಅಧಿಕ ಪ್ರಮಾಣದ ಕ್ಯಾಲ್ಸಿಯಂ ಪೈಬರ್ ಪೊಟಾಷಿಯಂ ಸಿಗುತ್ತದೆ.  ದೇಹದ ಉಷ್ಣತೆಯನ್ನು ನಿವಾರಿಸಲು ಸಬ್ಜಾ ಬೀಜದ ಜ್ಯೂಸ್ ಉತ್ತಮ. ನಿತ್ಯ ಸೇವನೆ ಮಾಡುವುದರಿಂದ ದೇಹದಲ್ಲಿ ಬೆಳೆದ ಅತಿಯಾದ ಕೊಬ್ಬು ನಿವಾರಣೆಯಾಗುತ್ತದೆ.  ದೇಹದ ಉಷ್ಣತೆಗೆ ಬಾಯಿಯಲ್ಲಿ ಗುಳ್ಳೆಗಳು ಆಗಿದ್ದರೆ ಸಬ್ಜಾ ಬೀಜದ ಜ್ಯೂಸ್ ಕುಡಿಯುವುದರಿಂದ ನಿವಾರಣೆಯಾಗುತ್ತದೆ. ಒಂದು ಲೋಟ ಹಾಲಿಗೆ ಒಂದು ಚಮಚ ಸಬ್ಜಾ ಬೀಜವನ್ನು ಹಾಕಿ 20 ನಿಮಷ ಹಾಗೇ ಇಟ್ಟು ಬಳಿಕ ಕುಡಿಯಬೇಕು ಅಥವಾ ಒಂದು ಲೋಟ ಮಜ್ಜಿಗೆಗೆ ಒಂದು ಚಮಚ ಸಬ್ಜಾ ಬೀಜ ಹಾಕಿ  ಬೀಜ ನೆನೆದ ಬಳಿಕ ಕುಡಿಯಬೇಕು.

ದೇಹದ ಉಷ್ಣ ನಿವಾರಣೆಯಾಗಿ ಬಾಯಿಹುಣ್ಣು ನಿವಾರಣೆಯಾಗುತ್ತದೆ. ಅತಿಯಾದ ದಾಹವಾಗುತ್ತಿದ್ದರೆ ಒಂದು ಚಮಚ ಸಬ್ಜಾ ಬೀಜವನ್ನು ನೆನೆಸಿಟ್ಟು ಬಳಿಕ ಒಂದು ಗ್ಲಾಸ್ ಲಿಂಬೆ ಜ್ಯೂಸ್ ಗೆ ನೆನೆಸಿಟ್ಟ ಸಬ್ಜಾ ಬೀಜವನ್ನು ಬೆರೆಸಿ ಕುಡಿದರೆ ದಾಹ ನಿವಾರಣೆಯಾಗುತ್ತದೆ. ಇನ್ನು ರಾತ್ರಿ ಒಂದು ಗ್ಲಾಸ್ ನೀರಲ್ಲಿ ನೆನೆಸಿಟ್ಟ ಸಬ್ಜಾ ಬೀಜವನ್ನು ಬೆಳಿಗ್ಗೆ ಕುಡಿಯುವುದರಿಂದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿ  ಅಧಿಕ ರಕ್ತದೊತ್ತಡ ಹಾಗೂ ಮದುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ.

Related News

ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ
ಆರೋಗ್ಯ

ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ

October 3, 2023
ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ
ಆರೋಗ್ಯ

ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ

September 27, 2023
ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ
ಆರೋಗ್ಯ

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.